Prashanth Angadi

ಮಾಹಿತಿ ನೀಡದೆ ಇರುವುದು ಸಹ ಒಂದು ರೀತಿಯ ಭ್ರಷ್ಟಾಚಾರವಿದ್ದಂತೆ : ಲೋಕಾಯುಕ್ತ ಡಿವೈ ಎಸ್ ಪಿ ವಿ. ಕೃಷ್ಣಯ್ಯ

ಮಡಿಕೇರಿ ಮಾಹಿತಿ ನೀಡದೆ ಸತಾಯಿಸೋದು ಸಹ ಒಂದು ರೀತಿಯ ಭ್ರಷ್ಟಾಚಾರವಿದ್ದಂತೆ ಯಾವುದೇ ಮಾಹಿತಿ ಅರ್ಜಿಗೆ ಕಚೇರಿಯಲ್ಲಿ ಲಭ್ಯವಿರುವ ಮಾಹಿತಿಯನ್ನು ಸಮರ್ಪಕವಾಗಿ ಒದಗಿಸಬೇಕು ಎಂದು ಲೋಕಾಯುಕ್ತ ಡಿವೈ ಎಸ್ ಪಿ ವಿ. ಕೃಷ್ಣಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರುಕೊಡಗು ಜಿಲ್ಲೆ ಮಡಿಕೇರಿ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸಾರ್ವಜನಿಕರಿಂದ ದೂರ ಅರ್ಜಿ ಸ್ವೀಕರಿಸಿ ಲೋಕಾಯುಕ್ತ ಡಿವೈ ಎಸ್ ಪಿ ವಿ. ಕೃಷ್ಣಯ್ಯ ಮಾತನಾಡಿದರು ಮಾಹಿತಿ ನೀಡದೆ ಸತಾಯಿಸೋದು ಸಹ ಒಂದು ರೀತಿಯ ಭ್ರಷ್ಟಾಚಾರವಿದ್ದಂತೆ ಯಾವುದೇ ಮಾಹಿತಿ ಅರ್ಜಿಗೆ ಕಚೇರಿಯಲ್ಲಿ ಲಭ್ಯವಿರುವ ಮಾಹಿತಿಯನ್ನು…

Read More

ಬೆಂಗಳೂರು ಮಹಾನಗರ ಪಾಲಿಕೆ ಅವರು ವಾಣಿಜ್ಯ ಮಲ್ಲಿಗೆಗಳ ಮೇಲೆ ಕನ್ನಡ ನಾಮ ಫಲಕವನ್ನು ಬಳಕೆ ಮಾಡಬೇಕೆಂದು 20.977 ನೋಟಿಸ್ ಜಾರಿ ಮಾಡಿದೆ

ಬೆಂಗಳೂರು ಮಹಾನಗರ ಪಾಲಿಕೆ ಅವರು ವಾಣಿಜ್ಯ ಮಲ್ಲಿಗೆಗಳ ಮೇಲೆ ಕನ್ನಡ ನಾಮ ಫಲಕವನ್ನು ಬಳಕೆ ಮಾಡಬೇಕೆಂದು 20.977 ನೋಟಿಸ್ ಜಾರಿ ಮಾಡಿದೆ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಅಂಗಡಿ ಹಾಗೂ ಕಂಪನಿ ಹಾಗೂ ಇತರೆ ವಾಣಿಜ್ಯ ಮಳಿಗೆಗಳ ಮೇಲೆನಾಮಫಲಕದಲ್ಲಿ ಕನ್ನಡ ಬಳಕೆ ಮಾಡಬೇಕೆಂದು 20,977 ನೋಟಿಸ್‌ ಜಾರಿ ಮಾಡಿದೆ ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಬಳಕೆ ಮಾಡಬೇಕು ಎಂದು ಬಿಬಿಎಂಪಿ 20,977 ನೋಟಿಸ್‌ ಜಾರಿ ಮಾಡಿದೆ.‘ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಬಳಸದಿದ್ದರೆ ಅಂತಹವರಿಗೆ ತಿಳಿವಳಿಕೆ…

Read More

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಹಾಗೂ ರಾಯಣ್ಣನ ಕೆಚ್ಚೆದೆಯ ಬದುಕು ಅನಾವರಣಗೊಳಿಸುವ ಆಕರ್ಷಕ ಶಿಲ್ಪವನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು.

