Prashanth Angadi

ಮುಳ್ಳೂರ ಗುಡ್ಡದಲ್ಲಿ ಟಿವಿಎಸ್ ಸ್ಕೂಟಿ ಮತ್ತು ಟಾಟಾ ಎಸಿ ಬೀಕರ ಅಪಘಾತ ಸ್ಥಳದಲ್ಲೇ ಎರಡು ಸಾವು ಹಾಗೂ ಎರಡು ಗಂಭೀರ ಗಾಯ

ಬೆಳಗಾವಿ ಜಿಲ್ಲೆ ರಾಮದುರ್ಗ ಹಾಗೂ ಮುಳ್ಳೂರು ಹೋಗುವ ಮಾರ್ಗದಲ್ಲಿ ಒಂದನೇ ತಿರುವಿನಲ್ಲಿ ಟಿವಿಎಸ್ ಸ್ಕೂಟಿ ಮತ್ತು ಟಾಟಾ ಎಸಿ ಬೀಕರ ಅಪಘಾತ ಸ್ಥಳದಲ್ಲೇ ಎರಡು ಸಾವು ಹಾಗೂ ಎರಡು ಗಂಭೀರ ಗಾಯ ಟಾಟಾ ಎಸ ಗೂಡ್ಸ್ ವಾಹನ ನಂಬರ್ KA 05 AQ 5172 ನೆದ್ದರ ಚಾಲಕ ಹೆಸರು ಅನಿಲ್ ರಮೇಶ್ ಬಿರಾದಾರ್ ವಯಸ್ಸು 21 ವರ್ಷ ಜಾತಿ ಹಿಂದೂ ಲಿಂಗಾಯತ ಉದ್ಯೋಗ ಡ್ರೈವರ್ ಸಾಕಿನ್. ಶಾ ಬಜಾರ್ ನಗರ್ ಗುಲ್ಬರ್ಗ ಇವರು ಸಾವನ್ನಪ್ಪಿದ್ದಾರೆ. ಹಾಗೂ ಟಿವಿಎಸ್…

Read More

ಪ್ರಸಕ್ತ ಸಾಲಿಗೆ ಶೀಘ್ರದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಯಾಗಬೇಕು – ಡಾ ರಾಜು ಕಂಬಾರ

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2025 -26 ನೇ ಸಾಲಿನಲ್ಲಿ ಅತಿಥಿ ಉಪನ್ಯಾಸಕರಿಲ್ಲದೆ ಪಾಠ ಪ್ರವಚನಗಳು ತೊಂದರೆಯಾಗುತ್ತಿವೆ. ವಿದ್ಯಾರ್ಥಿಗಳ ಓದಿಗೆ ಸಮಸ್ಯೆ ಉಂಟಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಅತಿ ಶೀಘ್ರದಲ್ಲೇ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಬೇಕೆಂದು ಅತಿಥಿ ಉಪನ್ಯಾಸಕರ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ರಾಜು ಕಂಬಾರ ಒತ್ತಾಯಿಸಿದರು. ರಾಮದುರ್ಗ ಪಟ್ಟಣದಲ್ಲಿ ಶನಿವಾರದಂದು ಈರಮ್ಮ ಯಾದವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರ ಪರವಾಗಿ ಸ್ಥಳೀಯ ಶಾಸಕರು ಮತ್ತು ವಿಧಾನಸಭೆಯ ಮುಖ್ಯ ಸಚೇತಕರಾದ ಮಾನ್ಯ ಅಶೋಕ…

Read More

ರಾಷ್ಟ್ರೀಯ ಹಬ್ಬ ವಿವಿಧತೆಯಲ್ಲಿ ಏಕತೆ ಮೂಡಿಸುವ ಸ್ವಾತಂತ್ರೋತ್ಸವ ಆಚರಣೆ;

