sanchari sathya

ಮಂತ್ರಾಲಯದಲ್ಲಿ ಗುರುವೈಭವೋತ್ಸವದ ವಿಶೇಷವಾಗಿ ನಡೆದ ಮೂರನೇ ದಿನದ ವಿಶೇಷ ಕಾರ್ಯಕ್ರಮದ ಅಂಗವಾಗಿ , ಶ್ರೀ ಮಠದಲ್ಲಿ ಶ್ರೀಮಾನ್ಯಸುಧಾ ಪರೀಕ್ಷೆಯನ್ನು ನಡೆಸಲಾಯಿತು

ಸಂಜೆ, ಶ್ರೀ ಸುಭುದೇಂದ್ರ ತೀರ್ಥ ಶ್ರೀಪಾದ ಸ್ವಾಮೀಜಿಯವರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿಶಿಷ್ಟ ಸಾಧಕ ವ್ಯಕ್ತಿಗಳನ್ನು ಸನ್ಮಾನಿಸಿದರುಡಾ. ನಟರಾಜ್ ಶೆಟ್ಟಿ , ಹೃದ್ರೋಗ ತಜ್ಞ , ಜಯದೇವ ಆಸ್ಪತ್ರೆ , ಬೆಂಗಳೂರು, ಶ್ರೀ ಶ್ರೀ ಇಂದ್ರಕಾಂತಿ ಪ್ರಸಾದ ಶರ್ಮಾ ಸಿದ್ದಾಂತಿ (ಕಡಪ), ಶ್ರೀ ಗುರುರಾಜ ಕುಲಕರ್ಣಿ , (ಬಳ್ಳಾರಿ), ಶ್ರೀ ಪ್ರೊ. ಜಿ.ಸಿ. ಕುಲಕರ್ಣಿ (ಪುಣೆ) ಶ್ರೀಮತಿ. ಶೋಭಾ, ಐಪಿಎಸ್ (ಬಳ್ಳಾರಿ), ಶ್ರೀ ಪಾತೂರಿ ನಾಗಭೂಷಣಂ, ಬಿಜೆಪಿ ನಾಯಕರು (ಆಂಧ್ರಪ್ರದೇಶ) . ಗಣ್ಯ ವ್ಯಕ್ತಿಗಳು ಗುರುಗಳ…

Read More

ತನ್ನ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದ ಮಹಿಳಾ ಅಧಿಕಾರಿಗೆ ಶಾಸಕನ ಮಗನಿಂದ ಅವಾಚ್ಯ ಬೈಗುಳ ಮತ್ತು ಬೆದರಿಕೆ!?

ಇದರಲ್ಲಿರುವವರು ಶಿವಮೊಗ್ಗ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಎಂದು ಹೇಳಲಾಗುತ್ತಿದೆ. ಅಕ್ರಮ ಮರಳು ಗಣಿಗಾರಿಕೆಯನ್ನು ತಡೆಯಲು ಬಂದ ಅವರಿಗೆ ಫೋನಿನಲ್ಲಿ ಇನ್ನೊಂದು ಕಡೆಯಿಂದ ಬೈದು ಬೆದರಿಕೆ ಹಾಕುತ್ತಿರುವವರು ಜಿಲ್ಲೆಯ ಶಾಸಕರೊಬ್ಬರ ಪುತ್ರ ಎನ್ನಲಾಗುತ್ತಿದೆ. ಆ ಪರಮಕೊಳಕ ಕ್ರಿಮಿನಲ್ ಯಾರೆಂದು ನಿಮಗೆ ಗೊತ್ತೇ? ಅಂದಹಾಗೆ, ಎಲ್ಲಿಯವರೆಗೆ ಸರ್ಕಾರಿ ಅಧಿಕಾರಿಗಳು ಪ್ರಾಮಾಣಿಕತೆ ಮತ್ತು ದಕ್ಷತೆಯಿಂದ ತಮ್ಮ ಕೆಲಸ ಮಾಡುವುದಿಲ್ಲವೋ ಅಲ್ಲಿಯವರೆಗೆ ಭ್ರಷ್ಟ ಮತ್ತು ಕ್ರಿಮಿನಲ್ ರಾಜಕಾರಣಿಗಳು ಅವರಿಗೆ ಬೆಲೆ ಕೊಡುವುದಿಲ್ಲ. ಈ ತರಹದ ಘಟನೆಗಳು ನಡೆಯುತ್ತಿರುತ್ತವೆ….