ಬೈಲಹೊಂಗಲ ತಾಲ್ಲೂಕಿನ ಸಂಗೊಳ್ಳಿಯಲ್ಲಿ ವಿಶಾಲವಾದ ಜಾಗೆಯಲ್ಲಿ ನಿರ್ಮಿಸಲಾಗಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಹಾಗೂ ರಾಯಣ್ಣನ ಕೆಚ್ಚೆದೆಯ ಬದುಕು ಅನಾವರಣಗೊಳಿಸುವ ಆಕರ್ಷಕ ಶಿಲ್ಪವನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಲೋಕಾರ್ಪಣೆಗೊಳಿಸಿದರು. ಬೆಳಗಾವಿ ಜಿಲ್ಲಾಡಳಿತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಆಶ್ರಯದಲ್ಲಿ ಲೋಕಾರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.ಶ್ರೀ ಕ್ಷೇತ್ರ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಮಹಾಸ್ವಾಮೀಜಿ, ಕಿತ್ತೂರು ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ, ಸಂಗೊಳ್ಳಿ ಹಿರೇಮಠದ…

Read More

ಅಕ್ರಮ ಪಡಿತರ ದಾಸ್ತಾನು ಮೇಲೆ ದಾಳಿ 14 ಕ್ವಿಂಟಾಲ್ ಅಧಿಕ ಅಕ್ಕಿ ವಶ.

ಅಕ್ರಮ ಪಡಿತರ ದಾಸ್ತಾನು ಮೇಲೆ ದಾಳಿ 14 ಕ್ವಿಂಟಾಲ್ ಅಧಿಕ ಅಕ್ಕಿ ವಶ. ಬಾಗಲಕೋಟ್ ಜಿಲ್ಲೆ ಜಮಖಂಡಿ ಪಟ್ಟಣದ ಆಜಾದ ಗಲ್ಲಿಯಲ್ಲಿ ಬೀಗ ಹಾಕಿರುವ ಮನೆಯ ಮುಂದೆ ಅಕ್ರಮ ಅಕ್ಕಿ ದಂದೆಕೋರರು 31 ಪ್ಲಾಸ್ಟಿಕ್ ಚೀಲ ತುಂಬಿರುವ ಅಕ್ಕಿಯ ಬಿಟ್ಟು ಪರಾರಿಯಾಗಿದ್ದು, 50 ಕೆಜಿ ತೂಕೂದ 5 ಚೀಲಗಳು, 45 ಕೆಜಿ.ತೂಕದ 25 ಚೀಲಗಳು, 25 ಕೆಜಿ ತೂಕದ ಒಂದು ಚೀಲ ಹೀಗೆ ಒಟ್ಟು 31 ಪಡಿತರ ಅಕ್ಕಿ ತುಂಬರುವ ಚೀಲಗಳು14 ಕ್ವಿಂಟಾಲ್ ಇರುತ್ತದೆ ಅಂದಾಜು 21…

Read More

ಕೂಡಲ ಸಂಗಮದಲ್ಲಿ ಆಯೋಜಿಸಿದ್ದ 37 ನೇ ಶರಣ ಮೇಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು

ಲಿಂಗಾಯತ ಧರ್ಮ ಸಂಸ್ಥಾಪನಾ ದಿನದ ಅಂಗವಾಗಿ ಕೂಡಲ ಸಂಗಮದಲ್ಲಿ ಆಯೋಜಿಸಿದ್ದ 37 ನೇ ಶರಣ ಮೇಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು. ಬಸವಾದಿ ಶರಣರ ಆಶಯದ ಜಾತಿ ರಹಿತ ಸಮಾಜ ನಿರ್ಮಾಣ ಶರಣರಿಂದ ಸಾಧ್ಯ. ಶರಣ ಎಂದರೆ ಜಾತಿ-ವರ್ಗ ಇಲ್ಲದ್ದು. ಶರಣ ಮೇಳ ಎಂದರೆ ಜಾತಿಯಿಂದ ಮುಕ್ತರಾದ ಮನುಷ್ಯರ ಮೇಳ. ಬಸವಾದಿ ಶರಣರು 12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮಾಡಿದರು. ನಮ್ಮ ಚಲನೆ ರಹಿತ ಜಾತಿ ವ್ಯವಸ್ಥೆಯ ಸಾಮಾಜಿಕ ವ್ಯವಸ್ಥೆಯನ್ನು…

