ಸಂಚಾರಿ ಸತ್ಯ

ರಥ ಸಪ್ತಮಿ : ಪೂಜೆ ವಿಧಾನ, ಶುಭ ಮುಹೂರ್ತ, ಮಹತ್ವ ಮತ್ತು ಪ್ರಯೋಜನ..!

‌ಇದೇ ಶುಕ್ರವಾರ 2024 ಫೆಬ್ರವರಿ 16ರಂದು ರಥ ಸಪ್ತಮೀ. ‌ಮಾಘ ಮಾಸ ವಿಶೇಷ ಪೌರಾಣಿಕ ಮಹತ್ವವನ್ನು ಹೊಂದಿದೆ. ಪೂಜೆ ಮತ್ತು ದಾನದ ದೃಷ್ಟಿಕೋನದಿಂದ ವಿಶೇಷ ಮಹತ್ವವನ್ನು ಹೊಂದಿರುವ ಅನೇಕ ಶುಭ ದಿನಗಳು ಈ ತಿಂಗಳಲ್ಲಿವೆ. ಅದೇ ಅನುಕ್ರಮದಲ್ಲಿ, ವಸಂತ ಪಂಚಮಿ ಮೊದಲು ಮತ್ತು ನಂತರ ಬರುವ ಅಚಲ ಸಪ್ತಮಿ ತಿಥಿಯನ್ನು ಧಾರ್ಮಿಕ ದೃಷ್ಟಿಯಿಂದ ಬಹಳ ವಿಶೇಷವೆಂದು ಪರಿಗಣಿಸಲಾಗುತ್ತದೆ. ಅಚಲಾ ಸಪ್ತಮಿಯನ್ನು ಕೆಲವು ಸ್ಥಳಗಳಲ್ಲಿ ರಥ ಸಪ್ತಮಿ, ಮಾಘ ಸಪ್ತಮಿ ಎಂದು ಆಚರಿಸಲಾಗುತ್ತದೆ.​ಪುರಾಣಗಳಲ್ಲಿ ರಥ ಸಪ್ತಮಿ ಮಾಘ ಮಾಸದ…

Read More

ಸರ್ಕಾರ ಇಡು ಗಂಟು ಸಾವಿರ ಕೋಟಿ ಸಾಹಿತ್ಯ ಪರಿಷತ್ತಿಗೆ ಕೊಡಲು ಮನವಿ

ಕನ್ನಡ ಸಾಹಿತ್ಯ ಪರಿಷತ್ತಿಗೆ ಕರ್ನಾಟಕ ರಾಜ್ಯ ಸರ್ಕಾರ ಇಡು ಗಂಟು ಎಂದು ಒಂದು ಸಾವಿರ ಕೋಟಿ ರೂಪಾಯಿ ನೀಡಿ ಆರ್ಥಿಕವಾಗಿ ಭದ್ರ ಸ್ವಾವಲಂಭಿ ಪರಿಷತ್ತು ಸ್ವಾಭಿಮಾನಿಯಾಗುವಂತೆ ಮಾಡಬೇಕೆಂದು ಸಾಹಿತಿ ಜೆ ಎಮ್ ರಾಜಶೇಖರ ಮನವಿಸಿಕೊಂಡು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ನಂತರ ಸರ್ಕಾರದ ಆರ್ಥಿಕ ಸೌಲಭ್ಯವನ್ನು ಪ್ರತಿ ವರ್ಷ ಕೊಡುವುದನ್ನು ಸ್ಥಗಿತ ಮಾಡಬಹುದು. ಇಡು ಗಂಟು ಒಂದು ಸಾವಿರ ಕೋಟಿ ರೂಪಾಯಿ ರಾಷ್ಟ್ರೀಯ ಬ್ಯಾಂಕಿನಲ್ಲಿರಿಸಿ ಬರುವ ಬಡ್ಡಿಯಿಂದ ಪರಿಷತ್ತಿನ ಆಡಳಿತ ಮತ್ತು ಸಾಹಿತ್ಯಕ ಕಾರ್ಯಕ್ರಮಗಳನ್ನು ಮಾಡಲು ಮುಕ್ತ…

Read More

ಕೋಲಾರ ಜಿಲ್ಲೆಯ ಶಾಸಕರಿಗೆ ಉಸ್ತುವಾರಿ ನೀಡಿ.

