Prashanth Angadi

1500ನೇ ಜಶ್ನೆ ಈದ-ಮಿಲಾದುನ್ನಬಿ ಪ್ರಯುಕ್ತ ರಸ ಪ್ರಶ್ನೆ ಸ್ಪರ್ಧೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿ 1500ನೇ ಜಶ್ನೆ ಈದ-ಮಿಲಾದುನ್ನಬಿ ಪ್ರಯುಕ್ತ ತಾಲೂಕಾ ಅಂಜುಮನ್-ಎ-ಇಸ್ಲಾಂ ಉರ್ದು ಪ್ರೌಢಶಾಲೆ ರಾಮದುರ್ಗ ಸಂಸ್ಥೆಯ ವತಿಯಿಂದ ರಸ ಪ್ರಶ್ನೆ ಸ್ಪರ್ಧೆ ಕಾರ್ಯಕ್ರಮ ಪ್ರಗತಿ ಕನ್ವಂಷಣ ಹಾಲ್ ಬೆಳಗಾವ ರೋಡ, ರಾಮದುರ್ಗನಲ್ಲಿ  ಕುರಾನ ಪಟನದೊಂದಿಗೆ ಕಾರ್ಯಕ್ರಮ ಚಾಲನೆ ನೀಡಲಾಗಯಿತು. ಈ  ರಸ ಪ್ರಶ್ನ ಸ್ಪರ್ಧೆ  ಕಾರ್ಯಕ್ರಮದಲ್ಲಿ   ಅಂಜುಮನ್-ಎ-ಇಸ್ಲಾಂ ಉರ್ದು ಪ್ರೌಢಶಾಲೆಯ 6 ಟೀಮನ ನೂರಿ, ಅಕ್ಸ್, ಮಕ್ಕಿ, ಮದನಿ, ಬದರಿ, ಬಹಿಷತ್ತಿ  ಟೀಮ್ ಭಾಗವಹಿಸಿದ್ದವು. ಮೊದಲನೇ ಬಹುಮಾನ 10001, ದ್ವಿತೀಯ ಬಹುಮಾನ 7500, ತೃತೀಯ ಬಹುಮಾನ 5000 ಚತುರ್ಥ ಬಹುಮಾನ…

Read More

ಇನಾಂ ಗೋನಕೊಪ್ಪ ಗ್ರಾಮ : ಅಕ್ರಮವಾಗಿ ಮರಂ ಸಾಗಾಟ

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಶಿರಸಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇನಾಂ ಗೋನಕೊಪ್ಪ ಗ್ರಾಮದಲ್ಲಿ ಲಿಂಗರಾಜ ದೇಸಾಯಿ ಅವರ ಟ್ರಸ್ಟಿನ ಆಸ್ತಿಯಲ್ಲಿ ಅಕ್ರಮವಾಗಿ ಹಗಲು ಹೊತ್ತಿನಲ್ಲಿ ಮರಂ( ಮಣ್ಣು ) ಸಾಗಾಟ ಸುಮಾರು ತಿಂಗಳಿನಿಂದ ನಡಿತಾ ಇದೆ. ಇದರ ಬಗ್ಗೆ ನವಲಗುಂದ ಶಿರಸಂಗಿ ಟ್ರಸ್ಟ್ ಕಾವಲುಗಾರನಾದ ಬಸವರಾಜ ಹರ್ಲಾಪುರ ಇವರು ಶುಕ್ರವಾರ ಸಪ್ಟೆಂಬರ್ 5 ರಂದು 112ಕ್ಕೆ ಕರೆ ಮಾಡಿ ಅಕ್ರಮವಾಗಿ ಮಣ್ಣು ಸಾಗಾಟದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರು. ಮಾಹಿತಿ ನೀಡಿದ ಮೇಲೆ 112 ಸವದತ್ತಿ…

