sanchari sathya

ReHabitat Physio – Advanced Physiotherapy& Neuro Rehab · Mysuru, Karnataka

Maps https://maps.app.goo.gl/urkXkRXcLUaMb9LGA?g_st=com.google.maps.preview.copy Contact Us 918088212941 rehabitatphysio@gmail.com Connect with Us Instagram rehabitat_physio https://www.instagram.com/rehabitat_physio?igsh=MWxOZjJuaTY2ajRtcg%3D%3D&utm source=qr Facebook ReHabitat Physio https://www.facebook.com/share/18usC2q9em/?mibextid=wwXIfr YouTube https://youtube.com/@rehabitatphysio?si=nxhudKpxTKqEB9Bf

Read More

ಬೆಸ್ಕಾಂ ಗೋಲ್ಮಾಲ್: ಕೋಟ್ಯಂತರ ರೂ. ಅವ್ಯವಹಾರ ಆರೋಪ, ಕೋಲಾರದಲ್ಲಿ ಪ್ರಕರಣ ದಾಖಲು

ಕೋಲಾರ: ವಿದ್ಯುತ್ ಪರಿಕರಗಳನ್ನು ಕಳ್ಳತನ ಮಾಡಿ ಅಕ್ರಮವಾಗಿ ಮಾರಾಟ ಮಾಡಿರುವ ಆರೋಪದಲ್ಲಿ ಮೂವರು ಬೆಸ್ಕಾಂ ಎಂಜಿನಿಯರ್ ಸೇರಿ ಹಲವು ಸಿಬ್ಬಂದಿ ವಿರುದ್ದ ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಹಗರಣದಲ್ಲಿ ಹಿರಿಯ ಅಧಿಕಾರಿಗಳು ಶಾಮೀಲಾಗಿರುವ ಆರೋಪವಿದ್ದು, ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎನ್ನಲಾಗಿದೆ. ವಿದ್ಯುತ್ ತಂತಿ ಹಾಗೂ ಬೆಲೆ ಬಾಳುವ ವಿದ್ಯುತ್ ಪರಿಕರಗಳನ್ನು ಕಳ್ಳತನ ಮಾಡಿ ಯಾವುದೇ ಟೆಂಡರ್ ಇಲ್ಲದೆ ಮಾರಾಟ ಮಾಡಿರುವ ಹಗರಣದ ಆರೋಪ ಬೆಸ್ಕಾಂ (BESCOM) ಅಧಿಕಾರಿಗಳು ಹಾಗೂ ಎಂಜಿನಿಯರ್ಗಳ ವಿರುದ್ಧ ಕೇಳಿಬಂದಿದೆ….

Read More

ಕಟ್ಟಡ ನಕ್ಷೆ, ಅನುಮತಿ ಇಲ್ಲದೆ ಯಾರೂ ಮನೆ ಕಟ್ಟಬೇಡಿ ಸುಪ್ರೀಂಕೋರ್ಟ್ ಆದೇಶ | ಡಿ.ಕೆ.ಶಿವಕುಮಾರ್

ಬೆಂಗಳೂರು : ಕಟ್ಟಡ ನಕ್ಷೆ ಅನುಮತಿ, ಸ್ವಾಧೀನ ಪ್ರಮಾಣ ಪತ್ರವಿಲ್ಲದೆ ನೀರು ಹಾಗೂ ವಿದ್ಯುತ್ ಸಂಪರ್ಕ ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ತೀರ್ಪು ನೀಡಿದೆ. ಹೀಗಾಗಿ ಜನರು ಈ ಅನುಮತಿಗಳು ಇಲ್ಲದೆ ಮನೆ ಕಟ್ಟಬೇಡಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಮನವಿ ಮಾಡಿದರು. ಬುಧವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇಡೀ ದೇಶಕ್ಕೆ ಈ ತೀರ್ಪು ಆನ್ವಯವಾಗಲಿದೆ. ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ಸಮಸ್ಯೆ ಎದುರಾಗಲಿದೆ. ಇದುವರೆಗೂ 2.50 ಲಕ್ಷ ಜನ ಹಳ್ಳಿಗಳು ಹಾಗೂ ನಗರ ಪ್ರದೇಶಗಳಲ್ಲಿ…

Read More

ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಮಗ್ರ ಕನ್ನಡಿಗರ ಜಯಕ್ಕಾಗಿ ಕನ್ನಡಿಗರ ಹಿತಕ್ಕಾಗಿ ಕೋಲಾರದಲ್ಲಿ ಈಡುಗಾಯಿ ಹೊಡೆದ ಕನ್ನಡಪರ ಸಂಘಟನೆಗಳ ಮುಖಂಡರು..!