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡಗಳೊಂದಿಗೆ 2024 ಹಾಗೂ 2025 ಸಾಲಿನ ಆಯಾ ವ್ಯಯ ಪೂರ್ವಭಾವಿ ಬಜೆಟ್ ಚರ್ಚೆ.. ಮುಖ್ಯಮಂತ್ರಿ ಸಿದ್ದರಾಮಯ್ಯ…. ವಿಧಾನಸೌಧದಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ರೈತ ಸಂಘಗಳ ಮುಖಂಡಗಳೊಂದಿಗೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು 2024 ಆಗ 2025ರ ರಾಜ್ಯ ಬಜೆಟ್ ಪೂರ್ವಭಾವಿ ತಯಾರಿ ಬಗ್ಗೆ ಚರ್ಚಿಸಲು ಸಭೆ ಕರೆದಿದ್ದರು ಸಭೆಯಲ್ಲಿ ಹಲವಾರು ವಿಚಾರಗಳು ರೈತರ ಬಗ್ಗೆ ಚರ್ಚೆ ಆಯಿತು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ನೀರಿನ ವಿಚಾರವಾಗಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ…

Read More

ವಕೀಲನ ಮಗನ ಬರ್ಬರ ಹತ್ಯೆ

ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಹೊಬಳಿಯ ಪಾಲಹಳ್ಳಿ ಗ್ರಾಮದಲ್ಲಿ ಬೆಳಂಬೆಳಿಗ್ಗೆಯೇ(11/02/2024)ರೌಡಿ ಶೀಟರ್ ನ ಬರ್ಬರ ಹತ್ಯೆ ಮಾಡಿದ್ದು ಜನ ಭಯಬೀತರಾಗಿದ್ದಾರೆ.ಪಾಲಹಳ್ಳಿ ಗ್ರಮದ ವಕೀಲ ನಾಗೇಂದ್ರ ಎಂಬುವರ ಮಗ ಪ್ರಜ್ವಲ್(29) ಅಲಿಯಾಸ್ ಪಾಪು ಕೊಲೆಯಾಗಿದ್ದು, ಪಾಲಹಳ್ಳಿ ಗ್ರಾಮದಲ್ಲಿ ಬೇಕರಿ ಒಂದರ ಮುಂದೆ ಇಂದು ಬೆಳಿಗ್ಗೆ ನಿಂತಿರುವಾಗ ಕೇರಳ ರಾಜ್ಯದ ನೋಂದಣಿ ಇರುವ ಬಿಳಿ ಇನೋವಾ ಕಾರಿನಲ್ಲಿ ಬಂದ ನಾಲ್ಕು ಜನ ಏಕಾ ಏಕಿ ಕಾರಿನಿಂದ ಇಳಿದು ಮಚ್ಚುಗಳಿಂದ ಪಾಪುವಿನ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾರೆ ಇವರಿಂದ ತಪ್ಪಿಸಿಕೊಳ್ಳಲು ಪ್ರತಯ್ನಿಸಿದಾದರು…

Read More

ರಾಜ್ಯಸಭೆ ಚುನಾವಣೆಗೆ BJP ಅಭ್ಯರ್ಥಿಗಳ ಪಟ್ಟಿ ಪ್ರಕಟ; ಮಾಜಿ ಸಚಿವ ಸೋಮಣ್ಣಗೆ ಕೈತಪ್ಪಿದ ಟಿಕೆಟ್​

ನವದೆಹಲಿ, ಫೆ.11: ರಾಜ್ಯಸಭೆ ಚುನಾವಣೆಗೆ (Rajya Sabha elections)ಇದೀಗ BJP ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡಿದ್ದು, ಮಾಜಿ ಸಚಿವ ಸೋಮಣ್ಣಗೆ ರಾಜ್ಯಸಭೆ ಟಿಕೆಟ್​ ಕೈತಪ್ಪಿದೆ. ವಿ.ಸೋಮಣ್ಣ ಅವರು ಟಿಕೆಟ್​ ಆಕಾಂಕ್ಷಿಯಾಗಿದ್ದರು. ಅವರ ಬದಲು ನಾರಾಯಣ ಭಾಂಡಗೆಗೆ ಟಿಕೆಟ್​​ ನೀಡಲಾಗಿದೆ. ಜೊತೆಗೆ ಬಿಹಾರದಲ್ಲಿ ಡಾ.ಧರ್ಮಶೀಲಾ ಗುಪ್ತಾ ಹಾಗೂ ಡಾ.ಭೀಮಸಿಂಗ್​ ಸೇರಿ ಇಬ್ಬರಿಗೆ ರಾಜ್ಯಸಭೆ ಟಿಕೆಟ್ ನೀಡಲಾಗಿದೆ. ಇನ್ನುಳಿದಂತೆ ಛತ್ತೀಸ್​ಗಢದಲ್ಲಿ ರಾಜಾ ದೇವೇಂದ್ರಪ್ರತಾಪ್​ ಸಿಂಗ್​, ಹರಿಯಾಣದಲ್ಲಿ ಸುಭಾಷ್​ ಬಾರ್ಲಾಗೆ ಹಾಗೂ ಉತ್ತರ ಪ್ರದೇಶದಲ್ಲಿ ಆರ್​.ಪಿ.ಎನ್​ ಸಿಂಗ್​ಗೆ ಟಿಕೆಟ್ ನೀಡಲಾಗಿದೆ. ಬಿಜೆಪಿ ಅಭ್ಯರ್ಥಿಗಳ…

Read More

ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಜಾಮೀನು ರಹಿತ warrant ಜಾರಿ.!