Read More

ಸ್ಟಾರ್ ಗೋಲ್ಡ್ 6 ನೇ ವಾರ್ಷಿಕೋತ್ಸವ: ಹೊಸ ಬ್ರಾಂಡ್ ಅಂಬಾಸಿಡರ್ ಆಗಿ ನಟಿ ಅಂಜಲಿ ಆಯ್ಜೆ

ಬೆಂಗಳೂರು, ಸೆಪ್ಟೆಂಬರ್ 6: ಚಿನ್ನ ಖರೀದಿ, ಮಾರಾಟ, ಬಾಡಿಗೆ ಮತ್ತು ಬಿಡುಗಡೆ ಸೇವೆಗಳನ್ನು ಒಂದೇ ವಿಶ್ವಾಸಾರ್ಹ ವೇದಿಕೆಯಡಿ ಒದಗಿಸುವ ಭಾರತದ ಏಕೈಕ ಸಂಯೋಜಿತ ಬ್ರಾಂಡ್ ಶ್ರೀ ಸ್ಟಾರ್ ಗೋಲ್ಡ್ ಇಂದು ಬೆಂಗಳೂರಿನ ಹೋಟೆಲ್ ಜಗದೀಶ್ ಇಂಟರ್ನ್ಯಾಷನಲ್‌ನಲ್ಲಿ ತನ್ನ 6 ನೇ ವಾರ್ಷಿಕೋತ್ಸವವನ್ನು ಆಚರಿಸುವ ಮೂಲಕ ಮಹತ್ವದ ಮೈಲಿಗಲ್ಲನ್ನು ತಲುಪಿತು. ಕಳೆದ ಆರು ವರ್ಷಗಳಲ್ಲಿ, ಶ್ರೀಸ್ಟಾರ್ ಗೋಲ್ಡ್ ಚಿನ್ನದ ಉದ್ಯಮದಲ್ಲಿ ಗೇಮ್ ಚೇಂಜರ್ ಆಗಿ ಹೊರಹೊಮ್ಮಿದೆ. ಗ್ರಾಹಕರ ನಂಬಿಕೆ ಮತ್ತು ಅನುಕೂಲವನ್ನು ವ್ಯಾಖ್ಯಾನಿಸುತ್ತದೆ ಮತ್ತು ಪಾರದರ್ಶಕತೆ ಮತ್ತು ನಾವೀನ್ಯತೆಗಾಗಿ…

Read More

ಯಡ್ರಾಂವಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಸರ್ಕಾರಿ ಆದರ್ಶ ವಿದ್ಯಾಲಯ ಯಡ್ರಾಂವಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಶಾಲೆಯ ಎಲ್ಲ ಶಿಕ್ಷಕ ವೃಂದ, ವಿದ್ಯಾರ್ಥಿಗಳು, ಮತ್ತು ಎಸ್ ಡಿ ಎಂ ಸಿ ಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಜೊತೆಗೂಡಿ ಅತಿ ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಹೆಮ್ಮೆಯ ಶಿಕ್ಷಕರಾದ ಶ್ರೀ ಆರ್ ಎಫ್ ಮಾಘಿ, ಶ್ರೀ ಆಯ್ ಜಿ ಉಳ್ಳಿಗೇರಿ, ಶ್ರೀ ಆಯ್ ಬಿ ನೇಸರ್ಗಿ, ಶ್ರೀ ಎಂ ಆರ್ ಮುದ್ದಣ್ಣವರ, ಶ್ರೀ ಪ್ರವೀಣ ಬಣಕಾರ್,…

Read More

ಕಂದಾಯ ಇಲಾಖೆ ಹಾಗೂ ಪುರಸಭೆ ವತಿಯಿಂದ ಪ್ರಾಂಚ್ಯ ವಸ್ತು ಸಂಗ್ರಹಾಲಯ ಸ್ವಚ್ಛತಾ ಕಾರ್ಯಕ್ರಮ

​ ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿ ಹಿಂದುಗಡೆ ಇರುವ ಪ್ರಾಂಚ್ಯ ವಸ್ತು ಸಂಗ್ರಹಾಲಯವನ್ನು ಕಂದಾಯ ಇಲಾಖೆ ಹಾಗೂ ಪುರಸಭೆ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಸಂಸ್ಥಾನಿಕರ ಕಾಲದ ಜೈಲನ್ನು ಐತಿಹಾಸಿಕ ವಸ್ತು ಸಂಗ್ರಹಾ­ಲಯ ಮಾಡಲು ಸರ್ಕಾರ ಮಾಡಿರುವ ಪ್ರಯತ್ನವು ನಿರ್ವಹಣೆ ಕೊರತೆಯಿಂದ ಕಳೆಗುಂದಿದೆ. ರಾಜ್ಯ ಸರ್ಕಾರ 2006 ರಲ್ಲಿ ಸುಮಾರು ₨ 60 ಲಕ್ಷ ವೆಚ್ಚದಲ್ಲಿ ವಸ್ತು ಸಂಗ್ರಹಾಲಯ ನಿರ್ಮಿಸಿತು. ನಿವೃತ್ತ ಐಎಎಸ್ ಅಧಿಕಾರಿ ಶಿವಾನಂದ . ಎಂ. ಜಾಮದಾರ ಅವರ ಕಲ್ಪನೆಯಂತೆ ರಾಮದುರ್ಗ ಸಂಸ್ಥಾನಿಕರ…

Read More

ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಏರ್ಪಡಿಸಿದ್ದ ಸರ್ವೇಪಲ್ಲಿ ಡಾ. ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಗಣ್ಯರು ಪೂಜೆ ಸಲ್ಲಿಸಿದರು.

