Prashanth Angadi

ಲೋಕಸಭೆ ಚುನಾವಣೆ ಪ್ರಿಯಾಂಕಾ ಬಂದ್ರೆ ಲಕ್ಷ ಲೀಡ್ ಗೆಲುವು : ಜ್ಯೋತಿ

ಲೋಕ ಚುನಾವಣೆ ಪ್ರಿಯಾಂಕಾ ಬಂದ್ರೆ ಲಕ್ಷ ಲೀಡ್ ಗೆಲುವು : ಜ್ಯೋತಕೊಪ್ಪಳ: ಮುಂಬರುವ ಲೋಕಸಭೆ ಚುನಾವಣೆ ದೇಶದ ಅಳಿವು ಉಳಿವಿನ ಹೋರಾಟ, ಇಂಡಿಯಾ ವರ್ಸಸ್ ಚಾರ್ ಗುಜರಾತಿಯದ್ದಾಗಿದೆ, ಅಂತಹ ಸಂದರ್ಭದಲ್ಲಿ ಪ್ರಿಯಾಂಕಾ ಗಾಂಧಿ ಬಂದ್ರೆ ಕೊಪ್ಪಳ ಲೋಕಸಭೆ ಕ್ಷೇತ್ರದಿಂದ ಲಕ್ಷ ಲೀಡ್‌ನಲ್ಲಿ ಗೆಲ್ಲಿಸುತ್ತೇವೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ. ಗೊಂಡಬಾಳ ಹೇಳಿಕೆ ನೀಡಿದ್ದಾರೆ.ಪ್ರಿಯಾಂಕಾ ಗಾಂಧಿ ನಿಜವಾದ ದಿಟ್ಟ ಹೆಣ್ಣುಮಗಳು, ಆಕೆಗೆ ಜನರ ನೋವು ಗೊತ್ತಿದೆ, ತಳಮಟ್ಟದ ವಾಸ್ತವ ಗೊತ್ತಿದೆ, ಸದಾ ನೋವನ್ನೇ…

Read More

ಶಾಸಕ ಬಸವರಾಜ್ ಮತ್ತಿಮಡು ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಕಲಬುರಗಿ ಗ್ರಾಮೀಣ ಬಿಜೆಪಿ ಶಾಸಕ ಬಸವರಾಜ್ ಮತ್ತಿಮಡು ಅವರು ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಕಲಬುರಗಿ ಹೊರವಲಯದ ಪಾಳಾ ಗ್ರಾಮದ ಬಳಿ ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದೆ.‌ ಅದೃಷ್ಟವಶಾತ್ ಶಾಸಕ ಬಸವರಾಜ್​ ಮತ್ತಿಮಡು ಪ್ರಣಾಪಾಯದಿಂದ ಪಾರಾಗಿದ್ದಾರೆ.ಶಾಸಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

Read More

ಬೆಂಗಳೂರು ಮಂಗಳೂರು ಹೆದ್ದಾರಿಯ ಪಕ್ಕದಜಮೀನೊಂದರಲ್ಲಿ ಮಹಿಳೆಯ ಬೆತ್ತಲೆ ಮೃತ ದೇಹ ಪತ್ತೆಯಾಗಿದೆ.

