BREAKING NEWS

ಮತದಾನ ಜಾಗೃತಿ ಜಾಥಾಕ್ಕೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನಿಲ ನೀಲನಾಯಕ ಚಾಲನೆ ನೀಡಿದರು.

ಮತದಾನ ಜಾಗೃತಿ ಜಾಥಾಕ್ಕೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನಿಲ ನೀಲನಾಯಕ ಚಾಲನೆ ನೀಡಿದರು.ಬಾಗಲಕೋಟ ಜಿಲ್ಲೆಯ ನಾಯನೆಗಲಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಅನಿಲ ನೀಲನಾಯಕ ಇವರು ನರೇಗಾ ಕೂಲಿಕಾರ್ಮಿಕರಿಗೆ ಮತದಾನ ಕುರಿತು ಜಾಗೃತಿ ನೀಡಿ ಮತದಾರರ ಪ್ರತಿಜ್ಞಾ ವಿಧಿ ಸ್ವೀಕಾರ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಚುನಾವಣೆ ದೇಶದ ಭವಿಷ್ಯ ಹಾಗೂ ಪ್ರಜಾಪ್ರಭುತ್ವದ ಯಶಸ್ವಿಗೆ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು ಪ್ರಜ್ಞಾವಂತ ಪ್ರಜೆಗಳಿಂದ ಮಾತ್ರ ಪ್ರಜಾ ಪ್ರಭುತ್ವದ ಯಶಸ್ವಿ ಸಾಧ್ಯವಿದೆ. ಎಲ್ಲರೂ ತಪ್ಪದೇ ತಮ್ಮ…

Read More

ಅನ್ಯಾಯ ಪ್ರಶ್ನಿಸಿದ ವೈದ್ಯನ ಮೇಲೆ ಮಾರಣಾಂತಿಕ ಹಲ್ಲೆ..!

ಬೆಂಗಳೂರು: ನಿಮ್ಮ ನಡುವೆ ಏನೇ ಅನ್ಯಾಯವಾದ್ರೂ ಸಹಿಸಿಕೊಳ್ಳಬೇಕು,ಅದನ್ನು ಪ್ರಶ್ನಿಸಲೇಬೇಡಿ..?  ನೀವೂ ಎಷ್ಟೇ ಬುದ್ಧಿವಂತರಾಗಿರ್ರಿ ಎಷ್ಟೇ ಕಾನೂನು ತಿಳ್ಕೊಂಡಿರ್ರಿ. ಅನ್ಯಾಯವನ್ನು ತುಟಿ ಕಚ್ಚಿ ಸಹಿಸಿಕೊಳ್ಳಬೇಕೇ ಹೊರತು ಪ್ರಶ್ನಿಸುವ ಗೋಜಿಗೆ ಹೋಗಲೇಬೇಡಿ. ಹೋದರೆ ಏನಾಗುತ್ತೆ ಗೊತ್ತಾ..? ಇದಕ್ಕೆ ವೃತ್ತಿಯಲ್ಲಿ ವೈದ್ಯರೂ ಪ್ರವೃತ್ತಿಯಲ್ಲಿ ಸಾಮಾಜಿಕ ಕಾರ್ಯಕರ್ತರೂ ಆಗಿರುವ ಡಾ.ಸುನೀಲ್ ಹೆಬ್ಬಿ ಅವರಿಗಾದ ಸ್ಥಿತಿಯೇ ಜೀವಂತ ಸಾಕ್ಷಿಯಂತಿದೆ ಅಷ್ಟಕ್ಕೂ ಸುನೀಲ್ ಹೆಬ್ಬಿ ಮಾಡಿದ ತಪ್ಪೇನು ಗೊತ್ತಾ..? ಸರ್ಕಾರಿ ನಿಯಮಗಳನ್ನು ಉಲ್ಲಂಘಿಸಿ ಕೆಲವರು ನಡೆಸುತ್ತಿದ್ದರೆನ್ನಲಾದ ಅಕ್ರಮ ಪ್ರಶ್ನಿಸಿದ್ದು ಅಷ್ಟೇ ಆ ಅಕ್ರಮಕ್ಕೆ ಬಲಿಪಶುಗಳಾಗುತ್ತಿದ್ದ ನಾಗರಿಕರನ್ನು…

