ಸಂಚಾರಿ ಸತ್ಯ

ಸುರಗೇರಿ ಬೆಟ್ಟದಲ್ಲಿ ಭುವನೇಶ್ವರಿ ದೇವಿಯ ಅಂಬಲಿ ಪ್ರಸಾದ ಮಹಿಮೆ..!

ಬಾಗಲಕೋಟೆ  ಜಿಲ್ಲೆಯ ಬೀಳಗಿ ತಾಲ್ಲೂಕಿನ ಕುಂದರಗಿ ಗ್ರಾಮದ ಸುರಗೇರಿ ಬೆಟ್ಟದಲ್ಲಿ ಭುವನೇಶ್ವರಿ ದೇವಿ ಸನ್ನಿಧಾನದಲ್ಲಿ  ಸಿಗುವ ಅಂಬಲಿ ಪ್ರಸಾದ ಅಮೃತವಿದ್ದಂತೆ, ಸೇವಿಸಿದರೆ ರೋಗಗಳು ಮಾಯಾ  ಮಕ್ಕಳಾಗದವರ ಒಡಲು ತುಂಬುತ್ತದಂತೆ. ದೇವರ ಸನ್ನಿಧಾನದಲ್ಲಿ ಸಿಗುವ ಆ ಅಂಬಲಿ ಪ್ರಸಾದಕ್ಕೆ ಭಕ್ತರು ಭಕ್ತಿಯಿಂದ ದಿನಗಟ್ಟಲೆ ಕಾಯ್ದು ಸಂಕಲ್ಪ ಮಾಡುವರು ತಾಯಿ ಭುವನೇಶ್ವರಿ ದೇವಿ ದರ್ಶನ ಪಡೆಯಲು ಪ್ರತಿ ಶುಕ್ರವಾರದಂದು ದೇವಿ ಆರಾಧನೆ ಪೂಜೆ ಮಂತ್ರ ಪಠಣೆ ಅಭಿಷೇಕ ನಡೆಯುತ್ತದೆ ಸುಮಾರು 40 ಸಾವಿರದಿಂದ ಒಂದು ಲಕ್ಷದವರೆಗೆ ಸಹಸ್ರಾರು ಭಕ್ತರು ಬರುವರು…

Read More

ಭಾರತ ವಿರೋಧಿ ನಡೆ: ಮಾಲ್ಡೀವ್ಸ್ ಅಧ್ಯಕ್ಷ ಮುಯಿಝು ಪದಚ್ಯುತಿ ಪ್ರಕ್ರಿಯೆಗೆ ಚಾಲನೆ!

ಮಾಲಿ(ಮಾಲ್ಡೀವ್ಸ್): ಮಾಲ್ಡೀವ್ಸ್ ಸಂಸತ್ತಿನಲ್ಲಿ ಬಹುಮತ ಹೊಂದಿರುವ ಪ್ರಮುಖ ವಿರೋಧ ಪಕ್ಷವಾದ ಮಾಲ್ಡೀವಿಯನ್ ಡೆಮಾಕ್ರೆಟಿಕ್ ಪಾರ್ಟಿ(MDP), ಅಧ್ಯಕ್ಷ ಮೊಹಮ್ಮದ್ ಮುಯಿಝು ವಿರುದ್ಧ ಮಹಾಭಿಯೋಗ ಅಂದರೆ ಇಂಪೀಚ್‌ಮೆಂಟ್‌ ನಿರ್ಣಯವನ್ನು ಸಲ್ಲಿಸಲು ಸಜ್ಜಾಗಿದೆ. ನಿನ್ನೆ ಭಾನುವಾರ ಚೀನಾ ಪರ ಒಲವಿರುವ ಮೊಹಮ್ಮದ್ ಮುಯಿಝು ಸಂಪುಟಕ್ಕೆ ಅಟಾರ್ನಿ ಜನರಲ್ ಅಹ್ಮದ್ ಉಶಮ್, ಆರ್ಥಿಕ ಸಚಿವ ಮೊಹಮ್ಮದ್ ಸಯೀದ್, ವಸತಿ ಸಚಿವ ಅಲಿ ಹೈದರ್ ಮತ್ತು ಇಸ್ಲಾಮಿಕ್‌ ಸಚಿವ ಡಾ. ಮೊಹಮ್ಮದ್ ಶಹೀಮ್ ಅಲಿ ಸಯೀದ್ ಅವರನ್ನು ಸೇರಿಸಿಕೊಳ್ಳುವ ವಿಚಾರವಾಗಿ ಸಂಸತ್ತಿನಲ್ಲಿ ವಾಗ್ವಾದ ನಡೆದಿದ್ದು ಅಲ್ಲದೆ…