ಬೆಂಗಳೂರು (ಫೆ.10): ಬೆಂಗಳೂರು ಬಿಟಿಎಂ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ. ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದಿದ್ದ ಮೇಕೆದಾಟು ಪಾದಯಾತ್ರೆಯ ವೇಳೆ ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸ್ಥಳೀಯ ಆರೋಗ್ಯಾಧಿಕಾರಿಂದ ಹಾಗೂ ಪೊಲೀಸ್ ಅಧಿಕಾರಿಗಳಿಂದ ದೂರು ದಾಖಲಿಸಿಕೊಳ್ಳಲಾಗಿತ್ತು. ಇನ್ನು ಈ ಬಗ್ಗೆ ಪೊಲೀಸರು ತನಿಖೆ ನಡೆಸಿ, ನ್ಯಾಯಾಲಯಕ್ಕೆ…

Read More

ಜನಸ್ಪಂದನಾ ಕಾರ್ಯಕ್ರಮದಲ್ಲಿ ಬಿಸಿಯೂಟ ನೌಕರರ ಬೇಡಿಕೆ.

ಜನಸ್ಪಂದನಾ ಕಾರ್ಯಕ್ರಮದಲ್ಲಿ ಬಿಸಿಯೂಟ ನೌಕರರ ಬೇಡಿಕೆಗಳ ಮನವಿ ಪತ್ರ ಮಾನ್ಯ ಸಿದ್ದರಾಮಯ್ಯನವರಿಗೆ ಪ್ರಜಾ ಸೇವಾ ಸಮಿತಿ ಸಂಯೋಜಿತ ಅಕ್ಷರ ದಾಸೋಹ ಕ್ಷೇಮಾಭಿವೃದ್ಧಿ ಸಮಿತಿ ಸಂಸ್ಥಾಪಕ ಅಧ್ಯಕ್ಷರಾದ ಕಲ್ವಮಂಜಲಿ ಸಿ ಶಿವಣ್ಣ ಅವರ ನೇತೃತ್ವದ ಸಂಘಟನೆ ಮುಖಂಡರುಗಳ ನೇತೃತ್ವದಲ್ಲಿ ಕೊಡಲಾಯಿತು ಇಡೀ ಕರ್ನಾಟಕ ರಾಜ್ಯಾದ್ಯಂತ ಇರುವ ಒಂದು ಲಕ್ಷ ಹದಿನೆಂಟು ಸಾವಿರ ಅಕ್ಷರ ದಾಸೋಹ ನೌಕರರ ಬೇಡಿಕೆಗಳು ಈಡೇರಿಸಬೇಕೆಂದು ಹಾಗೂ ನೌಕರರ 6ನೇ ಗ್ಯಾರೆಂಟಿ ಜಾರಿ ಮಾಡಬೇಕೆಂದು ಒತ್ತಾಯಿಸಲಾಯಿತು ಮಾಸಿಕ 10500 ವೇತನ ನೀಡಬೇಕು ನೌಕರರ ಕಾಯಂ ಗೊಳಿಸಬೇಕು…

Read More

ಬೆಂಗಳೂರು ನೆಲಮಂಗಲ ಟೋಲ್ ಅವಧಿ‌ ಮುಗಿದರೂ ಶುಲ್ಕ ವಸೂಲಿ ಆರೋಪ! ಪ್ರಶ್ನೆ ಮಾಡಿ ಹಣ ಪಾವತಿಸದೇ ಸಂಚರಿಸಿದ ಕಾರ್‌ ಚಾಲಕ