ಕೋಲಾರ: ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಕನ್ನಡಿಗರ ಹಿತಕ್ಕಾಗಿ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷರಾದ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಈಡುಗಾಯಿ ಒಡೆಯುವ ಚುಳುವಳಿ ಪ್ರಯುಕ್ತ ನಗರದ ಕೋಲಾರಮ್ಮ ದೇವಾಲಯದಲ್ಲಿ ಈಡುಗಾಯಿ ಒಡೆದು ಕನ್ನಡಿಗರ ಜಯಕ್ಕಾಗಿ ಒತ್ತಾಯಿಸಲಾಯಿತು. ಕನ್ನಡ ಸೇನೆ ಜಿಲ್ಲಾಧ್ಯಕ್ಷ ಕನ್ನಡಮಿತ್ರ ವೆಂಕಟಪ್ಪ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳ ಒಕ್ಕೂಟದ ಮುಖಂಡರು ಕೋಲಾರಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಈಡುಗಾಯಿ ಹೊಡೆದು ಚಳುವಳಿ ಪ್ರಾರಂಭಿಸಿದರು. ಕನ್ನಡಮಿತ್ರ ವೆಂಕಟಪ್ಪ ಮಾತನಾಡಿ ಅಖಂಡ ಕರ್ನಾಟಕದ ಕನ್ನಡಿಗರ…

Read More

ಮಂತ್ರಾಲಯದಲ್ಲಿ ಗುರುವೈಭವೋತ್ಸವದ ವಿಶೇಷವಾಗಿ ನಡೆದ ಮೂರನೇ ದಿನದ ವಿಶೇಷ ಕಾರ್ಯಕ್ರಮದ ಅಂಗವಾಗಿ , ಶ್ರೀ ಮಠದಲ್ಲಿ ಶ್ರೀಮಾನ್ಯಸುಧಾ ಪರೀಕ್ಷೆಯನ್ನು ನಡೆಸಲಾಯಿತು

ಸಂಜೆ, ಶ್ರೀ ಸುಭುದೇಂದ್ರ ತೀರ್ಥ ಶ್ರೀಪಾದ ಸ್ವಾಮೀಜಿಯವರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿಶಿಷ್ಟ ಸಾಧಕ ವ್ಯಕ್ತಿಗಳನ್ನು ಸನ್ಮಾನಿಸಿದರುಡಾ. ನಟರಾಜ್ ಶೆಟ್ಟಿ , ಹೃದ್ರೋಗ ತಜ್ಞ , ಜಯದೇವ ಆಸ್ಪತ್ರೆ , ಬೆಂಗಳೂರು, ಶ್ರೀ ಶ್ರೀ ಇಂದ್ರಕಾಂತಿ ಪ್ರಸಾದ ಶರ್ಮಾ ಸಿದ್ದಾಂತಿ (ಕಡಪ), ಶ್ರೀ ಗುರುರಾಜ ಕುಲಕರ್ಣಿ , (ಬಳ್ಳಾರಿ), ಶ್ರೀ ಪ್ರೊ. ಜಿ.ಸಿ. ಕುಲಕರ್ಣಿ (ಪುಣೆ) ಶ್ರೀಮತಿ. ಶೋಭಾ, ಐಪಿಎಸ್ (ಬಳ್ಳಾರಿ), ಶ್ರೀ ಪಾತೂರಿ ನಾಗಭೂಷಣಂ, ಬಿಜೆಪಿ ನಾಯಕರು (ಆಂಧ್ರಪ್ರದೇಶ) . ಗಣ್ಯ ವ್ಯಕ್ತಿಗಳು ಗುರುಗಳ…

Read More

ತನ್ನ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದ ಮಹಿಳಾ ಅಧಿಕಾರಿಗೆ ಶಾಸಕನ ಮಗನಿಂದ ಅವಾಚ್ಯ ಬೈಗುಳ ಮತ್ತು ಬೆದರಿಕೆ!?

