sanchari sathya

DCP ಈಶಾನ್ಯ ವಿಭಾಗ ಕ್ರಿಕೆಟ್ ಕಪ್-2025

DCP ಸಜೀತ್ ವಿ ಜೆ, IPS, ಈಶಾನ್ಯ ವಿಭಾಗ ಬೆಂಗಳೂರು ನಗರ ಪೊಲೀಸ್ ರವರು ಆಯೋಜಿಸಿದ್ದ 2025ರ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಲಾಗಿತ್ತು. ಈ ಟೂರ್ನಮೆಂಟ್ ಸಂಪಿಗೇಹಳ್ಳಿ ಠಾಣಾ ಸರಹದ್ದಿನ, ಸಂಪ್ರಸಿದ್ದಿ ಸ್ಪೋರ್ಟ್ಸ್ ಕ್ರಿಕೆಟ್ ಗೌಂಡ್ ನಲ್ಲಿ ನಡೆಯಲಾಯಿತು. DCP ಈಶಾನ್ಯ ವಿಭಾಗದ ಅಡಿಯಲ್ಲಿರುವ ವಿವಿಧ ಪೊಲೀಸ್ ಠಾಣೆಗಳು ಮತ್ತು ಕಚೇರಿ ತಂಡಗಳು ಭಾಗವಹಿಸಿದ್ದರು. ಇದರಲ್ಲಿ ಯಲಹಂಕ ಪಿ ಎಸ್ ತಂಡದವರು ಜಯಶಾಲಿಯಾಗಿದ್ದಾರೆ ಮತ್ತು DCP ಸಜೀತ್ ವಿ ಜೆ, IPS, ಅವರ ತಂಡ Runnerup ಆಗಿದ್ದಾರೆ ತಂಡಗಳು…

Read More

ಕಚೇರಿಯಲ್ಲಿ ಹಿರಿಯ ವ್ಯಕ್ತಿಯನ್ನು ಗಂಟೆಗಟ್ಟಲೆ ಕಾಯಿಸಿದ ಸರ್ಕಾರಿ ನೌಕರರಿಗೆ ವಿಶಿಷ್ಟ ಶಿಕ್ಷೆ ನೀಡಿದ ಸಿಇಒ

ಸರ್ಕಾರಿ ನೌಕರರು ಕಛೇರಿಯಲ್ಲಿ ಜನರನ್ನು ಅಲೆದಾಡಿಸುವುದು, ಕಾಯುವಂತೆ ಮಾಡಿಸುವುದು ಹೊಸದೇನು ಅಲ್ಲ ಬಿಡಿ. ಹೆಚ್ಚಿನ ಕಡೆ ಇಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ. ಇಲ್ಲೊಂದು ಕಡೆ ಇದೇ ರೀತಿಯ ಘಟನೆ ನಡೆದಿದ್ದು, ಸರ್ಕಾರಿ ಕಛೇರಿಯ ನೌಕರರು ಹಿರಿಯ ವ್ಯಕ್ತಿಯೊಬ್ಬರಿಗೆ ಸರಿಯಾದ ಸೇವೆಯನ್ನು ನೀಡದೆ ಅವರನ್ನು ಗಂಟೆಗಟ್ಟಲೆ ಕಾಯುವಂತೆ ಮಾಡಿದ್ದಾರೆ. ನೌಕರರ ಈ ವರ್ತನೆಯಿಂದ ಗರಂ ಆದ ಸಿಇಒ ನೀವು ಕೂಡಾ ಹೀಗೆಯೇ ನಿಂತ್ಕೊಂಡೇ ಕೆಲಸ ಮಾಡಿ ಎಂದು ಅವರಿಗೆ ಶಿಕ್ಷೆಯ ನೀಡಿದ್ದಾರೆ. ಈ ವಿಡಿಯೋ ಇದೀಗ ವೈರಲ್‌ ಆಗುತ್ತಿದೆ….

Read More

PAN 2.0 Project ಎಂದರೇನು? ಇದ್ರಿಂದ ಏನೆಲ್ಲಾ ಪ್ರಯೋಜನಗಳಾಗುತ್ತೆ?

ಇಂದು ದೇಶದಲ್ಲಿ ಪಾನ್ ಕಾರ್ಡ್ ಹೊಂದುವುದು ಅತೀ ಅಗತ್ಯವಾಗಿದೆ. ಒಂದೇ ಅರ್ಥದಲ್ಲಿ ಹೇಳುವುದಾದರೆ ಆದಾಯ ಇರುವ ಪ್ರತೀ ವ್ಯಕ್ತಿಗಳು ಪಾನ್ ಕಾರ್ಡ್ ಹೊಂದಿರಲೇ ಬೇಕು. ಅದೂ ಅಲ್ಲದೆ ಈಗಾಗಲೇ ಪಾನ್‌ ಕಾರ್ಡ್‌ ಅನ್ನು ಆಧಾರ್‌ ಜೊತೆ ಲಿಂಕ್‌ ಮಾಡುವುದು ಕೂಡ ಅತ್ಯಗತ್ಯವಾಗಿದೆ. ಇದರ ನಡುವೆಯೇ ಇದೀಗ ಕೇಂದ್ರ ಸರ್ಕಾರ ಪಾನ್ ಕಾರ್ಡ್ 2.0 ಯೋಜನೆಗೆ ಅನುಮೋದನೆ ನೀಡಿದೆ. ಈ ಮೂಲಕ ಪಾನ್ ಕಾರ್ಡ್‌ನಲ್ಲಿ ಮಹತ್ವದ ಬದಲಾವಣೆ ಹಾಗೂ ಹೆಚ್ಚುವರಿ ಸುರಕ್ಷತೆ, ಸುಲಭ ಹಾಗೂ ಸರಳ ತೆರಿಗೆ ಪಾವತಿ…

Read More

ಶಾಲಾ ಪಠ್ಯ ಪುಸ್ತಕ ವಿತರಣೆಯಲ್ಲಿ ಭಾರೀ ಗೋಲ್‌ಮಾಲ್ ?

ಸರಕಾರಿ ಹಾಗೂ ಅನುದಾನಿತ ಶಾಕೆಯ 1 ರಿಂದ 10ನೇ ತರಗತಿಯ ಮಕ್ಕಳಿಗೆ ಸರ್ಕಾರ ಉಚಿತವಾಗಿ ಪಠ್ಯಪುಸ್ತಕ ಪೂರೈಸುತ್ತದೆ. ಆದರೆ, ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಶಾಲಾ ಮುಖ್ಯಶಿಕ್ಷಕರು ಸೇರಿ ಈ ಯೋಜನೆಯಲ್ಲೂ ಗೋಲ್‌ ಮಾಲ್‌ ಮಾಡುತ್ತಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಕನ್ನಡಪ್ರಭ ವಾರ್ತೆ ಅಥಣಿಸರಕಾರಿ ಹಾಗೂ ಅನುದಾನಿತ ಶಾಕೆಯ 1 ರಿಂದ 10ನೇ ತರಗತಿಯ ಮಕ್ಕಳಿಗೆ ಸರ್ಕಾರ ಉಚಿತವಾಗಿ ಪಠ್ಯಪುಸ್ತಕ ಪೂರೈಸುತ್ತದೆ. ಆದರೆ, ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಶಾಲಾ ಮುಖ್ಯಶಿಕ್ಷಕರು ಸೇರಿ ಈ ಯೋಜನೆಯಲ್ಲೂ…

Read More