Read More

ವಿದ್ಯುತ್ ಶಾಕ್‌ನಿಂದ ಗಂಭೀರವಾಗಿಗಾಯಗೊಂಡಿದ್ದ ದಿಲೀಪ್ ಕುಟುಂಬಕ್ಕೆ ಬೆಸ್ಕಾಂಇಲಾಖೆಯಿಂದ5 ಲಕ್ಷ ರೂ. ಪರಿಹಾರ ನೀಡಲಾಗಿದೆ.

ದಾವಣಗೆರೆ ಜಿಲ್ಲೆ ಹೊನ್ನಾಳಿ ಕ್ಷೇತ್ರದ ಕಾಂಗ್ರೆಸ್ ಶಾಸಕಶಾಂತನಗೌಡ ಇವರು ದಿಲೀಪ್ ತಾಯಿ ರತ್ನಾಬಾಯಿ ಇವರಿಗೆ ಚೆಕ್ವಿತರಿಸಿದರು ನ್ಯಾಮತಿ ತಾಲೂಕಿನ ಹೊಸಜೋಗ ಗ್ರಾಮದ ನಿವಾಸಿಗಾಯಾಳು ದಿಲೀಪ್ ಡಿ.3ರಂದು ಜಿಲ್ಲೆಯ ನ್ಯಾಮತಿತಾಲೂಕಿನ ಗುಂಡಿಚಟ್ನಹಳ್ಳಿ ಬಳಿ ಹೊಲದಲ್ಲಿಆಟವಾಡುವಾಗ ವಿದ್ಯುತ್ ಶಾಕ್ ಹೊಡೆದಿತ್ತು.ವಿದ್ಯುತ್ ಶಾಕ್‌ನಿಂದ ಗಂಭೀರವಾಗಿಗಾಯಗೊಂಡಿದ್ದ ದಿಲೀಪ್ ಕುಟುಂಬಕ್ಕೆ ಬೆಸ್ಕಾಂಇಲಾಖೆಯಿಂದ5 ಲಕ್ಷ ರೂ. ಪರಿಹಾರ ನೀಡಲಾಗಿದೆ..ಬೆಸ್ಕಾಂನಿಂದ ಪರಿಹಾರ ವಿತರಣೆ ಮಾಡಲಾಗಿದೆ. ಮೊನ್ನೆಶಿವಮೊಗ್ಗ ಏರ್‌ಪೋರ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯಭೇಟಿಯಾಗಿದ್ದ ಬಾಲಕ, ತಾಯಿ ಸೂಕ್ತ ಪರಿಹಾರ,ಬಾಲಕನ ತಾಯಿಗೆ ಬೆಸ್ಕಾಂ ಇಲಾಖೆಯಲ್ಲಿ ಉದ್ಯೋಗನೀಡುವ ಭರವಸೆ ನೀಡಿದ್ದರು.ಸಿಎಂ ಸಿದ್ದರಾಮಯ್ಯ ಭರವಸೆ…