ಇದರಲ್ಲಿರುವವರು ಶಿವಮೊಗ್ಗ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಎಂದು ಹೇಳಲಾಗುತ್ತಿದೆ. ಅಕ್ರಮ ಮರಳು ಗಣಿಗಾರಿಕೆಯನ್ನು ತಡೆಯಲು ಬಂದ ಅವರಿಗೆ ಫೋನಿನಲ್ಲಿ ಇನ್ನೊಂದು ಕಡೆಯಿಂದ ಬೈದು ಬೆದರಿಕೆ ಹಾಕುತ್ತಿರುವವರು ಜಿಲ್ಲೆಯ ಶಾಸಕರೊಬ್ಬರ ಪುತ್ರ ಎನ್ನಲಾಗುತ್ತಿದೆ. ಆ ಪರಮಕೊಳಕ ಕ್ರಿಮಿನಲ್ ಯಾರೆಂದು ನಿಮಗೆ ಗೊತ್ತೇ? ಅಂದಹಾಗೆ, ಎಲ್ಲಿಯವರೆಗೆ ಸರ್ಕಾರಿ ಅಧಿಕಾರಿಗಳು ಪ್ರಾಮಾಣಿಕತೆ ಮತ್ತು ದಕ್ಷತೆಯಿಂದ ತಮ್ಮ ಕೆಲಸ ಮಾಡುವುದಿಲ್ಲವೋ ಅಲ್ಲಿಯವರೆಗೆ ಭ್ರಷ್ಟ ಮತ್ತು ಕ್ರಿಮಿನಲ್ ರಾಜಕಾರಣಿಗಳು ಅವರಿಗೆ ಬೆಲೆ ಕೊಡುವುದಿಲ್ಲ. ಈ ತರಹದ ಘಟನೆಗಳು ನಡೆಯುತ್ತಿರುತ್ತವೆ….

Read More

ಬೆಂಗಳೂರು-ಮೈಸೂರು ಟೋಲ್ ತಪ್ಪಿಸುತ್ತಿದ್ದ ವಾಹನ ಸವಾರರಿಗೆ ಬಿಗ್ ಶಾಕ್ ಕೊಟ್ಟ ಹೆದ್ದಾರಿ ಪ್ರಾಧಿಕಾರ!

ಬೆಂಗಳೂರು: ಟೋಲ್ ತಪ್ಪಿಸುತ್ತಿದ್ದ ವಾಹನ ಸವಾರರಿಗೆ ರಾಷ್ಟೀಯ ಹೆದ್ದಾರಿ ಪ್ರಾಧಿಕಾರ ಶಾಕ್ ನೀಡಿದ್ದು, ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಸಂಪರ್ಕ ಕಡಿತಗೊಳಿಸಿದೆ. ಮೈಸೂರಿಂದ ಬೆಂಗಳೂರಿಗೆ ಬರುವ ವಾಹನಗಳು ಎಕ್ಸಿಟ್ ಆಗುತ್ತಿದ್ದಕ್ಕೆ ಇದೀಗ ಬ್ರೇಕ್ ಹಾಕಲಾಗಿದೆ. ಹೌದು ಬಿಡದಿಯಿಂದ ಮುಂದೆ ಬಂದು ವಾಹನಗಳು ಎಕ್ಸಿಟ್ ಆಗ್ತಿದ್ದಕ್ಕೆ ಬ್ರೇಕ್ ಹಾಕಲಾಗಿದೆ. ಬಿಡದಿಯಿಂದ ಮುಂದೆ ಸರ್ವಿಸ್ ರಸ್ತೆಗೆ ಇಳಿದು ವಾಹನ ಸವಾರರು ಟೋಲ್ ತಪ್ಪಿಸುತ್ತಿದ್ದರು. ಶೇಷಗಿರಿ ಹಳ್ಳಿ ಬಳಿ ಟೋಲ್ ಕಟ್ಟದೆ ವಾಹನಗಳು ಬೆಂಗಳೂರು ತಲುಪುತ್ತಿದ್ದವು. ಇದೀಗ ಟೋಲ್…

Read More

ಎರಡಕ್ಷರ ಕನ್ನಡ ಬರೆಯಲಾಗದೇ ಪರದಾಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ  

