ಶಿಕ್ಷಕನೊಬ್ಬ ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿ ಪ್ಯಾಕೆಟ್‌ನ್ನು ಕಿರಾಣಿ ಅಂಗಡಿಯೊಂದಕ್ಕೆ ಮಾರಾಟ ಮಾಡಿ ಅಮಾನತು ಆದ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಯಾದಗಿರಿ ತಾಲೂಕಿನ ಲಿಂಗೇರಿ ತಾಂಡಾದ ಸರ್ಕಾರಿ ಶಾಲೆ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ. ತನ್ನ ಕಾರಿನಲ್ಲಿ ಕ್ಷೀರ ಯೋಜನೆಯಲ್ಲಿ ನೀಡುತ್ತಿದ್ದ ಹಾಲಿನ ಪಾಕೆಟ್‌ಗಳನ್ನು ತೆಗೆದುಕೊಂಡು ಬಂದು ಯಾದಗಿರಿ ನಗರದ ಬಿವಿ ಸ್ವಾಮಿ ಕಿರಾಣಿ ಹಾಗೂ ಜನರಲ್ ಸ್ಟೋರ್ ಅಂಗಡಿಗೆ ಮಾರಾಟಮಾಡುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ. ಹಲವು ವರ್ಷಗಳಿಂದ ಈ ರೀತಿ ಮಾರಾಟಅಕ್ರಮವಾಗಿ ಮಾಡುತ್ತಿದ್ದ. ಘಟನೆಯ ಹಿನ್ನೆಲೆಯಲ್ಲಿ ಹಾಲಿನ ಪೌಡರ್ ಮಾರಾಟ ಮಾಡುವವಿಡಿಯೋ ಬಹಿರಂಗವಾಗಿದೆ. ಈ ಸಂಬಂಧ ಇಲಾಖೆಯು ಕ್ರಮ ಕೈಗೊಂಡಿದ್ದು ಸೂರ್ಯಕಾಂತ್ಅವರನ್ನು ಅಮಾನತು ಮಾಡಲು ಯಾದಗಿರಿ ಡಿಡಿಪಿಐ…

Read More