Read More

ಬೆಂಗಳೂರು-ಮೈಸೂರು ಟೋಲ್ ತಪ್ಪಿಸುತ್ತಿದ್ದ ವಾಹನ ಸವಾರರಿಗೆ ಬಿಗ್ ಶಾಕ್ ಕೊಟ್ಟ ಹೆದ್ದಾರಿ ಪ್ರಾಧಿಕಾರ!

ಬೆಂಗಳೂರು: ಟೋಲ್ ತಪ್ಪಿಸುತ್ತಿದ್ದ ವಾಹನ ಸವಾರರಿಗೆ ರಾಷ್ಟೀಯ ಹೆದ್ದಾರಿ ಪ್ರಾಧಿಕಾರ ಶಾಕ್ ನೀಡಿದ್ದು, ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಸಂಪರ್ಕ ಕಡಿತಗೊಳಿಸಿದೆ. ಮೈಸೂರಿಂದ ಬೆಂಗಳೂರಿಗೆ ಬರುವ ವಾಹನಗಳು ಎಕ್ಸಿಟ್ ಆಗುತ್ತಿದ್ದಕ್ಕೆ ಇದೀಗ ಬ್ರೇಕ್ ಹಾಕಲಾಗಿದೆ. ಹೌದು ಬಿಡದಿಯಿಂದ ಮುಂದೆ ಬಂದು ವಾಹನಗಳು ಎಕ್ಸಿಟ್ ಆಗ್ತಿದ್ದಕ್ಕೆ ಬ್ರೇಕ್ ಹಾಕಲಾಗಿದೆ. ಬಿಡದಿಯಿಂದ ಮುಂದೆ ಸರ್ವಿಸ್ ರಸ್ತೆಗೆ ಇಳಿದು ವಾಹನ ಸವಾರರು ಟೋಲ್ ತಪ್ಪಿಸುತ್ತಿದ್ದರು. ಶೇಷಗಿರಿ ಹಳ್ಳಿ ಬಳಿ ಟೋಲ್ ಕಟ್ಟದೆ ವಾಹನಗಳು ಬೆಂಗಳೂರು ತಲುಪುತ್ತಿದ್ದವು. ಇದೀಗ ಟೋಲ್…

Read More

ಎರಡಕ್ಷರ ಕನ್ನಡ ಬರೆಯಲಾಗದೇ ಪರದಾಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ  

ಕೊಪ್ಪಳ: ಕನ್ನಡದ ಎರಡಕ್ಷರ ಬರೆಯಲು  ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ  ಪರದಾಡಿರುವ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಅಂಗನವಾಡಿ ಕೇಂದ್ರದಲ್ಲಿ ನಡೆದಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಂಗನವಾಡಿ ಕೇಂದ್ರಕ್ಕೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ   ಭೇಟಿ ನೀಡಿದ್ದರು. ತರಗತಿಯ ಬೋರ್ಡ್ ನಲ್ಲಿ ಕಾರಟಗಿ ಅಂಗನವಾಡಿ ಕೇಂದ್ರ, JP ನಗರ, ಉದ್ಘಾಟನಾ ಸಮಾರಂಭ ಎಂದು ಬರೆಯಲಾಗಿತ್ತು. ಸಚಿವರು ಈ ವಾಕ್ಯದ ಕೆಳಗೆ ಶುಭವಾಗಲಿ ಎಂದು ಬರೆಯಲು…

Read More

ಕೇಂದ್ರ ಬಜೆಟ್​ 2025 : ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ನ ಹೈಲೈಟ್ಸ್​ ಇಲ್ಲಿದೆ…

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-26ರ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಾರಿ ಕೇಂದ್ರವು ಕೃಷಿ, ರೈತರು ಮತ್ತು MSME ಗಳ ಮೇಲೆ ಕೇಂದ್ರೀಕರಿಸಿರುವಂತೆ ತೋರುತ್ತದೆ. ಅಲ್ಲದೆ, ಮಧ್ಯಮ ವರ್ಗದ ವೇತನದಾರರಿಗೆ ದೊಡ್ಡ ಪರಿಹಾರವಾಗಿ ಆದಾಯ ತೆರಿಗೆ ಮಿತಿಯನ್ನು 12 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಇಂದು ಮಂಡಿಸಲಾದ ಬಜೆಟ್‌ನ ಮುಖ್ಯಾಂಶಗಳು ಈ ಕೆಳಗಿನಂತಿವೆ. * ಕ್ಲೀನ್‌ಟೆಕ್ ಮಿಷನ್ ಅಡಿಯಲ್ಲಿ ಸೌರಶಕ್ತಿ, ವಿದ್ಯುತ್ ಚಾಲಿತ ವಿದ್ಯುತ್ ಮತ್ತು ಬ್ಯಾಟರಿ ಕೈಗಾರಿಕೆಗಳ ಪ್ರಚಾರ* ಕೈಗಾರಿಕೆಗಳನ್ನು…

Read More

ಹಾಸನ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕ ( ಡಿಡಿಪಿಐ) H.k ಪಾಂಡು ಲೋಕಾಯುಕ್ತ ರಿಂದ ಬಂಧನ ಮತ್ತು ಕರ್ತವ್ಯದಿಂದ ಅಮಾನತ್ತು .

