Prashanth Angadi

ಬೆಳಗಾವಿ ಜಿಲ್ಲಾ ಯೋಗಾಸನ ಕ್ರೀಡ ಸ್ಪರ್ಧೆ

ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ ಬೆಂಗಳೂರು ಬೆಳಗಾವಿ ಜಿಲ್ಲಾ ಯೋಗಾಸನ ಕ್ರೀಡಾ ಸಂಸ್ಥೆ ಬೆಳಗಾವಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಬೆಳಗಾವಿ ಆಯುಷ್ ಇಲಾಖೆ ಬೆಳಗಾವಿ ಪ್ರಣವಂ ಯೋಗ ಗುರುಕುಲ ಇವರ ಸಹಯೋಗದಲ್ಲಿ ಬೆಳಗಾವಿ ಜಿಲ್ಲಾ ಯೋಗಾಸನ ಕ್ರೀಡ ಸ್ಪರ್ಧೆ 2025ದಿನಾಂಕ 27-07-2025 ರಂದು ಬೆಳಗಿನ ಜಾವ 9:30ಕ್ಕೆ ಕಾರ್ಯಕ್ರಮ ದೀಪ ಪ್ರಜ್ವಲಿಸುವುದರ ಮೂಲಕ ಶ್ರೀ ನಿಶ್ಚಲ ಸ್ವರೂಪ ಮಹಾಸ್ವಾಮಿಗಳು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಶ್ರೀ ಮುರುಳಿಧರ್ ಪ್ರಭು ಉಪಾಧ್ಯಕ್ಷರು ಭಾಗವಹಿಸಿದ್ದರು. ಅಧ್ಯಕ್ಷರಾದ ಶ್ರೀ ಆರ್…

Read More

ಯಡ್ರಾವಿ ಶಾಲೆಯ ವೇಳೆಗೆ ಬೆಳಿಗ್ಗೆ ತಲುಪಲು ಸಮರ್ಪಕ ಬಸ್ಸುಗಳ ವ್ಯವಸ್ಥೆ ಇಲ್ಲದೆ ಶಾಲಾ ಮಕ್ಕಳು ಪರದಾಡುವಂತಾಗಿದೆ

ಸವದತ್ತಿಯ ತಾಲೂಕಿನ ಸರ್ಕಾರಿ ಆದರ್ಶ ವಿದ್ಯಾಲಯ ಯಡ್ರಾವಿ ಶಾಲೆಗೆ ತಾಲೂಕಿನ ಸುಮಾರು 30 ಹಳ್ಳಿಗಳಿಂದ ಆಯ್ಕೆಯಾಗಿರುವ 500ಕ್ಕೂ ಹೆಚ್ಚು ಪ್ರತಿಭಾವಂತ ಮಕ್ಕಳು ಜ್ಞಾನಾರ್ಜನೆ ಮಾಡುತ್ತಿದ್ದಾರೆ. ಆದರೆ ಈ ಮಕ್ಕಳಿಗೆ ಸುರಕ್ಷಿತ ಮತ್ತು ಸಮಯಕ್ಕೆ ಸರಿಯಾಗಿ ಶಾಲೆಯ ವೇಳೆಗೆ ಬೆಳಿಗ್ಗೆ ತಲುಪಲು ಸಮರ್ಪಕ ಬಸ್ಸುಗಳ ವ್ಯವಸ್ಥೆ ಇರುವುದಿಲ್ಲ ಮತ್ತು ಶಾಲೆ ಬಿಟ್ಟ ನಂತರ ಇವರಿಗೆ ವಾಪಸ್ ಮನೆಗೆ ಹೋಗಲು ಸೂಕ್ತ ಬಸ್ಸುಗಳ ಸೌಲಭ್ಯ ಮತ್ತು ಬಸ್ಸು ತಂಗುದಾಣ ಇಲ್ಲದೆ ರಸ್ತೆಯ ಅರ್ಧ ಭಾಗದಲ್ಲಿ ನಿಂತು ಪ್ರತಿದಿನವೂ ಬಸ್ಸುಗಳಿಗಾಗಿ ಮಳೆಗಾಲದಲ್ಲಿ…