ಕೊಪ್ಪಳ: ಕನ್ನಡದ ಎರಡಕ್ಷರ ಬರೆಯಲು  ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ  ಪರದಾಡಿರುವ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಅಂಗನವಾಡಿ ಕೇಂದ್ರದಲ್ಲಿ ನಡೆದಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಂಗನವಾಡಿ ಕೇಂದ್ರಕ್ಕೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ   ಭೇಟಿ ನೀಡಿದ್ದರು. ತರಗತಿಯ ಬೋರ್ಡ್ ನಲ್ಲಿ ಕಾರಟಗಿ ಅಂಗನವಾಡಿ ಕೇಂದ್ರ, JP ನಗರ, ಉದ್ಘಾಟನಾ ಸಮಾರಂಭ ಎಂದು ಬರೆಯಲಾಗಿತ್ತು. ಸಚಿವರು ಈ ವಾಕ್ಯದ ಕೆಳಗೆ ಶುಭವಾಗಲಿ ಎಂದು ಬರೆಯಲು…

Read More

ಕೇಂದ್ರ ಬಜೆಟ್​ 2025 : ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ನ ಹೈಲೈಟ್ಸ್​ ಇಲ್ಲಿದೆ…

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-26ರ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಾರಿ ಕೇಂದ್ರವು ಕೃಷಿ, ರೈತರು ಮತ್ತು MSME ಗಳ ಮೇಲೆ ಕೇಂದ್ರೀಕರಿಸಿರುವಂತೆ ತೋರುತ್ತದೆ. ಅಲ್ಲದೆ, ಮಧ್ಯಮ ವರ್ಗದ ವೇತನದಾರರಿಗೆ ದೊಡ್ಡ ಪರಿಹಾರವಾಗಿ ಆದಾಯ ತೆರಿಗೆ ಮಿತಿಯನ್ನು 12 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಇಂದು ಮಂಡಿಸಲಾದ ಬಜೆಟ್‌ನ ಮುಖ್ಯಾಂಶಗಳು ಈ ಕೆಳಗಿನಂತಿವೆ. * ಕ್ಲೀನ್‌ಟೆಕ್ ಮಿಷನ್ ಅಡಿಯಲ್ಲಿ ಸೌರಶಕ್ತಿ, ವಿದ್ಯುತ್ ಚಾಲಿತ ವಿದ್ಯುತ್ ಮತ್ತು ಬ್ಯಾಟರಿ ಕೈಗಾರಿಕೆಗಳ ಪ್ರಚಾರ* ಕೈಗಾರಿಕೆಗಳನ್ನು…

Read More

ಹಾಸನ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕ ( ಡಿಡಿಪಿಐ) H.k ಪಾಂಡು ಲೋಕಾಯುಕ್ತ ರಿಂದ ಬಂಧನ ಮತ್ತು ಕರ್ತವ್ಯದಿಂದ ಅಮಾನತ್ತು .

ಹಾಸನ: ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾ..ಳಿ, ಶಿಕ್ಷಕಿ ವರ್ಗಾವಣೆಗೆ ಲಂಚ ಸ್ವೀಕರಿಸುತ್ತಿದ್ದ ಡಿಡಿಪಿಐ ಎಸ್.ಕೆ. ಪಾಂಡು ಹಾಗೂ ಕಚೇರಿ ಅಧೀಕ್ಷಕ ಎ.ಎಸ್. ವೇಣುಗೋಪಾಲ್‌ರಾವ್ 40 ಸಾವಿರ ರೂ. ಲಂಚದ ಹಣದ ಸಹಿತ ಬಲೆಗೆ. ಡಿಡಿಪಿಐ ಪಾಂಡು ಅವರು ಎ.ಎಸ್. ವೇಣುಗೋಪಾಲ್‌ರಾವ್ ಮೂಲಕ ಶಿಕ್ಷಕಿಯ ವರ್ಗಾವಣೆಗೆ 40 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾಗಿ ತಿಳಿದುಬಂದು. ಈ ಸಂಬಂಧ ಶಿಕ್ಷಕಿಯ ಪತಿ ಅಭಿಜಿತ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದರು. ದೂರು ಆಧರಿಸಿ…

Read More