ಹಾಸನ: ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾ..ಳಿ, ಶಿಕ್ಷಕಿ ವರ್ಗಾವಣೆಗೆ ಲಂಚ ಸ್ವೀಕರಿಸುತ್ತಿದ್ದ ಡಿಡಿಪಿಐ ಎಸ್.ಕೆ. ಪಾಂಡು ಹಾಗೂ ಕಚೇರಿ ಅಧೀಕ್ಷಕ ಎ.ಎಸ್. ವೇಣುಗೋಪಾಲ್‌ರಾವ್ 40 ಸಾವಿರ ರೂ. ಲಂಚದ ಹಣದ ಸಹಿತ ಬಲೆಗೆ. ಡಿಡಿಪಿಐ ಪಾಂಡು ಅವರು ಎ.ಎಸ್. ವೇಣುಗೋಪಾಲ್‌ರಾವ್ ಮೂಲಕ ಶಿಕ್ಷಕಿಯ ವರ್ಗಾವಣೆಗೆ 40 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾಗಿ ತಿಳಿದುಬಂದು. ಈ ಸಂಬಂಧ ಶಿಕ್ಷಕಿಯ ಪತಿ ಅಭಿಜಿತ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದರು. ದೂರು ಆಧರಿಸಿ…

Read More

DCP ಈಶಾನ್ಯ ವಿಭಾಗ ಕ್ರಿಕೆಟ್ ಕಪ್-2025

DCP ಸಜೀತ್ ವಿ ಜೆ, IPS, ಈಶಾನ್ಯ ವಿಭಾಗ ಬೆಂಗಳೂರು ನಗರ ಪೊಲೀಸ್ ರವರು ಆಯೋಜಿಸಿದ್ದ 2025ರ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಲಾಗಿತ್ತು. ಈ ಟೂರ್ನಮೆಂಟ್ ಸಂಪಿಗೇಹಳ್ಳಿ ಠಾಣಾ ಸರಹದ್ದಿನ, ಸಂಪ್ರಸಿದ್ದಿ ಸ್ಪೋರ್ಟ್ಸ್ ಕ್ರಿಕೆಟ್ ಗೌಂಡ್ ನಲ್ಲಿ ನಡೆಯಲಾಯಿತು. DCP ಈಶಾನ್ಯ ವಿಭಾಗದ ಅಡಿಯಲ್ಲಿರುವ ವಿವಿಧ ಪೊಲೀಸ್ ಠಾಣೆಗಳು ಮತ್ತು ಕಚೇರಿ ತಂಡಗಳು ಭಾಗವಹಿಸಿದ್ದರು. ಇದರಲ್ಲಿ ಯಲಹಂಕ ಪಿ ಎಸ್ ತಂಡದವರು ಜಯಶಾಲಿಯಾಗಿದ್ದಾರೆ ಮತ್ತು DCP ಸಜೀತ್ ವಿ ಜೆ, IPS, ಅವರ ತಂಡ Runnerup ಆಗಿದ್ದಾರೆ ತಂಡಗಳು…

Read More

ಕಚೇರಿಯಲ್ಲಿ ಹಿರಿಯ ವ್ಯಕ್ತಿಯನ್ನು ಗಂಟೆಗಟ್ಟಲೆ ಕಾಯಿಸಿದ ಸರ್ಕಾರಿ ನೌಕರರಿಗೆ ವಿಶಿಷ್ಟ ಶಿಕ್ಷೆ ನೀಡಿದ ಸಿಇಒ