ಬೆಂಗಳೂರು ಮಂಗಳೂರು ಹೆದ್ದಾರಿಯ ಪಕ್ಕದ ಜಮೀನಿನಲ್ಲಿ ಪತ್ತೆಯಾಗಿದೆ.ಹರ್ಷ ಹೋಟೆಲ್ ಪಕ್ಕದ ಪಾಳು ಜಮೀನಿನಲ್ಲಿ ಮೃತದೇಹ ಪತ್ತೆಯಾಗಿದೆ.ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನತಿರುಮಲಪುರ ಗ್ರಾಮದ ಮುರುಗಮ್ಮ(29) ಮೃತ ಮಹಿಳೆ.ತಿರುಮಲಪುರ ಗ್ರಾಮದ ಹೊರವಲಯದಲ್ಲಿ ಮೃತ ದೇಹ ಪತ್ತೆಯಾಗಿದೆ.5-6 ದಿನಗಳ ಹಿಂದೆ ಮನೆಯಿಂದ ಹೊರ ಹೋಗಿದ್ದ ಮುರುಗಮ್ಮಳ ಮೃತದೇಹ ಬೆತ್ತಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವಿವಾಹಿತೆಯಾಗಿದ್ದ ಮುರುಗಮ್ಮಳನ್ನಪಾಳು ಜಮೀನಿನಲ್ಲಿ ಅತ್ಯಾಚಾರ ಎಸಗಿ, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.ಬೆಳ್ಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆಸ್ಥಳಕ್ಕೆ ಎಸ್ಪಿ ಸೇರಿದಂತೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

Read More

2,80,000 ರೂ. ಮೌಲ್ಯದವಿದ್ಯುತ್ ವಾಯರ್ ಕಳ್ಳತನ ಮಾಡಿದ ಆರೋಪಿ ಕುಷ್ಟಗಿ ಪೊಲೀಸರ ವಶ.

2,80,000 ರೂ. ಮೌಲ್ಯದವಿದ್ಯುತ್ ವಾಯರ್ ಕಳ್ಳತನ ಮಾಡಿದ ಆರೋಪಿ ಕುಷ್ಟಗಿ ಪೊಲೀಸರ ವಶ. ವಿದ್ಯುತ್ ವಾಯರ್ ಕಳ್ಳತನಮಾಡಿದಆರೋಪಿತರನ್ನು ಕೊಪ್ಪಳ ಜಿಲ್ಲೆಯ ಕುಷ್ಟಗಿ ಪೊಲೀಸರು ಬಂಧಿಸಿಒಟ್ಟು 1,400 ಕೆ.ಜಿ. ತೂಕದ 2,80,000 ರೂ. ಮೌಲ್ಯದವಿದ್ಯುತ್ ವಾಯರ್ ವಶಕ್ಕೆಪಡೆದಿದ್ದಾರೆ. 2023 ನವೆಂಬರ್ 11 ರಂದು ಪಟ್ಟಣದ ಹೊರವಲಯತಾವರಗೇರಾ ರಸ್ತೆಯ ಕೆವಿಸಿ ನಗರದಲ್ಲಿ ಖಾಲಿಪ್ಲಾಟ್’ಗಳ ರಸ್ತೆಗಳಲ್ಲಿನ ವಿದ್ಯುತ್ ಕಂಬಗಳಿಗೆಅಳವಡಿಸಲಾಗಿದ್ದ ವಿದ್ಯುತ್ ವಾಯರ್ ಕತ್ತರಿಸಿ ಕಳ್ಳತನಮಾಡಿರುವ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲಾಗಿತ್ತು. ಈ ಪ್ರಕರಣ ಭೇದಿಸಲು ಕೊಪ್ಪಳ ಎಸ್ಪಿಯಶೋದಾ ವಂಟಿಗೋಡಿ, ಹೆಚ್ಚುವರಿ ಪೊಲೀಸ್ಅಧೀಕ್ಷಕ…

Read More

ಆನ್‌ಲೈನ್‌ ವಂಚನೆಗೆ ಒಳಗಾದರೆ ಭಾರತದಲ್ಲಿ ಸೈಬರ್‌ ಕ್ರೈಮ್‌ ಪೋರ್ಟಲ್‌ನಲ್ಲಿ ರಿಪೋರ್ಟ್‌ ಮಾಡುವುದು ಹೇಗೆ;

