ಬೆಸ್ಕಾಂ ಇಲಾಖೆಯಲ್ಲಿರೈತರಿಗೆ ಸಮರ್ಪಕ ತ್ರಿ ಫೇಸ್ ವಿದ್ಯುತ್ ನೀಡುತ್ತಿಲ್ಲ ಎಂದು ರೈತರಿಂದ ಪ್ರತಿಭಟನೆ.

ಗುಬ್ಬಿ: ತಾಲೂಕಿನ ನಿಟ್ಟೂರು ಬೆಸ್ಕಾಂ ಇಲಾಖೆಯಲ್ಲಿ ರೈತರಿಗೆ ಸಮರ್ಪಕ ತ್ರಿ ಫೇಸ್ ವಿದ್ಯುತ್ ನೀಡುವಲ್ಲಿ ಬೆಸ್ಕಾಂ ಇಲಾಖೆಯು ಸಂಪೂರ್ಣವಾಗಿ ವಿಫಲವಾಗಿದೆ ಎಂದು ರೈತರು ನಿಟ್ಟೂರು ಉಪಸ್ಥಾವರಘಟಕದ ಮುಂದೆ ದಿಡಿರ್ ಪ್ರತಿಭಟನೆ ನಡೆಸಿದರು. ರೈತರು ಮಾತನಾಡಿ ಈ ಬಾರಿ ಸಕಾಲಕ್ಕೆ ಮಳೆ ಬಾರದೆ ಯಾವ ಬೆಳೆಯನ್ನು ಬೆಳೆಯಲು ಸಾಧ್ಯವಾಗಿಲ್ಲ. ಬೇಸಿಗೆ ಮುನ್ನವೇ ಅತಿ ಹೆಚ್ಚು ಬಿಸಿಲಿನ ಛಾಯೆ ವ್ಯಾಪಕವಾಗಿ ಹೆಚ್ಚಾಗಿದ್ದು ಇರುವ ತೆಂಗು ಅಡಿಕೆ ಬೆಳೆಯನ್ನು ಉಳಿಸಿಕೊಳ್ಳಲು ಹರ ಸಹಾಸ ಪಡುವಂತಹ ಸ್ಥಿತಿ ಬಂದಿದೆ. ಅದರಲ್ಲಿ ಬೆಸ್ಕಾಂ ಇಲಾಖೆಯು ಕೂಡ…

Read More