ಸರ್ಕಾರಿ ನೌಕರರು ಕಛೇರಿಯಲ್ಲಿ ಜನರನ್ನು ಅಲೆದಾಡಿಸುವುದು, ಕಾಯುವಂತೆ ಮಾಡಿಸುವುದು ಹೊಸದೇನು ಅಲ್ಲ ಬಿಡಿ. ಹೆಚ್ಚಿನ ಕಡೆ ಇಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ. ಇಲ್ಲೊಂದು ಕಡೆ ಇದೇ ರೀತಿಯ ಘಟನೆ ನಡೆದಿದ್ದು, ಸರ್ಕಾರಿ ಕಛೇರಿಯ ನೌಕರರು ಹಿರಿಯ ವ್ಯಕ್ತಿಯೊಬ್ಬರಿಗೆ ಸರಿಯಾದ ಸೇವೆಯನ್ನು ನೀಡದೆ ಅವರನ್ನು ಗಂಟೆಗಟ್ಟಲೆ ಕಾಯುವಂತೆ ಮಾಡಿದ್ದಾರೆ. ನೌಕರರ ಈ ವರ್ತನೆಯಿಂದ ಗರಂ ಆದ ಸಿಇಒ ನೀವು ಕೂಡಾ ಹೀಗೆಯೇ ನಿಂತ್ಕೊಂಡೇ ಕೆಲಸ ಮಾಡಿ ಎಂದು ಅವರಿಗೆ ಶಿಕ್ಷೆಯ ನೀಡಿದ್ದಾರೆ. ಈ ವಿಡಿಯೋ ಇದೀಗ ವೈರಲ್‌ ಆಗುತ್ತಿದೆ….

Read More

PAN 2.0 Project ಎಂದರೇನು? ಇದ್ರಿಂದ ಏನೆಲ್ಲಾ ಪ್ರಯೋಜನಗಳಾಗುತ್ತೆ?

ಇಂದು ದೇಶದಲ್ಲಿ ಪಾನ್ ಕಾರ್ಡ್ ಹೊಂದುವುದು ಅತೀ ಅಗತ್ಯವಾಗಿದೆ. ಒಂದೇ ಅರ್ಥದಲ್ಲಿ ಹೇಳುವುದಾದರೆ ಆದಾಯ ಇರುವ ಪ್ರತೀ ವ್ಯಕ್ತಿಗಳು ಪಾನ್ ಕಾರ್ಡ್ ಹೊಂದಿರಲೇ ಬೇಕು. ಅದೂ ಅಲ್ಲದೆ ಈಗಾಗಲೇ ಪಾನ್‌ ಕಾರ್ಡ್‌ ಅನ್ನು ಆಧಾರ್‌ ಜೊತೆ ಲಿಂಕ್‌ ಮಾಡುವುದು ಕೂಡ ಅತ್ಯಗತ್ಯವಾಗಿದೆ. ಇದರ ನಡುವೆಯೇ ಇದೀಗ ಕೇಂದ್ರ ಸರ್ಕಾರ ಪಾನ್ ಕಾರ್ಡ್ 2.0 ಯೋಜನೆಗೆ ಅನುಮೋದನೆ ನೀಡಿದೆ. ಈ ಮೂಲಕ ಪಾನ್ ಕಾರ್ಡ್‌ನಲ್ಲಿ ಮಹತ್ವದ ಬದಲಾವಣೆ ಹಾಗೂ ಹೆಚ್ಚುವರಿ ಸುರಕ್ಷತೆ, ಸುಲಭ ಹಾಗೂ ಸರಳ ತೆರಿಗೆ ಪಾವತಿ…

Read More

ಶಾಲಾ ಪಠ್ಯ ಪುಸ್ತಕ ವಿತರಣೆಯಲ್ಲಿ ಭಾರೀ ಗೋಲ್‌ಮಾಲ್ ?

ಸರಕಾರಿ ಹಾಗೂ ಅನುದಾನಿತ ಶಾಕೆಯ 1 ರಿಂದ 10ನೇ ತರಗತಿಯ ಮಕ್ಕಳಿಗೆ ಸರ್ಕಾರ ಉಚಿತವಾಗಿ ಪಠ್ಯಪುಸ್ತಕ ಪೂರೈಸುತ್ತದೆ. ಆದರೆ, ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಶಾಲಾ ಮುಖ್ಯಶಿಕ್ಷಕರು ಸೇರಿ ಈ ಯೋಜನೆಯಲ್ಲೂ ಗೋಲ್‌ ಮಾಲ್‌ ಮಾಡುತ್ತಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಕನ್ನಡಪ್ರಭ ವಾರ್ತೆ ಅಥಣಿಸರಕಾರಿ ಹಾಗೂ ಅನುದಾನಿತ ಶಾಕೆಯ 1 ರಿಂದ 10ನೇ ತರಗತಿಯ ಮಕ್ಕಳಿಗೆ ಸರ್ಕಾರ ಉಚಿತವಾಗಿ ಪಠ್ಯಪುಸ್ತಕ ಪೂರೈಸುತ್ತದೆ. ಆದರೆ, ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಶಾಲಾ ಮುಖ್ಯಶಿಕ್ಷಕರು ಸೇರಿ ಈ ಯೋಜನೆಯಲ್ಲೂ…

Read More