ಹುಬ್ಬಳ್ಳಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ ಇಬ್ಬರು ನಟೋರಿಯಸ್ ದರೋಡೆಕೋರರು

ಹುಬ್ಬಳ್ಳಿಯ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಉದ್ಯಮಿ ದರೋಡೆ ಪ್ರಕರಣವನ್ನು ಬೆನ್ನತ್ತಿದ್ದ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧನ ಮಾಡಿ ಪಂಚನಾಮೆ ನಡೆಸುವಂತ ಸಂದರ್ಭದಲ್ಲಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ ಇಬ್ಬರು ನಟೋರಿಯಸ್ ದರೊಡೆಕೋರರ ಮೇಲೆ ಸಿಸಿಬಿ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಭರತ್,ಹಾಗೂ ಪಾರೂಕ್ ಎಂಬಾತರೇ ಗುಂಡೇಟು ತಿಂದ ನಟೋರಿಯಸ್ ದರೊಡೆಕೋರರಾಗಿದ್ದರೆ ಕಳೆದ ಅಕ್ಟೋಬರ್ 24 ರಂದು ಹುಬ್ಬಳ್ಳಿಯ ಶಹರ ಪೊಲೀಸ್ ಠಾಣಾ ವ್ಯಾಪ್ತಿಯ ರೈಲ್ವೇ ಸ್ಟೇಶನ್ ಬಳಿಯ ಬೋಗಿ ಬೋಗಿ ರೆಸ್ಟೋರೆಂಟ್ ಬಳಿ ಈ ಗ್ಯಾಂಗ್…

Read More

ವಾಹನ ಸವಾರರಿಂದ ಲಂಚ ಪಡೆಯುತ್ತಿರುವ ಪೊಲೀಸರು..!

ಬೆಳಗಾವಿ: ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕಟಕೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರ್ತಕಂತ ಬೆಳಗಾವಿ ಬಾಗಲಕೋಟ ಹೆದ್ದಾರಿ ರಸ್ತೆಯಲ್ಲಿ ವಾಹನಗಳನ್ನು ತಡೆದು ತಪಾಸಣೆ ಮಾಡುವ ವಿಚಾರದಲ್ಲಿ ವಾಹನ ಸವಾರರಿಂದ ಹಣ ಪಡೆದು ಅವರಿಗೆ ರಸೀದಿ ನೀಡದೆ ಇರುವುದುಬುಲೆರೋ ಪಿಕಪ್ ಹಾಗೂ ಇನ್ನಿತರ ವಾಹನಗಳಿಂದ ಹಣ ವಸೂಲಿ ಮಾಡುತ್ತಿರುವ ದೃಶ್ಯ ಕಂಡು ಬಂದಿದೆ ಸಂಬಂಧ ಪಟ್ಟಂತಹ ಎಸ್ ಪಿ ಸಾಹೇಬರು ಕೂಡಲೆ ಕ್ರಮ ಜರಗಿಸುತ್ತಾರೆ ಎಂದು ಕಾದು ನೋಡಬೇಕಾಗಿದೆ

Read More