ಸ್ವಾಮಿ ವಿವೇಕಾನಂದರು ಜಗತ್ತಿಗೆ ಧರ್ಮ ಮತ್ತು ಯೋಗವನ್ನು ಪರಿಚಯಿಸಿದರೆ, ಅವರಿಂದ ಪ್ರೇರಿತರಾದ ಸರ್ವೇಪಲ್ಲಿ ಡಾ. ರಾಧಾಕೃಷ್ಣನ್ ಅವರು ತಮ್ಮ ಚಿಂತನೆ ಮೂಲಕ ಜಗತ್ತಿಗೆ ಜ್ಞಾನ, ತತ್ವಜ್ಞಾನದ ಪರಂಪರೆಯನ್ನು ಪರಿಚಯಿಸಿದವರು ಎಂದು ಹಿರಿಯ ಶರಣ ಸಾಹಿತಿ ಪ್ರೊ| ಸಿದ್ದಣ್ಣ ಲಂಗೋಟಿ ಹೇಳಿದರು. ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಬ್ಯಾಂಕ್ ಆಫ್ ಬರೋಡಾ ಶಾಖೆಯ ನೇತೃತ್ವದಲ್ಲಿ ಗುರುವಾರ ಸಂಜೆ ಬ್ಯಾಂಕ್ ಆವರಣದಲ್ಲಿ ಏರ್ಪಡಿಸಿದ್ದ ಸರ್ವಪಲ್ಲಿ ಡಾ. ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ, ಶಿಕ್ಷಕರ ದಿನಾಚರಣೆ ಹಾಗೂ ಶಿಕ್ಷಕರಿಗೆ ಏರ್ಪಡಿಸಿದ್ದ ಸನ್ಮಾನ…

Read More

ರಾಮದುರ್ಗ: ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಸರಕಾರಿ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ವಿದ್ಯಾಚೇತನ ಶಾಲೆ ಆವರಣದಲ್ಲಿರುವ ಗುರುಭವನದಲ್ಲಿ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನೋತ್ಸವದ ಅಂಗವಾಗಿ ಹಮ್ಮಿಕೊಂಡ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿ ಅವರು ಮಾತನಾಡಿದರು.ಶಾಲೆಯಲ್ಲಿ ಕಲಿಕೆಯ ಗುಣಮಟ್ಟ ಕಡಿಮೆಯಾಗುವುದರಿಂದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಲ್ಲಿ ಸಂಖ್ಯೆ ಕಡಿಮೆಯಾಗುತ್ತಿದೆ. ಶಿಕ್ಷಕರು ಸಮಯ ಪ್ರಜ್ಞೆ ಹಾಗೂ ಶಿಸ್ತು ಅಳವಡಿಸಿಕೊಳ್ಳಬೇಕು. ನಾನು ಕೂಡಾ ಶಾಲೆಗೆ ಬೇಟಿ ನೀಡುತ್ತೇನೆ. ಶಿಕ್ಷಕರು ಗೈರು ಇದ್ದರೆ ಅವರ ಮೇಲೆ ಸೂಕ್ತ ಕ್ರಮ ತಗೆದುಕೊಳ್ಳುತ್ತೇನೆ. ಶಿಕ್ಷಣಾಧಿಕಾರಿಗಳು ಕೂಡಾ…

Read More

ಸವದತ್ತಿ ಶಿಕ್ಷಕರ ದಿನಾಚರಣೆ ಹಾಗೂ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮವನ್ನು ಶಾಸಕ ವಿಶ್ವಾಸ ವಸಂತ ವೈದ್ಯ ಉದ್ಘಾಟಿಸಿದರು.