Read More

ಸವದತ್ತಿಯ ಕ್ಷೇತ್ರ ಶಿಕ್ಷಣ ಅಧಿಕಾರಿಗಳಾದ ಮೋಹನ್ ದಂಡೀನ ರವರನ್ನು ಡಿಡಿಪಿಐ ಆಗಿ ಪದೋನ್ನತಿ ಹೊಂದಿರುವ ಪ್ರಯುಕ್ತ ಸನ್ಮಾನಿಸಲಾಯಿತು.

ಬೆಳಗಾವಿ ಜಿಲ್ಲೆ ಸದತ್ತಿಯ ಕ್ಷೇತ್ರ ಶಿಕ್ಷಣ ಅಧಿಕಾರಿಗಳಾದ ಮೋಹನ್ ದಂಡೀನ ರವರನ್ನು ಡಿಡಿಪಿಐ ಆಗಿ ಪದೋನ್ನತಿ ಹೊಂದಿರುವ ಪ್ರಯುಕ್ತ ಮತ್ತು ಸವದತ್ತಿ ತಾಲೂಕಿನ ಸರ್ಕಾರಿ ಶಾಲೆಗಳ ಬಗ್ಗೆ ಅವರು ಮಾಡಿರುವ ಉತ್ಕೃಷ್ಟ ಸೇವಾಭಿವೃಧ್ಧಿಯನ್ನು ಶ್ಲಾಘಿಸಿ ಸರ್ಕಾರಿ ಆದರ್ಶ ವಿದ್ಯಾಲಯ ಯಡ್ರಾವಿಯ ಮುಖ್ಯ ಶಿಕ್ಷಕರಾದ ಆರ್ ಎಫ್ ಮಾಘಿ ಮತ್ತು ಎಸ್ ಡಿ ಎಂ ಸಿ ಯ ಅಧ್ಯಕ್ಷರಾದ ಶ್ರೀ ಸುರೇಶ್ ಎಸ್ ಕಾಳಪ್ಪನವರ ಉಪಾಧ್ಯಕ್ಷರಾದ ಶ್ರೀಮತಿ ಸುಕನ್ಯಾ ಬೀಳಗಿ ಹಾಗೂ ಸದಸ್ಯರಾದ ಶ್ರೀಮತಿ ಜುಮೇಧ ಮೊಲಾಸಾಬ್ ತಬ್ಬಲ್ಜಿ,…

Read More

ಭಾರತೀಯ ಅಂಚೆ ನೌಕರರಿಂದ ಶಿವಮೊಗ್ಗ ಜಿಲ್ಲೆ ವಿಭಾಗದ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ಅಹೋರಾತ್ರಿ ಪ್ರತಿಭಟನೆ

ಕೇಂದ್ರ ಕಛೇರಿ ದೆಹಲಿ ಸುತ್ತೋಲೆ ಮೇರೆಗೆ ಬಿಜೆ ಸುಂದರೇಶ್ ನೇತೃತ್ವದಲ್ಲಿ ಭಾರತೀಯ ಅಂಚೆ ನೌಕರರಿಂದ ನಗರದ ಶಿವಮೊಗ್ಗ ಜಿಲ್ಲೆ ವಿಭಾಗದ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ 5:45 ಸಮಯದಲ್ಲಿ ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಈ ಪ್ರತಿಭಟನೆಯ ನೇತೃತ್ವ ವಹಿಸಿಕೊಂಡಂತಹ ಬಿಜೆ ಸುಂದರೇಶ್ ರವರು ಪ್ರತಿಭಟನೆಯ ಉದ್ದೇಶಿಸಿ ಮಾತನಾಡಿದ ಅವರು ಕೇಂದ್ರ ಸರ್ಕಾರಿ 8 ವೇತನ ಆಯೋಗದ ರಚನೆ ಸೇರಿದಂತೆ 42 ಹಳೆಯ ಬೇಡಿಕೆಗಳನ್ನು ಹಿಡೇರಿಸಬೇಂಕೆದು ಸಾರ್ವಜನಿಕ ಸಂಪರ್ಕ ಅಂಚೆ ಅಧಿಕಾರಿ ಮತ್ತು ಅಖಿಲ ಭಾರತ ಅಂಚೆ ನೌಕರರ ಸಂಘದ…