Read More

ಲೋಕಸಭೆ ಚುನಾವಣೆ ಪ್ರಿಯಾಂಕಾ ಬಂದ್ರೆ ಲಕ್ಷ ಲೀಡ್ ಗೆಲುವು : ಜ್ಯೋತಿ

ಲೋಕ ಚುನಾವಣೆ ಪ್ರಿಯಾಂಕಾ ಬಂದ್ರೆ ಲಕ್ಷ ಲೀಡ್ ಗೆಲುವು : ಜ್ಯೋತಕೊಪ್ಪಳ: ಮುಂಬರುವ ಲೋಕಸಭೆ ಚುನಾವಣೆ ದೇಶದ ಅಳಿವು ಉಳಿವಿನ ಹೋರಾಟ, ಇಂಡಿಯಾ ವರ್ಸಸ್ ಚಾರ್ ಗುಜರಾತಿಯದ್ದಾಗಿದೆ, ಅಂತಹ ಸಂದರ್ಭದಲ್ಲಿ ಪ್ರಿಯಾಂಕಾ ಗಾಂಧಿ ಬಂದ್ರೆ ಕೊಪ್ಪಳ ಲೋಕಸಭೆ ಕ್ಷೇತ್ರದಿಂದ ಲಕ್ಷ ಲೀಡ್‌ನಲ್ಲಿ ಗೆಲ್ಲಿಸುತ್ತೇವೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ. ಗೊಂಡಬಾಳ ಹೇಳಿಕೆ ನೀಡಿದ್ದಾರೆ.ಪ್ರಿಯಾಂಕಾ ಗಾಂಧಿ ನಿಜವಾದ ದಿಟ್ಟ ಹೆಣ್ಣುಮಗಳು, ಆಕೆಗೆ ಜನರ ನೋವು ಗೊತ್ತಿದೆ, ತಳಮಟ್ಟದ ವಾಸ್ತವ ಗೊತ್ತಿದೆ, ಸದಾ ನೋವನ್ನೇ…

Read More

ಶಾಸಕ ಬಸವರಾಜ್ ಮತ್ತಿಮಡು ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಕಲಬುರಗಿ ಗ್ರಾಮೀಣ ಬಿಜೆಪಿ ಶಾಸಕ ಬಸವರಾಜ್ ಮತ್ತಿಮಡು ಅವರು ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಕಲಬುರಗಿ ಹೊರವಲಯದ ಪಾಳಾ ಗ್ರಾಮದ ಬಳಿ ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದೆ.‌ ಅದೃಷ್ಟವಶಾತ್ ಶಾಸಕ ಬಸವರಾಜ್​ ಮತ್ತಿಮಡು ಪ್ರಣಾಪಾಯದಿಂದ ಪಾರಾಗಿದ್ದಾರೆ.ಶಾಸಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

Read More

ಬೆಂಗಳೂರು ಮಂಗಳೂರು ಹೆದ್ದಾರಿಯ ಪಕ್ಕದಜಮೀನೊಂದರಲ್ಲಿ ಮಹಿಳೆಯ ಬೆತ್ತಲೆ ಮೃತ ದೇಹ ಪತ್ತೆಯಾಗಿದೆ.

ಬೆಂಗಳೂರು ಮಂಗಳೂರು ಹೆದ್ದಾರಿಯ ಪಕ್ಕದ ಜಮೀನಿನಲ್ಲಿ ಪತ್ತೆಯಾಗಿದೆ.ಹರ್ಷ ಹೋಟೆಲ್ ಪಕ್ಕದ ಪಾಳು ಜಮೀನಿನಲ್ಲಿ ಮೃತದೇಹ ಪತ್ತೆಯಾಗಿದೆ.ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನತಿರುಮಲಪುರ ಗ್ರಾಮದ ಮುರುಗಮ್ಮ(29) ಮೃತ ಮಹಿಳೆ.ತಿರುಮಲಪುರ ಗ್ರಾಮದ ಹೊರವಲಯದಲ್ಲಿ ಮೃತ ದೇಹ ಪತ್ತೆಯಾಗಿದೆ.5-6 ದಿನಗಳ ಹಿಂದೆ ಮನೆಯಿಂದ ಹೊರ ಹೋಗಿದ್ದ ಮುರುಗಮ್ಮಳ ಮೃತದೇಹ ಬೆತ್ತಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವಿವಾಹಿತೆಯಾಗಿದ್ದ ಮುರುಗಮ್ಮಳನ್ನಪಾಳು ಜಮೀನಿನಲ್ಲಿ ಅತ್ಯಾಚಾರ ಎಸಗಿ, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.ಬೆಳ್ಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆಸ್ಥಳಕ್ಕೆ ಎಸ್ಪಿ ಸೇರಿದಂತೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

Read More