ಸಮಾಜದ ವಾಸ್ತುಶಿಲ್ಪಿಗಳು ಮತ್ತು ಭವಿಷ್ಯದ ನಾಯಕರನ್ನು ರೂಪಿಸುವಲ್ಲಿ ಶಿಕ್ಷಕರು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಶಾಸಕ ವಿಶ್ವಾಸ್ ವಸಂತ ವೈದ್ಯ ಹೇಳಿದರು. ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ನಿಕ್ಕಂ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಜರಗಿದ ಶಿಕ್ಷಕರ ದಿನಾಚರಣೆ, ಹಾಗೂ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮವನ್ನು ಶಾಸಕ ವಿಶ್ವಾಸ್ ವಸಂತ ವೈದ್ಯ ಅವರು ಜ್ಯೋತಿ ಬೆಳಗಿಸೋದರ ಮೂಲಕ ಚಾಲನೆ ನೀಡಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ಜ್ಞಾನ, ಸ್ಫೂರ್ತಿ, ಮಾರ್ಗದರ್ಶನ ಮತ್ತು ಬೆಂಬಲವನ್ನು ನೀಡುವ ಶಿಕ್ಷಕರ ಸೇವೆ ಅಪಾರ. ಕ್ಷೇತ್ರದಲ್ಲಿ ಶಿಕ್ಷಣಕ್ಕೆ…

Read More

ಸವದತ್ತಿ ಯಲ್ಲಮ್ಮ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಿ ಗುರುವಾರ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಂಡಿದೆ.

ಬೆಳಗಾವಿ ಜಿಲ್ಲೆ ಸವದತ್ತಿ ಯಲ್ಲಮ್ಮ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಿ ಗುರುವಾರ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಂಡಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ವಿವಿಧ ರಾಜಮನೆತನ, ಬ್ರಿಟಿಷರ ಆಡಳಿತಕ್ಕೆ ಒಳಪಟ್ಟಿದ್ದ ಸವದತ್ತಿ ಪುರಸಭೆ 1876ರಲ್ಲಿ ಪುರಸಭೆಯಾಗಿ ಇಂದಿಗೆ 150 ವರ್ಷ ಪೂರೈಸಿದೆ. ಅಲ್ಲದೆ, ನಗರದ ಜನಸಂಖ್ಯೆ ಕೂಡ 50 ಸಾವಿರ ಗಡಿ ದಾಟಿರುವ ಹಿನ್ನೆಲೆ 2023ರಲ್ಲಿಯೇ ನರಗಸಭೆಯನ್ನಾಗಿ ಮೇಲ್ದಗೇರಿಸಲು ಜಿಲ್ಲಾಡಳಿತವು ನಗರಾಭಿವೃದ್ಧಿ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಹಿನ್ನೆಲೆ ಸರ್ಕಾರವು ಸಮೀಕ್ಷೆಯ ವರದಿ ಹಾಗೂ ಶಾಸಕ ವಿಶ್ವಾಸ ವಸಂತ ವೈದ್ಯ ಅವರು…

Read More

3.5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಕಾರ್ಯಪಾಲಕ ಎಂಜಿನಿಯರ್‌ ತಿಮ್ಮರಾಯಪ್ಪ ಎಂಬುವವರನ್ನು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಕಾಮಗಾರಿಯ ಕಾರ್ಯಾದೇಶ ನೀಡಲು ವಿದ್ಯುತ್‌ ಗುತ್ತಿಗೆದಾರರೊಬ್ಬರಿಂದ 3.5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಕಾರ್ಯಪಾಲಕ ಎಂಜಿನಿಯರ್‌ ತಿಮ್ಮರಾಯಪ್ಪ ಎಂಬುವವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಬಂಧಿಸಿದ್ದಾರೆ. ತಿಮ್ಮರಾಯಪ್ಪ ಕಾಮಗಾರಿ ಮೊತ್ತದ ಶೇ 10ರಷ್ಟು ಹಣವನ್ನು ಕಮೀಷನ್‌ ನೀಡಬೇಕು ಎಂದು ಬೇಡಿಕೆಯೊಡ್ಡಿದ್ದರು. ಈ ಕುರಿತು ಹೊಳಲ್ಕೆರೆ ತಾಲ್ಲೂಕು ದುಮ್ಮಿ ಗ್ರಾಮದ ವಿದ್ಯುತ್‌ ಗುತ್ತಿಗೆದಾರ ಎಸ್‌.ಆರ್‌.ಸಂಜಯ್‌ ಬುಧವಾರ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಗುರುವಾರ ದಾಳಿ ನಡೆಸಿ ಲಂಚ ಸ್ವೀಕರಿಸುತ್ತಿದ್ದಾಗಲೇ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಲಂಚದ ಹಣವನ್ನು ಜಪ್ತಿ ಮಾಡಿದ್ದಾರೆ

Read More