ಈ ಸಂದರ್ಭದಲ್ಲಿ ಶಾಲೆಯ ಎಲ್ಲ ಶಿಕ್ಷಕ ವೃಂದ ಹಾಗೂ ಎಸ್ ಡಿ ಎಂ ಸಿ ಯ ಸರ್ವ ಸದಸ್ಯರು ಪಾಲ್ಗೊಂಡಿದ್ದರು. ಧ್ವಜಾರೋಹಣವನ್ನು ಆ ಶಾಲೆಯ ಎಸ್ ಡಿ ಎಂ ಸಿ ಯ ಅಧ್ಯಕ್ಷರಾದ ಶ್ರೀ ಸುರೇಶ ಎಸ್ ಕಾಳಪ್ಪನವರ ನೇರವೇರಿಸಿ, ಶಾಲೆಯ ಮಕ್ಕಳಿಗೆ ಸ್ವಾತಂತ್ರೋತ್ಸವದ ಮಹತ್ವದ ಬಗ್ಗೆ ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಗಣ್ಯಮಾನ್ಯರ ತ್ಯಾಗ ಬಲಿದಾನಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿ ದೇಶಪ್ರೇಮದ ಕುರಿತು ತಿಳಿಸಿ ಅವರಂತೆ ದೇಶಪ್ರೇಮವನ್ನು ಚಿಕ್ಕ ವಯಸ್ಸಿನಲ್ಲೇ ಬೆಳೆಸಿಕೊಳ್ಳಬೇಕೆಂದು ಎಲ್ಲರೂ ವಿವಿಧತೆಯಲ್ಲಿ ಏಕತೆಯ ಭಾವಹೊಂದಿರಬೇಕೆಂದು…

Read More

ಶಿಂದೋಗಿ : 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಡಿ.ಡಿ.ಟೋಪೋಜಿ ಧ್ವಜಾರೋಹಣವನ್ನು ನೆರವೇರಿಸಿದರು,

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಶಿಂದೋಗಿ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಗ್ರಾಮ ಪಂಚಾಯತಿ ಅದ್ಯಕ್ಷರಾದ ಡಿ.ಡಿ.ಟೋಪೋಜಿ ಅವರು 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣವನ್ನು ನೆರವೇರಿಸಿದರು, ಈ ಸಂದರ್ಭದಲ್ಲಿ ಗ್ರಾ,ಪಂ,ಸದಸ್ಯರು ಗ್ರಾಮದ ಮುಖಂಡರು ಹಿರಿಯರು ಅಭಿವೃದ್ದಿ ಅದಿಕಾರಿಗಳು, ಶಾಲಾ ಶಿಕ್ಷಕರು ಶಾಲಾ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ಕೆಎಲ್ಇ ಸಂಸ್ಥೆಯ ಎಸ್ ಕೆ ಹೈಸ್ಕೂಲ್ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹನವನ್ನು ಶಾಸಕ ವಿಶ್ವಾಸ್ ವಸಂತ ವೈದ್ಯ ನೆರವೇರಿಸಿದರು.

ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ಕೆಎಲ್ಇ ಸಂಸ್ಥೆಯ ಎಸ್ ಕೆ ಹೈಸ್ಕೂಲ್ ಆವರಣದಲ್ಲಿ ತಾಲೂಕಾಡಳಿತ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹನವನ್ನು ಶಾಸಕ ವಿಶ್ವಾಸ್ ವಸಂತ ವೈದ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಮಲ್ಲಿಕಾರ್ಜುನ್ ಹೆಗ್ಗನ್ನವರ್, ತಾಲೂಕಾ ಮಟ್ಟದ ಅಧಿಕಾರಿಗಳು, ಪುರಸಭೆ ಅಧ್ಯಕ್ಷರು, ಸದಸ್ಯರು, ಎಪಿಎಂಸಿ ಅಧ್ಯಕ್ಷರು, ಸದಸ್ಯರು, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು, ಶಾಲಾ-ಕಾಲೇಜು ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ಕರ್ನಾಟಕ ಉಚ್ಛ ನ್ಯಾಯಾಲಯ, ಧಾರವಾಡ ಪೀಠದಲ್ಲಿ 79ನೇ ಸ್ವಾತಂತ್ಯ್ರೋತ್ಸವನ್ನು ಆಚರಿಸಲಾಯಿತು.