Read More

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್

ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು, ಬೃಹತ್ ಮೆರವಣಿಗೆ ಮೂಲಕ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವ ಮುಂಚೆ ಬೃಹತ್ ಮೆರವಣಿಗೆ ಮೂಲಕ ಶಕ್ತಿ ಪ್ರದರ್ಶನ ಮಾಡಿದ್ದಾರೆ.‌ ಬುಧವಾರ ಬೆಳಗಾವಿಯ ಸಮಾದೇವಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಸಮಾದೇವಿಗಲ್ಲಿಯಿಂದ ಆರಂಭವಾದ ಮೆರವಣಿಗೆಯ ಖಡೆಬಜಾರ ರೋಡ್, ಗಣಪತಿ ಗಲ್ಲಿ, ಕಾಕತಿವೇಸ್, ಶನಿವಾರ ಕೂಟ್, ಚನ್ನಮ್ಮ ವೃತ್ತ ಹಾಗೂ ಜಿಲ್ಲಾಧಿಕಾರಿ ಕಚೇರಿ ವರೆಗೆ ಸಾಗಿತು.‌ ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಗದೀಶ್ ಶೆಟ್ಟರ್ ಮೆರವಣಿಗೆ ವಾಹನ…

Read More

ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಮತದಾನ ಜಾಗೃತಿ

ಬೆಳಗಾವಿ ಕಿಲ್ಲಾ ಕೋಟೆಯ ದುರ್ಗಾದೇವಿ ಮಂದಿರದ ಆವರಣದಲ್ಲಿ ಮಂಗಳವಾರ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾಲ್ನಡಿಗೆ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರೂ ಆಗಿರುವ ಜಿಪಂ ಸಿಇಒ ರಾಹುಲ್ ಶಿಂಧೆ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಗುಲಾಬಿ ಹೂವು ನೀಡುವ ಮೂಲಕ ಕಡ್ಡಾಯವಾಗಿ ಮತದಾನ ಮಾಡುವಂತೆ ಮನವಿ ಮಾಡಿಕೊಂಡರು. ನಂತರ ಮಾತನಾಡಿದ ಜಿಲ್ಲಾ ಪಂಚಾಯತಿ ಸಿಇಒ ರಾಹುಲ್ ಶಿಂಧೆ ಅವರು, ಲೋಕಸಭೆಯ ಸಾರ್ವತ್ರಿಕ…

Read More

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 16,05,600ಹಣವನ್ನ ಚುಣಾವಣಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಕಾಗವಾಡ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ ಜಪ್ತಿ ಮಾಡಿದ ಚುಣಾವಣಾ ಅಧಿಕಾರಿಗಳು ಬೆಳಗಾವಿ: ಜಿಲ್ಲೆಯ ಕಾಗವಾಡ ಮತಕ್ಷೇತ್ರದ ಕಾಗವಾಡ -ಮಿರಜ ರಾಜ್ಯ ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ದಾಖಲೆ ಇಲ್ಲದೆ ka 23p 1445 ಸುಜುಕಿ ಬಲೆನೋ ವಾಹನದಲ್ಲಿ ಸಾಗಿಸುತ್ತಿದ್ದ ಸುಮಾರು 16,05,600ಹಣವನ್ನ ಚುಣಾವಣಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.ಈ ಸಂದರ್ಭದಲ್ಲಿ ಚುಣಾವಣಾ ಅಧಿಕಾರಿಗಳಾದ ಪರಸಪ್ಪ ಪೂಜಾರಿ ಸಂಜಯ ಇಂಗಳೆ , ಸಂಜೀವ ಸಂದಲಗಿ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು

Read More

ಎಲುಬಿಲ್ಲದ ನಾಚಿಕೆ ಬಿಟ್ಟ ಅಧಿಕಾರ ಧಾಹಿ ಕುಮಾರಸ್ವಾಮಿ – ಸಂಜಯ್ ವಿರುದ್ಧ : ಜ್ಯೋತಿ ಆಕ್ರೋಶ

ಕೊಪ್ಪಳ : ಬಡವರ ಮೇಲೆ ಬಿಜೆಪಿ ಮೋದಿ ಸರಕಾರ ಹೊರಿಸಿರುವ ಬೆಲೆ ಏರಿಕೆ ಭಾರ ಕಡಿಮೆ ಮಾಡಲು ಕಾಂಗ್ರೆಸ್ ಸರಕಾರ ತಂದಿರುವ ಗ್ಯಾರಂಟಿಗಳಿಂದ ಹೆಣ್ಣುಮಕ್ಕಳು ಹಾದಿತಪ್ಪಿದ್ದಾರೆ ಎಂದ ಕುಮಾರಸ್ವಾಮಿ ನಿಜವಾದ ಹಾದಿಬಿಟ್ಟ ವ್ಯಕ್ತಿ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಗ್ಯಾರಂಟಿ ಪ್ರಾಧಿಕಾರ ಸದಸ್ಯೆ ಜ್ಯೋತಿ ಎಂ. ಗೊಂಡಬಾಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಅವರು ಈ ಕುರಿತು ಹೇಳಿಕೆ ನೀಡಿದ್ದು, ಮಾಜಿ ಸಿಎಂ ಕುಮಾರಸ್ವಾಮಿ ಎರಡು ಬಾರಿ ಮುಖ್ಯಮಂತ್ರಿ ಆಗಿ ಸರಕಾರ ನಡೆಸುವ ವಿವೇಚನ ಇದ್ದರೂ ಅಧಿಕಾರದ ದಾಹಕ್ಕೆ…

Read More

ಲೋಕಸಭಾ ಚುನಾವಣೆ ಅಂಗವಾಗಿಅಲ್ಪಸಂಖ್ಯಾತ ಮೋರ್ಚಾ ಘಟಕದ ಮುಖಂಡರ ಸಭೆ

ರಾಮದುರ್ಗ ವಿಧಾನಸಭಾ ಕ್ಷೇತ್ರದ ಅಲ್ಪಸಂಖ್ಯಾತ ಮೋರ್ಚಾ ಘಟಕದ ಮುಖಂಡರ ಸಭೆ ನಡೆಸಲಾಯಿತು.ಮಾನ್ಯ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳ ಕುರಿತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವುದರ ಮೂಲಕ ನಮ್ಮ ಲೋಕಸಭಾ ಅಭ್ಯರ್ಥಿಗಳಾದ ಸನ್ಮಾನ್ಯ ಶ್ರೀ ಜಗದೀಶ್ ಶೆಟ್ಟರ್ ಅವರ ಪರವಾಗಿ ಮತಯಾಚನೆ ಮಾಡಿದೆನು. ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಡಾ.ಕೆ.ವಿ. ಪಾಟೀಲ, ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷರಾದ ಮಹಮ್ಮದಸಾಬ ಚಪ್ಪಿ, ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ತೌಕೀರ ಖತೀಬ, ಮಂಡಲ…

Read More

ಪೆಗ್ ಅಂದ್ರೆ ಶೆರೆ ಅಂತಾ ಯಾಕೆತಿಳ್ಕೊತೀರಿ, ಪೆಗ್ ಅಂದ್ರೆ ಎನರ್ಜಿ ಡ್ರಿಂಕ್ ಎಂದು ಮಾಜಿಶಾಸಕ ಸಂಜಯ ಪಾಟೀಲ ಹೇಳಿದ್ದಾರೆ.

ಬೆಳಗಾವಿ ಹಿಂಡಲಗಾದಲ್ಲಿ ಮಾಡಿದ ಭಾಷಣದಲ್ಲಿ ಹೆಬ್ಬಾಳಕರ್ ಅವರಿಗೆ ನಿಜವಾಗಿಯೂ ಹಿಂದುತ್ವದ ಬಗ್ಗೆ ಕಾಳಜಿ ಇದ್ದಲ್ಲಿ ಅವರು ಗೋ ಹತ್ಯೆ ನಿಷೇಧ ಕಾನೂನು,ಮತಾಂದರ ಕಾಯ್ದೆಗೆ ಸಪೋರ್ಟ್ ಮಾಡಲಿ ಎಂದು ಮಾತಾಡಿದ್ದೇನೆ.ಅವರ ಬಗ್ಗೆ ಹಗುರವಾಗಿ ಮಾತಾಡಿಲ್ಲ.ಒಂದು ಪೆಗ್ ಬಗ್ಗೆ ಮಾತಾಡಿದ್ದೇನೆ.ಎಲ್ಲಿಯೂಅವರ ಹೆಸರು ಉಲ್ಲೇಖ ಮಾಡಿಲ್ಲ. ಅಕ್ಕಾ ಅಂದ್ರೆ ಅವರೇಅಂತ ಯಾಕೆ ತಿಳ್ಕೊತೀರಿ,ಪೆಗ್ ಅಂದ್ರೆ ಶೆರೆ ಅಂತಾ ಯಾಕೆತಿಳ್ಕೊತೀರಿ, ಪೆಗ್ ಅಂದ್ರೆ ಎನರ್ಜಿ ಡ್ರಿಂಕ್ ಎಂದು ಮಾಜಿಶಾಸಕ ಸಂಜಯ ಪಾಟೀಲ ಹೇಳಿದ್ದಾರೆ. ನನಗೂ ತಾಯಿ ಇದ್ದಾಳೆ,ಮಗಳಿದ್ದಾಳೆ ಮಹಿಳೆಯರ ಬಗ್ಗೆ ನನಗೂ ಗೌರವ…