ಆನ್‌ಲೈನ್‌ ವಂಚನೆಗೆ ಒಳಗಾದರೆ ಭಾರತದಲ್ಲಿ ಸೈಬರ್‌ ಕ್ರೈಮ್‌ ಪೋರ್ಟಲ್‌ನಲ್ಲಿ ರಿಪೋರ್ಟ್‌ ಮಾಡುವುದು ಹೇಗೆ; ಇಲ್ಲಿದೆ ವಿವರಡಿಜಿಟಲ್‌ ಯುಗದಲ್ಲಿ ಆನ್‌ಲೈನ್‌ ವಂಚಕರ ಹಾವಳಿ ಹೆಚ್ಚಾಗಿದೆ. ಹಲವರು ಒಂದಿಲ್ಲೊಂದು ಸಂದರ್ಭದಲ್ಲಿ ವಂಚನೆಗೆ ಒಳಗಾಗಿದ್ದಾರೆ. ಒಳಗಾಗುತ್ತಲೇ ಇದ್ದಾರೆ. ಸರ್ಕಾರ ಈ ಕುರಿತು ದೂರು ದಾಖಲಿಸಲು ನ್ಯಾಷನಲ್‌ ಸೈಬರ್‌ ಕ್ರೈಮ್‌ ರಿಪೋರ್ಟಿಂಗ್‌ ಪೋರ್ಟಲ್‌ ಅನ್ನು ರೂಪಿಸಿದೆ. ಇದರಲ್ಲಿ ದೂರು ದಾಖಲಿಸುವುದು ಹೇಗೆ ಎಂದ ಸಂದೇಹ ನಿವಾರಿಸುವ ಪ್ರಯತ್ನ ಇಲ್ಲಿದೆಇದು ಡಿಜಿಟಲ್‌ ಯುಗ. ಆನ್‌ಲೈನ್‌ ವಂಚನೆಗೆ ಯಾವುದೇ ನಿಖರ ಲಗಾಮು ಇಲ್ಲ. ಆನ್‌ಲೈನ್‌ ವಂಚಕರ…

Read More

ಸುಳ್ಳು FIR ದಾಖಲಾದರೆ ತೆಗೆದುಕೊಳ್ಳಬೇಕಾದ ಕಾನೂನು ಕ್ರಮಗಳು ವಿಭಾಗ 482 Crpc; ಫರ್ ಕ್ವಾಶಿಂಗ್

ಸುಳ್ಳು FIR ದಾಖಲಾದರೆ ತೆಗೆದುಕೊಳ್ಳಬೇಕಾದ ಕಾನೂನು ಕ್ರಮಗಳು ವಿಭಾಗ 482 Crpc; ಫರ್ ಕ್ವಾಶಿಂಗ್. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ, 1908 ರ ಸೆಕ್ಷನ್ 482 ರ ಅಡಿಯಲ್ಲಿ ಎಫ್ಐಆರ್ ಅನ್ನು ರದ್ದುಗೊಳಿಸುವುದು ಭಾರತದಲ್ಲಿನ ಯಾವುದೇ ಕ್ರಿಮಿನಲ್ ಪ್ರಕರಣದ ಪ್ರಯಾಣವು, ಕ್ರಿಮಿನಲ್ ಪ್ರೊಸೀಜರ್ ಕೋಡ್, 1908 (ಇಲ್ಲಿ Cr.PC ಎಂದು ಉಲ್ಲೇಖಿಸಲಾಗಿದೆ) 154 ರ ಅಡಿಯಲ್ಲಿ ಪ್ರಥಮ ಮಾಹಿತಿ ವರದಿಯನ್ನು (ಇಲ್ಲಿ FIR ಎಂದು ಉಲ್ಲೇಖಿಸಲಾಗಿದೆ) ಸಲ್ಲಿಸುವುದರೊಂದಿಗೆ ಪ್ರಾರಂಭವಾಗುತ್ತದೆ. ಒಬ್ಬ ವ್ಯಕ್ತಿ, ಯಾರ ವಿರುದ್ಧ ನಿಜವಾದ ತಪ್ಪು ಮಾಡಲಾಗಿದೆ…