ಕರ್ನಾಟಕ ಉಚ್ಛ ನ್ಯಾಯಾಲಯ, ಧಾರವಾಡ ಪೀಠದಲ್ಲಿ 79ನೇ ಸ್ವಾತಂತ್ಯ್ರೋತ್ಸವನ್ನು ಆಚರಿಸಲಾಯಿತು. ಹಿರಿಯ ನ್ಯಾಯಮೂರ್ತಿ ಎಸ್. ಸುನೀಲ್‍ದತ್ ಯಾದವ್ ರವರು ಧ್ವಜಾರೋಹಣ ನೆರವೇರಿಸಿ ಎಲ್ಲರಿಗೂ ಶುಭಾಶಯಗಳನ್ನು ಕೋರಿದರು.ಇದೆ ಸಂದರ್ಭದಲ್ಲಿ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಜಿ. ಬಸವರಾಜ್, ವಿಜಯಕುಮಾರ ಪಾಟೀಲ, ಕೆ.ಎಸ್.ಹೇಮಲೇಖಾ, ಕೇಂದ್ರ ಸರ್ಕಾರದ ಸಾಲಿಸಿಟರ ಜನರಲ್, ರಾಜ್ಯ ಸರ್ಕಾರ ವಕೀಲರು, ರಾಜ್ಯ ಪಬ್ಲಿಕ ಪ್ರಾಸಿಕ್ಯುಟರ, ಮತ್ತು ವಕೀಲರ ಸಂಘದ ಪದಾಧಿಕಾರಿಗಳು, ಕರ್ನಾಟಕ ಉಚ್ಛ ನ್ಯಾಯಾಲಯದ ಅಧಿಕ ಮಹಾ ವಿಲೇಖಾನಾಧಿಕಾರಿ ಶಾಂತವೀರ ಶಿವಪ್ಪ, ಹಾಗೂ ಅಧಿಕ ಮಹಾ ವಿಲೇಖಾನಾಧಿಕಾರಿ…

Read More

ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಜನ್ಮದಿನಾಚರಣೆಯನ್ನು ಧಾರವಾಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಚರಿಸಲಾಯಿತು.

ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಸಂಭಾಂಗಣದಲ್ಲಿ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಸಂಗೋಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ, ನಮಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ರಾಯಣ್ಣನ ಅಭಿಮಾನಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

Read More

79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ತಾಲೂಕಾ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಸಿದ್ದರಾಮ ಅವರು ಧ್ಯಜಾರೋಹಣ ನೆರವೇರಿಸಿದರು.

ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ತಾಲೂಕಾ ನ್ಯಾಯಾಲಯಗಳ ಆವರಣದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪ್ರದಾ,ನ ಹಿರಿಯ ಸಿವಿಲ್‍ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಸಿದ್ದರಾಮ ಅವರು ಧ್ಯಜಾರೋಹಣ ನೆರವೇರಿಸಿದರು. ಪ್ರಧಾನ ಸಿವಿಲ್‍ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಕಾರ್ಯದರ್ಶಿಯಾದ ಸಿದ್ರಾಮ ರೆಡ್ಡಿ, ಸಹಾಯಕ ಸರ್ಕಾರಿ ಅಭಿಯೋಜಕರಾದ ಎ.ಎ.ನೇಸರಿಕರ, ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಜೆ.ಬಿ.ಮುನವಳ್ಳಿ, ಉಪಾಧ್ಯಕ್ಷರಾದ ಎಮ್.ಎಸ್.ಹುಬ್ಬಳ್ಳಿ, ಕಾರ್ಯದರ್ಶಿಯಾದ ಎಸ್.ಎಸ್.ಕಾಳಪ್ಪನವರ, ಮಹಿಳಾ ಪ್ರತಿನಿಧಿ…

Read More

ಬೆಟಗೇರಿ:ಗ್ರಾಮದ ಚೈತನ್ಯ ಗ್ರುಪ್ಸ್ನ ಉಭಯ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ 79ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಂಭ್ರಮಾಚರಣೆ ನಡೆಯಿತು.