Read More

ಗಣರಾಜ್ಯೋತ್ಸವ 2024: ಆಚರಣೆಗೆ ಸಕಲ ಸಿದ್ಧತೆ, ರಾಷ್ಟ್ರಪತಿಗಳಿಂದ ಧ್ವಜಾರೋಹಣ

New Delhi: ದೇಶದೆಲ್ಲೆಡೆ 75ನೇಗಣರಾಜ್ಯೋತ್ಸವದ ಆಚರಣೆಗೆ ಸಕಲ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಕರ್ನಾಟದಲ್ಲಿಯೂ ಭಾರೀ ಸಂಭ್ರಮ ಮನೆಮಾಡಿದೆ. ಇಂದು ಬೆಳಗ್ಗೆ 8 ಗಂಟೆಗೆ ನವದೆಹಲಿಯಲ್ಲಿ ರಾಷ್ಟ್ರಪತಿಗಳಾದ ದೌಪದಿ ಮುರ್ಮು ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದು, ಈ ವರ್ಷದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಆಗಮಿಸಿದ್ದಾರೆ. ‘ವೀಕ್ಷಿತ್‌ ಭಾರತ್‌’ ಮತ್ತು ‘ಲೋಕತಂತ್ರ ಕಿ ಮಾತೃಕಾ’ ಥೀಮ್‌ನಡಿ ಈ ವರ್ಷದ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಗಣರಾಜ್ಯೋತ್ಸವ 2024ರ ಮೆರವಣಿಗೆಯು ವಿಜಯ್ ಚೌಕ್‌ನಿಂದ ಕರ್ತವ್ಯ ಪಥ್‌ಗೆ ಹೋಗುವ ಮಾರ್ಗವನ್ನು ಅನುಸರಿಸಿ,…

Read More

ಜಗದೀಶ್ ಶೆಟ್ಟರ್​ ಕಾಂಗ್ರೆಸ್​ಗೆ ಶೆಟರ್ ಹಾಕಿ ಬಿಜೆಪಿಗೆ ವಾಪಸ್ ಆಗಿದ್ಯಾಕೆ?

ಬೆಂಗಳೂರು, (ಜನವರಿ 25): ಎಂಟೇ ಎಂಟು ತಿಂಗಳು. ಎರಡು ವಿಚಾರಧಾರೆಗಳು. ಎರಡು ಪಕ್ಷಗಳು. ಅವಮಾನ-ಸಮ್ಮಾನ, ಸೋಲು-ಮುಜುಗರ ಏನೇನೆಲ್ಲ ನೋಡ್ಬಿಟ್ಟರು ಉತ್ತರ ಕರ್ನಾಟಕದ ಲಿಂಗಾಯತ ಪ್ರಭಾವಿ ನಾಯಕ ನಾಯಕ ಜಗದೀಶ್‌ ಶೆಟ್ಟರ್‌(Jagadish Shettar ). ಪಕ್ಷದ ರಾಜ್ಯಾಧ್ಯಕ್ಷ, 2 ಬಾರಿ ವಿಪಕ್ಷ ನಾಯಕ, ಸ್ಪೀಕರ್‌, ಮುಖ್ಯಮಂತ್ರಿ.. ಬಿಜೆಪಿಯಲ್ಲಿ ಸಿಗ್ಬೇಕಿದ್ದ ಎಲ್ಲ ಹುದ್ದೆಗಳನ್ನ ಶೆಟ್ಟರ್‌ ಅನುಭವಿಸಿದವರು. ಆದರೆ, 8 ತಿಂಗಳ ಹಿಂದೆ ಟಿಕೆಟ್‌ ಕೊಡದೆ ಸ್ವಾಭಿಮಾನಕ್ಕೆ ಧಕ್ಕೆಯಾಯ್ತು ಎಂದು ಬಿಜೆಪಿ ಗುಡ್‌ಬೈ ಹೇಳಿದ್ದ ಶೆಟ್ಟರ್‌ ಮತ್ತೆ ಕೇಸರಿ ಪಡೆಗೆ ಸೇರಿಕೊಂಡಿದ್ದಾರೆ….

Read More

ಫೋನ್ ಚಾರ್ಜ್​ ಮಾಡುವ ಅಗತ್ಯವೇ ಇಲ್ಲ: ಶೀಘ್ರದಲ್ಲೇ ಬರಲಿದೆ 50 ವರ್ಷ ತಾಳಿಕೆ ಬರುವ ಬ್ಯಾಟರಿ!!

