ಮಾಹಿತಿ ನೀಡದೆ ಇರುವುದು ಸಹ ಒಂದು ರೀತಿಯ ಭ್ರಷ್ಟಾಚಾರವಿದ್ದಂತೆ : ಲೋಕಾಯುಕ್ತ ಡಿವೈ ಎಸ್ ಪಿ ವಿ. ಕೃಷ್ಣಯ್ಯ
ಮಡಿಕೇರಿ ಮಾಹಿತಿ ನೀಡದೆ ಸತಾಯಿಸೋದು ಸಹ ಒಂದು ರೀತಿಯ ಭ್ರಷ್ಟಾಚಾರವಿದ್ದಂತೆ ಯಾವುದೇ ಮಾಹಿತಿ ಅರ್ಜಿಗೆ ಕಚೇರಿಯಲ್ಲಿ ಲಭ್ಯವಿರುವ ಮಾಹಿತಿಯನ್ನು ಸಮರ್ಪಕವಾಗಿ ಒದಗಿಸಬೇಕು ಎಂದು ಲೋಕಾಯುಕ್ತ ಡಿವೈ ಎಸ್ ಪಿ ವಿ. ಕೃಷ್ಣಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರುಕೊಡಗು ಜಿಲ್ಲೆ ಮಡಿಕೇರಿ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸಾರ್ವಜನಿಕರಿಂದ ದೂರ ಅರ್ಜಿ ಸ್ವೀಕರಿಸಿ ಲೋಕಾಯುಕ್ತ ಡಿವೈ ಎಸ್ ಪಿ ವಿ. ಕೃಷ್ಣಯ್ಯ ಮಾತನಾಡಿದರು ಮಾಹಿತಿ ನೀಡದೆ ಸತಾಯಿಸೋದು ಸಹ ಒಂದು ರೀತಿಯ ಭ್ರಷ್ಟಾಚಾರವಿದ್ದಂತೆ ಯಾವುದೇ ಮಾಹಿತಿ ಅರ್ಜಿಗೆ ಕಚೇರಿಯಲ್ಲಿ ಲಭ್ಯವಿರುವ ಮಾಹಿತಿಯನ್ನು…