Read More

ಹಲಗತ್ತೀಯ ಬಾಳೆಕುಂದ್ರಿ ಕಿನ್ನಾಳದಲ್ಲಿ ಶವ ಪತ್ತೆ

ಹಲಗತ್ತೀಯ ಬಾಳೆಕುಂದ್ರಿ ಕಿನ್ನಾಳದಲ್ಲಿ ಶವ ಪತ್ತೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದ ಬಾಳೆ ಕುಂದ್ರಿ ಕಿನ್ನಾಳದಲ್ಲಿ ಶವ ಪತ್ತೆಯಾಗಿದ್ದುಬೇವರಸಾ ಗಂಡಸು ಸುಮಾರು 25 ರಿಂದ 30 ವರ್ಷ ಇವನಿಗೆ ಯಾರೋ ಆರೋಪಿತರು ಯಾವುದೋ ಕಾರಣಕ್ಕಾಗಿಯಾವುದೋ ಆಯುಧದಿಂದ ದಿನಾಂಕ 12/01/2024 ರಂದು ಮುಂಜಾನೆ 08-30 ಗಂಟೆಯ ಪೂರ್ವದ ಅವಧಿಯಲ್ಲಿ ಬಡಿದು ಕೊಲೆ ಮಾಡಿ ಸಾಕ್ಷಿನಾಶ ಮಾಡುವ ಉದ್ದೇಶದಿಂದ ಅವನ ಶವವನ್ನು ಹಲಗತ್ತಿ ಗ್ರಾಮದ ಹದ್ರಿಯಲ್ಲಿ ಹಾಯ್ದು ಹೋದ ಬಾಳೆಕುಂದ್ರಿ ನೀರಿಲದ ಕಿನಾಲದಲ್ಲಿ,ಒಗೆದು ಹೋಗಿದ್ದು ಇರುತ್ತದೆ, ಅಂತಾ…

Read More

ಲೋಕೋಪಯೋಗಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಚರ್ಚಿಸಿದರು

ಲೋಕೋಪಯೋಗಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಚರ್ಚಿಸಿದರು ಬೆಳಗಾವಿ : ರಾಜ್ಯ ಸರ್ಕಾರದ ಲೋಕೋಪಯೋಗಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ತಮ್ಮ ಕ್ಷೇತ್ರ ಹಾಗೂ ಜಿಲ್ಲೆಯ ಜನರ ಸಮಸ್ಯೆಗೆ ಸದಾಕಾಲ ಸ್ಪಂದಿಸುತ್ತಾ ಬಂದಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯ ಕುರಿತಾಗಿ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡುವದರ ಮೂಲಕ ಬರುವ ದಿನಗಳಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಕಾರ್ಯಪ್ರವರ್ತರಾಗಲು ಸೂಚಿಸಿದ್ದಾರೆ… ಬೆಳಗಾವಿ ಜಿಲ್ಲೆಯಲ್ಲಿ ಪ್ರತಿ…

Read More

ಕಾಂಗ್ರೆಸ್ ಸರ್ಕಾರದ ಕೊನೆಯದಾದ ಮಹತ್ವಾಕಾಂಕ್ಷೆಯ ಪಂಚಖಾತ್ರಿ ಯುವನಿಧಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು

ಶಿವಮೊಗ್ಗದಲ್ಲಿ ಲಕ್ಷಾಂತರ ಯುವಸಮೂಹದ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಐತಿಹಾಸಿಕ ಗ್ಯಾರಂಟಿ “ಯುವನಿಧಿ” ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿ ಮಾತನಾಡಿದರು. ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂಥ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ಘೋಷಿಸಿದ್ದರು. ಇವರ ಜನ್ಮ ದಿನದಂದೇ ನನ್ನ ಯುವಕ ಯುವತಿಯರು ಭ್ರಮ‌ನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಯುವನಿಧಿ ಜಾರಿ ಮಾಡುತ್ತಿದ್ದೇವೆ. ನಾನು ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸುರ್ಜೇವಾಲ ಅವರು ಚುನಾವಣಾ ಪೂರ್ಣ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ…

Read More