ಬೀಜಿಂಗ್​: ಬ್ಯಾಟರಿ ಖಾಲಿಯಾಗಿ ಮೊಬೈಲ್​ಫೋನ್​ ಬಂದಾದರೆ ಜೀವವೇ ಹೋದಂತಾಗುತ್ತದೆ. ಆದರೆ, ಈಗ ಹೊಸ ಬ್ಯಾಟರಿಯೊಂದನ್ನು ಸಂಶೋಧನೆ ಮಾಡಲಾಗಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡುವ ಅಗತ್ಯವೇ ಇಲ್ಲ. ಇದು 50 ವರ್ಷಗಳವರೆಗೆ ಬಾಳಿಕೆ ಬರುತ್ತದೆ. ಚಾರ್ಜಿಂಗ್ ಅಥವಾ ನಿರ್ವಹಣೆಯ ಅಗತ್ಯವಿಲ್ಲದೆ 50 ವರ್ಷಗಳವರೆಗೆ ವಿದ್ಯುತ್ ಉತ್ಪಾದಿಸಬಹುದು ಎಂದು ಹೇಳಲಾಗುವ ಹೊಸ ಬ್ಯಾಟರಿಯನ್ನು ಚೀನಾದಲ್ಲಿ ಸ್ಟಾರ್ಟ್-ಅಪ್ ಕಂಪನಿಯೊಂದು ಅಭಿವೃದ್ಧಿಪಡಿಸಿದೆ. ದಿ ಇಂಡಿಪೆಂಡೆಂಟ್​ನಲ್ಲಿ ಈ ಕುರಿತು ವರದಿಯೊಂದು ಪ್ರಕಟವಾಗಿದೆ. ಈ ಕಂಪನಿಯು ಪರೀಕ್ಷೆಯನ್ನು ಪೂರ್ಣಗೊಳಿಸಿದ ನಂತರ ಮತ್ತು ಅಗತ್ಯವಿರುವ ಎಲ್ಲಾ ಅನುಮತಿಗಳನ್ನು…

Read More

ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆ ಘಟಕ ಪತ್ತೆ; ₹2 ಕೋಟಿ ಮೌಲ್ಯದ ಸಾಮಗ್ರಿ ವಶ

ಬೆಂಗಳೂರು: ಕರ್ನಾಟಕ ಸರ್ಕಾರಿ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸಾಬೂನನ್ನು ನಕಲಿಯಾಗಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಹೈದರಾಬಾದಿನಲ್ಲಿ ಭೇದಿಸಲಾಗಿದೆ. ಈ ಕಾರ್ಯಾಚರಣೆ ವೇಳೆ ನಕಲಿ ಉತ್ಪನ್ನ, ಅದರ ಪ್ಯಾಕಿಂಗ್ ಗೆ ಬಳಸುತ್ತಿದ್ದ ಕಾರ್ಟನ್ ಬಾಕ್ಸ್ ಗಳು ಸೇರಿದಂತೆ ಸುಮಾರು ರೂ 2 ಕೋಟಿ ಬೆಲೆಯ ಮಾಲು ಪತ್ತೆಯಾಗಿದೆ. ನಕಲಿ ತಯಾರಿಕೆ ಆರೋಪದ ಮೇಲೆ ಹೈದರಾಬಾದಿನ ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ಎಂಬುವವರನ್ನು ಬಂಧಿಸಲಾಗಿದೆ. ಮಾಲಕಪೇಟೆ ಪೊಲೀಸರಿಗೆ ದೂರು ನೀಡಿದ್ದು ತನಿಖೆ ನಡೆದಿದೆ. ನಕಲಿ ಮೈಸೂರ್ ಸ್ಯಾಂಡಲ್…

Read More

ಲೋಕಾಯುಕ್ತ ಇಲಾಖೆ ಹಮ್ಮಿಕೊಂಡ ಜನ ಸಂಪರ್ಕ ಸಭೆ.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕು ಪಂಚಾಯತ ಸಭಾ ಭವನದಲ್ಲಿ ಲೋಕಾಯುಕ್ತ ಇಲಾಖೆ ಹಮ್ಮಿಕೊಂಡ ಜನ ಸಂಪರ್ಕ ಸಭೆಯಲ್ಲಿ ಎಸ್ಪಿ ಹನಮಂತರಾಯ ಅವರು ಜನ ಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸಾರ್ವಜನಿಕರು ತಮ್ಮ ಏನೇ ಸಮಸ್ಯೆಗಳಿದ್ದರು ಜನ ಸಂಪರ್ಕ ಸಭೆಯಲ್ಲಿ ಅಷ್ಟೇ ಅಲ್ಲದೆ ನೇರವಾಗಿ ನಮ್ಮ ಬೆಳಗಾವಿ ಕಛೇರಿಗೆ ಬಂದು ನಮ್ಮಗೆ ದೂರು ನೀಡಬಹುದು. ಅಷ್ಟೇ ಅಲ್ಲದೆ ತಮಗೆ ಆದ ತೊಂದರೆಯನ್ನು ಸಾರ್ವಜನಿಕರು ಕಛೇರಿಯ ದೂರವಾಣಿ ಸಂಖ್ಯೆಗೆ ಕರೆ ಮಾಡುವ ಮೂಲಕ ತಮ್ಮ ಸಮಸ್ಯೆ ಮತ್ತು…