Read More

ಜುಲೈ 27 ರಂದು ಬೆಳಗಾವಿ ಜಿಲ್ಲಾ ಯೋಗಾಸನ ಕ್ರೀಡಾ ಸ್ಪರ್ಧೆ ಆಯೋಜಿಸಲಾಗಿದೆ ಈ ಸ್ಪರ್ಧೆಗೆ ಬೆಳಗಾವಿ ಜಿಲ್ಲೆಯ ಎಲ್ಲ ಯೋಗಪಟುಗಳು ಯೋಗ ಆಸಕ್ತರು ಭಾಗವಹಿಸಲು ಕೋರಲಾಗಿದೆ.

ಬೆಳಗಾವಿ ಜಿಲ್ಲೆಯ ಕನ್ನಡ ಸಾಹಿತ್ಯ ಭವನದಲ್ಲಿ ಇದೇ ಜುಲೈ 27 ರಂದು ಬೆಳಗಾವಿ ಜಿಲ್ಲಾ ಯೋಗಾಸನ ಕ್ರೀಡಾ ಸ್ಪರ್ಧೆ ಆಯೋಜಿಸಲಾಗಿದೆ ಈ ಸ್ಪರ್ಧೆಗೆ ಬೆಳಗಾವಿ ಜಿಲ್ಲೆಯ ಎಲ್ಲ ಯೋಗಪಟುಗಳು ಯೋಗ ಆಸಕ್ತರು ಭಾಗವಹಿಸಲು ಕೋರಲಾಗಿದೆ. ಬೆಳಗಾವಿ ಜಿಲ್ಲೆಯ ಯೋಗ ಪಟುಗಳನ್ನು ಆಯ್ಕೆ ಮಾಡಲು ದಿನಾಂಕ 27/7/2025 ರ ರವಿವಾರರಂದು ಕನ್ನಡ ಸಾಹಿತ್ಯ ಭವನಚನ್ನಮ್ಮನ ವೃತ್ತದ ಹತ್ತಿರ ಬೆಳಗಾವಿಯಲ್ಲಿ ಆಯೋಜಿಸಲಾಗಿದೆ ಈ ಸ್ಪರ್ಧೆಗೆ ಬೆಳಗಾವಿ ಜಿಲ್ಲೆಯ ಎಲ್ಲ ಯೋಗಪಟುಗಳು ಯೋಗ ಆಸಕ್ತರು ಭಾಗವಹಿಸಲು ಕೋರಲಾಗಿದೆ. ಸ್ಪರ್ಧೆಯ ವಯೋಮಿತಿಯು ಈ…

Read More

2025-26 ನೇ ಸಾಲಿನ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯನ್ನು ದಿನಾಂಕ 23 ಮತ್ತು 24/8/2025 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಶ್ರೀಶೈಲ ಪಿ. ಗೋಪಶೆಟ್ಟಿ ತಿಳಿಸಿದರು.