ಬೆಟಗೇರಿ:ದೇಶಕ್ಕಾಗಿ ತಮ್ಮ ಬದುಕನ್ನೆ ತ್ಯಾಗ ಮಾಡಿದ ಮಹಾನ್ ವ್ಯಕ್ತಿಗಳನ್ನು ಇಂದು ಪ್ರತಿಯೊಬ್ಬರೂ ಸ್ಮರಿಸಬೇಕು ಎಂದು ಬೆಟಗೇರಿ ತಾಪಂ ಮಾಜಿ ಸದಸ್ಯ ಈರಪ್ಪ ದೇಯಣ್ಣವರ ಹೇಳಿದರು. ಉಭಯ ಮಾಧ್ಯಮ ಪ್ರಾಥಮಿಕ ಶಾಲೆಯ ಮಕ್ಕಳು ದೇಶಕ್ಕಾಗಿ ತಮ್ಮ ಬದುಕನ್ನೆ ತ್ಯಾಗಗೈದ ಮಹಾನ್ ವೀರ ಪುರುಷ ಮತ್ತು ಮಹಿಳೆಯರ ರೂಪಕದ ವೇಷಭೂಷಣ ತೊಟ್ಟು ಎಲ್ಲರ ಗಮನ ಸೆಳೆದರು. ಮಹಾತ್ಮಗಾಂಧೀಜಿ ಮತ್ತು ಡಾ.ಬಿ.ಆರ್.ಅಂಬೇಡ್ಕರ ಭಾವ ಚಿತ್ರಕ್ಕೆ ಪೂಜೆ, ಪುಷ್ಪ ಸಮರ್ಪನೆ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಿಹಿ ವಿತರಣೆ ಸಡಗರದಿಂದ ನಡೆಯಿತು.ಸ್ಥಳೀಯ ಶಿಕ್ಷಣಪ್ರೇಮಿಗಳಾದ ಬಸಪ್ಪ ಮೇಳೆಣ್ಣವರ,…

Read More

ನ್ಯಾಯಾಲಯದ ಸಂಕೀರ್ಣ ಸವದತ್ತಿಯಲ್ಲಿ ಪತ್ರಿಕಾಗೋಷ್ಠಿಯನ್ನು ಹವ್ಮಿುಕೊಳ್ಳಲಾಗಿತ್ತು

ಪ್ರಧಾನ ಹಿರಿಯ ಸಿವಿಲ್‍ ನ್ಯಾಯಾಧೀಶರಾದ ಸಿದ್ದರಾಮ ರವರು ಬೆಳಗಾವಿಯ ಖಾಯಂ ಜನತಾ ನ್ಯಾಯಾಲಯದ ಕಾರ್ಯ ವಿಧಾನದ ಹಾಗೂ ವೈಶಿಷ್ಟ್ಯ ಬಗ್ಗೆ ಮಾತನಾಡಿ ಪ್ರಕರಣವೊ‍ಂದರ ಎರಡು ಪಕ್ಷಗಳವರು ರಾಜೀ ಸಂಧಾನ ಮಾಡಿಕೊಳ್ಳುವಲ್ಲಿ ಅಧ್ಯಕ್ಷರು ಹಾಗೂ ಇತರ ಇಬ್ಬರು ಸದಸ್ಯರು ಅವರುಗಳಿಗೆ ಮಾರ್ಗದರ್ಶನ ನೀಡುತ್ತಾರೆ. ಅವರು ಪರಸ್ಪರ ರಾಜೀ ಮಾಡುಕೊಳ್ಳುವಲ್ಲಿ ಯಶಸ್ವಿಯಾದಲ್ಲಿ ರಾಜೀ ಸಂಧಾನದ ಷರತ್ತುಗಳನ್ವಯವಾಗಿ ಪ್ರಕರಣವನ್ನು ಇತ್ಯರ್ಥಗೊಳಿಸಿ ತೀರ್ಪನ್ನು ನೀಡುತ್ತಾರೆ. ರಾಜೀ ಸಂಧಾನ ವಿಫಲವಾದಲ್ಲಿ ಹಾಗೂ ಆ ಪ್ರಕರಣ ಯಾವುದೇ ಅಪರಾಧಕ್ಕೆ ಸಂಬಂಧಿಸಿರದಿದ್ದಲ್ಲಿ ಅದರ ಎರಡೂ ಪಕ್ಷಗಳವರು ಸಾದರಪಡಿಸಿದ…

Read More