Read More

ಮಾಜಿ ಶಾಸಕ ಸಂಜಯ್ ಪಾಟೀಲ ‌ಹೇಳಿಕೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಕ್ರೋಶ ವ್ಯಕ್ತಪಡಿಸಿದರು

ಬೆಳಗಾವಿಯ ಅಂಬೇಡ್ಕರ್ ಗಾರ್ಡನ್ ಗೆ ತೆರಳಿ. ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದ ಮಹಿಳೆಯರನ್ನು ನಾನು ಪ್ರತಿನಿಧಿಸುತ್ತೇನೆ‌ ನಾಲಿಗೆ ಮೇಲೆ ಹಿಡಿತ ಇರಬೇಕು, ವೇದಿಕೆ ಮೇಲೆ ಇದ್ದವರು ಏಕೆ ತಡೆಯಲಿಲ್ಲ ಸಂಜಯ ಪಾಟೀಲ್ ಮೂಲಕ ಮಾತನಾಡಿಸಿದ್ದಾರಾ?ನನಗೆ ಅಲ್ಲ ಇಡೀ ಸ್ತ್ರೀ ಕುಲಕ್ಕೆ ಮಾಡಿದ ಅವಮಾನ ಇದುನಾನು ಲಿಂಗಾಯತ ಸಮಾಜದ ಹೆಣ್ಣು ಮಗಳು ಲಿಂಗಾಯತ ಸಮಾಜಕ್ಕೆ ಮಾಡಿದ ಅವಮರ್ಯಾದೆ ಇದುಇಡೀ ರಾಜ್ಯದ…

Read More

ಬಿಜೆಪಿ ಮುಖಂಡರ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಬಿಜೆಪಿ ಮುಖಂಡ ಚಿಕ್ಕರೇವಣ್ಣ ಮಾತನಾಡಿದರು.

ರಾಮದುರ್ಗ ಪಟ್ಟಣದ ಹಲಗತ್ತಿ ಬೈಪಾಸ್ ರಸ್ತೆಯಲ್ಲಿರುವ ಆರಿಬೆಂಚಿ ಪಾರ್ಮ ಹೌಸ್‌ನಲ್ಲಿ ಬಿಜೆಪಿ ಮುಖಂಡ ಚಿಕ್ಕರೇವಣ್ಣ ನೇತೃತ್ವದಲ್ಲಿ ಏರ್ಪಡಿಸಿದ ಬಿಜೆಪಿ ಕಾರ್ಯಕರ್ತರ ಮತ್ತು ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದೇಶಕ್ಕಾಗಿ ದುಡಿಯುವ ನಿಷ್ಠಾವಂತ ಕಾರ್ಯಕರ್ತರ ಪಕ್ಷವೆಂದರೆ ಭಾರತೀಯ ಜನತಾ ಪಕ್ಷವಾಗಿದೆ. ಸದಾ ದೇಶಕ್ಕಾಗಿ ಶ್ರಮಿಸುತ್ತಿರುವ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿ ಮಾಡಲು ಮಾಜಿ ಬೆಳಗಾವಿ ಲೋಕಸಭೆಗೆ ಸ್ಪರ್ಧೆ ಮಾಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರನ್ನು ಅತ್ಯಧಿಕ ಮತಗಳ ಅಂತರದಿAದ…

Read More