2025-26 ನೇ ಸಾಲಿನ 6 ನೇ ವರ್ಷದ ರಾಜ್ಯಮಟ್ಟದ ಯೋಗಾಸನ ಕ್ರೀಡಾ ಸ್ಪರ್ಧೆಗಳು ದಿನಾಂಕ 23 ಮತ್ತು 24/8/2025 ರಂದು ಬೆಂಗಳೂರಿನಲ್ಲಿ ನಡೆಯುತ್ತಿದ್ದು ಈ ಸ್ಪರ್ಧೆಗೆ ಬೆಳಗಾವಿ ಜಿಲ್ಲೆಯ ಯೋಗ ಪಟುಗಳನ್ನು ಆಯ್ಕೆ ಮಾಡಲು ದಿನಾಂಕ 27/7/2025 ರ ರವಿವಾರರಂದು ಕನ್ನಡ ಸಾಹಿತ್ಯ ಭವನಚನ್ನಮ್ಮನ ವೃತ್ತದ ಹತ್ತಿರ ಬೆಳಗಾವಿಯಲ್ಲಿ ಆಯೋಜಿಸಲಾಗಿದೆ ಈ ಸ್ಪರ್ಧೆಗೆ ಬೆಳಗಾವಿ ಜಿಲ್ಲೆಯ ಎಲ್ಲ ಯೋಗಪಟುಗಳು ಯೋಗ ಆಸಕ್ತರು ಭಾಗವಹಿಸಲು ಕೋರಲಾಗಿದೆ.ಸ್ಪರ್ಧೆಯ ವಯೋಮಿತಿಯು ಈ ಕೆಳಕಂಡಂತಿವೆ…..1,ಸಬ್ ಜೂನಿಯರ್ ವಿಭಾಗ (08 ರಿಂದ 10 ವರ್ಷಗಳು)2,ಸಬ್…

Read More

ಭಾರತೀಯ ಮಜ್ದೂರ್ ಸಂಘದ 70ನೇ ವರ್ಷದ ಸಂಸ್ಥಾಪನಾ ದಿನಾಚರಣೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಗಾಂಧಿನಗರದ ಪುರಸಭೆ ಗಾರ್ಡನ್ ಆವರಣದಲ್ಲಿ ಭಾರತೀಯ ಮಜ್ದೂರ್ ಸಂಘದ 70ನೇ ವರ್ಷದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಬುಧವಾರಬೆಳಗಾವಿ ಜಿಲ್ಲಾ ಸಂಘಟಿತ ಕಾರ್ಮಿಕ ಗೌರವ ಅಧ್ಯಕ್ಷರು ಚಿದಾನಂದ ದೊಡಮನಿ ಸಸಿಗೆ ನೀರು ಉಣಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ದತ್ತೋಪಂತ್ ಬಾಪೂರಾವ್ ಠೇಂಗಡಿ ಅವರು ಈ ರಾಷ್ಟ್ರ ಕಂಡಂತಹ ಪ್ರಮುಖ ಸಾಮಾಜಿಕ ಕಾರ್ಯಕರ್ತ. ಇವರು ಭಾರತೀಯ ಕಾರ್ಮಿಕ ಸಂಘದ ನಾಯಕರು ಮತ್ತು ಸ್ವದೇಶೀ ಜಾಗರಣ್ ಮಂಚ್, ಭಾರತೀಯ ಮಜ್ದೂರ್ ಸಂಘ, ಭಾರತೀಯ…

Read More

ಭಾರತೀಯ ಮಜ್ದೂರ್ ಸಂಘದ 70ನೇ ವರ್ಷದ ಸಂಸ್ಥಾಪನಾ ದಿನಾಚರಣೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಗಾಂಧಿನಗರದ ಪುರಸಭೆ ಗಾರ್ಡನ್ ಆವರಣದಲ್ಲಿ ಭಾರತೀಯ ಮಜ್ದೂರ್ ಸಂಘದ 70ನೇ ವರ್ಷದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಬುಧವಾರಬೆಳಗಾವಿ ಜಿಲ್ಲಾ ಸಂಘಟಿತ ಕಾರ್ಮಿಕ ಗೌರವ ಅಧ್ಯಕ್ಷರು ಚಿದಾನಂದ ದೊಡಮನಿ ಸಸಿಗೆ ನೀರು ಉಣಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ದತ್ತೋಪಂತ್ ಬಾಪೂರಾವ್ ಠೇಂಗಡಿ ಅವರು ಈ ರಾಷ್ಟ್ರ ಕಂಡಂತಹ ಪ್ರಮುಖ ಸಾಮಾಜಿಕ ಕಾರ್ಯಕರ್ತ. ಇವರು ಭಾರತೀಯ ಕಾರ್ಮಿಕ ಸಂಘದ ನಾಯಕರು ಮತ್ತು ಸ್ವದೇಶೀ ಜಾಗರಣ್ ಮಂಚ್, ಭಾರತೀಯ ಮಜ್ದೂರ್ ಸಂಘ, ಭಾರತೀಯ…