ಬೆಂಗಳೂರು: ಬೆಂಗಳೂರು ತುಮಕೂರು ರಾಷ್ಟ್ರೀಯ ಹೆದ್ದಾರಿಯ ನೆಲಮಂಗಲ ಟೋಲ್ ಅವಧಿ‌ ಮುಗಿದರೂ ಶುಲ್ಕ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇನ್ನು ಈ ಬಗ್ಗೆ ಪ್ರಶ್ನೆ ಮಾಡಿದ ಕಾರ್‌ ಚಾಲಕರೊಬ್ಬರು ಒಂದು ರೂಪಾಯಿ ಶುಲ್ಕ ಪಾವತಿಸದೇ ಸಂಚಾರ ಮಾಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ನೆಲಮಂಗಲ ಟೋಲ್‌ ಮಾರ್ಗದಲ್ಲಿ ತೆರಳಿದ ವಾಹನ ಚಾಲಕ ” ಪಾಸ್ಟ್‌ಟ್ಯಾಗ್‌ ಯಾಕೆ ಸ್ಕ್ಯಾನ್‌ ಮಾಡಬೇಕು. ಈ ಟೋಲ್‌ನ ಟೆಂಡರ್‌ ಅವಧಿಯು 2020 ರಲ್ಲಿಯೇ ಮುಕ್ತಾಯವಾಗಿದೆ, ನಾನು ಯಾಕೆ…

Read More

LK Advani: ಬಿಜೆಪಿ ‘ಭೀಷ್ಮ’ನಿಗೆ ‘ಭಾರತ ರತ್ನ’: ಕೇಸರಿ ಪಕ್ಷದ ಹಿಂದಿನ ‘ಸಾರಥಿ’ಯ ಸುದೀರ್ಘ ಪಯಣ

ಹೊಸದಿಲ್ಲಿ: ಭಾರತೀಯ ಜನತಾ ಪಕ್ಷದ ಭೀಷ್ಮ ಎಂದೇ ಹೆಸರಾಗಿರುವ ಹಿರಿಯ ನಾಯಕ ಹಾಗೂ ಬಿಜೆಪಿ ‘ಸಾರಥಿ’ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ದೇಶದ ಅತ್ಯುನ್ನತ ಗೌರವವಾದ ‘ಭಾರತ ರತ್ನ’ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. 96 ವರ್ಷದ ಅಡ್ವಾಣಿ ಅವರನ್ನು ‘ಭಾರತ ರತ್ನ’ಕ್ಕೆ ಆಯ್ಕೆ ಮಾಡಿರುವ ಮಾಹಿತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಕಟಿಸಿದ್ದಾರೆ. ಇದರೊಂದಿಗೆ ಬಿಜೆಪಿಯ ಇಬ್ಬರು ಅಗ್ರಗಣ್ಯ ನಾಯಕರು ತಮ್ಮ ಜೀವಿತಾವಧಿಯಲ್ಲಿಯೇ ‘ಭಾರತ ರತ್ನ’ಕ್ಕೆ ಪಾತ್ರರಾದಂತಾಗಿದೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು 2015ರಲ್ಲಿ ಈ…

Read More

ಬಜೆಟ್ 2024: ಎಚ್ಚರಿಕೆ, ಬ್ಯಾಂಕ್‌ಗಳಿಗೆ ಹೊಸ ನಿಯಮಗಳು. ಗ್ರಾಹಕರು ಕಡ್ಡಾಯವಾಗಿ ತಿಳಿದುಕೊಳ್ಳಬೇಕಾದ ವಿಷಯ

ಬಜೆಟ್ 2024: ಎಚ್ಚರಿಕೆ, ಬ್ಯಾಂಕ್‌ಗಳಿಗೆ ಹೊಸ ನಿಯಮಗಳು. ಪ್ರತಿ ತಿಂಗಳ ಮೊದಲ ದಿನ ದೇಶದಲ್ಲಿ ಆರ್ಥಿಕ ವಹಿವಾಟಿನ ಜತೆಗೆ ಹಲವು ಬದಲಾವಣೆಗಳು ಆಗುತ್ತಿವೆ. ಹೊಸ ವರ್ಷಕ್ಕೆ ಜನವರಿ ತಿಂಗಳು ಮುಗಿದಿದೆ.. ಈಗ ಫೆಬ್ರವರಿ ತಿಂಗಳು ಬಂದಿದೆ.. ಈ ತಿಂಗಳುಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ.. NPS ನಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಠೇವಣಿ ಮಾಡಿದ ಮೊತ್ತದ ಶೇಕಡಾ 25 ರಷ್ಟು ಮಾತ್ರ ಹಿಂಪಡೆಯಲು ಅವಕಾಶವಿದೆ.. ಡಿಕ್ಲರೇಶನ್ ಫಾರ್ಮ್ ಅನ್ನು ಸಹ ಮೊದಲು ಸಲ್ಲಿಸಬೇಕು. ಅಷ್ಟೇ ಅಲ್ಲ ಬ್ಯಾಂಕ್ ಗಳಿಗೆ ಹೊಸ ನಿಯಮಗಳು…

Read More