Read More

ವಿವಾಹ ವಿಚ್ಛೇದನಕ್ಕಾಗಿ ಕೋರ್ಟ್ ಗೆ ಬಂದಾಗ : ಸವದತ್ತಿ ಕೋರ್ಟ್ ಆವರಣದಲ್ಲೇ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆಗೈದ ಪತಿ.

ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ನ್ಯಾಯಾಲಯದ ಕೋರ್ಟ್ ಆವರಣದಲ್ಲೇ ಪತ್ನಿ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆಗೈದ ಪತಿ. ಸವದತ್ತಿ ತಾಲೂಕಿನ ಕರಿಕಟ್ಟಿ ಗ್ರಾಮದ ಐಶ್ವರ್ಯ ಗಣಾಚಾರಿ ಎಂಬ ಮಹಿಳೆಗೆ ಗಂಭೀರ ಗಾಯ ಬೈಲಹೊಂಗಲ ತಾಲೂಕಿನ ಸವಂಟಗಿ ಗ್ರಾಮದ ಮುತ್ತಪ್ಪ ಗಣಾಚಾರಿಯಿಂದ ಮಚ್ಚಿನಿಂದ ಹಲ್ಲೆ ಆರೋಪ ಗಂಭೀರ ಗಾಯಗೊಂಡ ಮಹಿಳೆಗೆ ಸವದತ್ತಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕೀಮ್ಸ್ ಆಸ್ಪತ್ರೆಗೆ ರವಾನೆ ಕೌಟುಂಬಿಕ ಕಲಹ ಹಿನ್ನೆಲೆ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ…

Read More

ಸರ್ಕಾರಿ ಪ್ರಾಥಮಿಕ ಶಾಲೆಯ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿರುವ 12 ಮಕ್ಕಳ ಬಗ್ಗೆ ಸಿವಿಲ್‍ ನ್ಯಾಯಾಧೀಶರಾದ ಸಿದ್ರಾಮ ರೆಡ್ಡಿ ವಿಚಾರಣೆ ನಡೆಸಿದರು.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಜನತಾ ಕಾಲೋನಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಕಲುಷಿತ ಕುಡಿಯುವ ನೀರು ಸೇವಿಸಿ ಅಸ್ವಸ್ಥಗೊಂಡಿರುವ 12 ಮಕ್ಕಳ ವಿಚಾರಣೆ ನಡೆಸಿ ವರದಿ ಸಲ್ಲಿಸಲು ಉಪ ಕಾರ್ಯದರ್ಶಿಗಳು, ಬಾಲ ನ್ಯಾಯ ಸಮಿತಿ, ಕರ್ನಾಟಕ ಉಚ್ಚ ನ್ಯಾಯಾಲಯ ಬೆಂಗಳೂರು ರವರು ಸೂಚಿಸಿದ ಮೇರೆಗೆ, ದಿನಾಂಕಃ 21-07-2025 ರಂದು ಸವದತ್ತಿಯ ಪ್ರಧಾನ ಸಿವಿಲ್‍ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಕಾರ್ಯದರ್ಶಿಯಾದ ಶ್ರೀ. ಸಿದ್ರಾಮ ರೆಡ್ಡಿ ರವರ ಜೊತೆಗೆ ಭೇಟಿ ನೀಡಿದ ಗೌರವಾನ್ವಿತ…

Read More