Read More

ಶಾಲೆಗಳಲ್ಲಿ ವಾರ್ಷಿಕೋತ್ಸವ ಆಚರಣೆ ಮತ್ತು ಇತರೆ ‌ಸಾಂಸ್ಕ್ರೃತಿಕ ಕಾರ್ಯಕ್ರಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿ ನಡೆಸುವಂತೆ ಒತ್ತಾಯಿಸಿ….

ಕೋಲಾರ: ಸರ್ಕಾರಿ , ಅನುದಾನಿತ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ಶಾಲೆಗಳಲ್ಲಿ ವಾರ್ಷಿಕೋತ್ಸವ ಆಚರಣೆ ಮತ್ತು ಇತರೆ ‌ಸಾಂಸ್ಕ್ರೃತಿಕ ಕಾರ್ಯಕ್ರಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿ ನಡೆಸುವಂತೆ ಒತ್ತಾಯಿಸಿ ಕನ್ನಡ ಸೇನೆ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಶಿಕ್ಷಣಾಧಿಕಾರಿ ಸಹಿರಾ ಅಂಜಂ ರವರ ಮೂಲಕ ಡಿಡಿಪಿಐ ರವರಿಗೆ ಮನವಿ ಸಲ್ಲಿಸಲಾಯಿತು.ಕನ್ನಡ ಸೇನೆ ಜಿಲ್ಲಾಧ್ಯಕ್ಷ ಕನ್ನಡಮಿತ್ರ ವೆಂಕಟಪ್ಪ ಮಾತನಾಡಿ, ಸರ್ಕಾರಿ ಹಾಗೂ ಖಾಸಗಿ ಶಾಲೆ, ಕಾಲೇಜುಗಳಲ್ಲಿ ವಾರ್ಷಿಕೋತ್ಸವ ಹಾಗೂ ಇತರೆ ಕಾರ್ಯಕ್ರಮದಲ್ಲಿ ಕನ್ನಡವನ್ನು ಕಡೆಗಣಿಸಿ ಪರ ಭಾಷೆಗಳಾದ ತಮಿಳು, ತೆಲುಗು ಇತರೆ…

Read More

ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಿ: ಹಿಂದುಳಿದ ವರ್ಗಗಳ ಸ್ವಾಮೀಜಿಗಳ ಮನವಿ

ಬೆಂಗಳೂರು, ಜನವರಿ 07 : ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಬೇಕು ಎಂದು ಹಿಂದುಳಿದ ಸಮುದಾಯಗಳ ಮಠಾಧೀಶರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಇಂದು ಅವರನ್ನು ಭೇಟಿಮಾಡಿ ಈ ಮನವಿ ಸಲ್ಲಿಸಿದರು.ಶ್ರಮಿಕ ವರ್ಗದವರಿಗೆ ಗ್ಯಾರಂಟಿಗಳು ಹೆಚ್ಚು ಉಪಯುಕ್ತ ವಾಗಿವೆ ಎಂದು ಸ್ವಾಮೀಜಿಗಳು ಅಭಿಪ್ರಾಯ ಪಟ್ಟರು.ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯ ಮಂತ್ರಿಗಳು ವರದಿ ನೀಡಲು ಎರಡು ತಿಂಗಳ ಕಾಲ ಅವಧಿ ವಿಸ್ತರಣೆ ಯಾಗಿದೆ. ಜಯಪ್ರಕಾಶ್ ಹೆಗ್ಡೆ ಅವರು ಕಾಂತರಾಜು ಅವರ ವರದಿಯನ್ನೇ ಕೊಡಲು…

Read More

ರಾಜ್ಯದ ರೈತರಿಗೆ ಗುಡ್ ನ್ಯೂಸ್

Farmers: ರಾಜ್ಯದ ರೈತರಿಗೆ ಸರ್ಕಾರದಿಂದ ಹೊಸ ವರ್ಷಕ್ಕೆ ಸಿಹಿ ಸುದ್ದಿ ನೀಡಿದ್ದು, ಇನ್ಮುಂದೆ (farmers) ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದು ಬಸ್ತು ಸೇವಾ ಶುಲ್ಕವನ್ನು ಇಳಿಕೆ ಮಾಡಿ ಆದೇಶವನ್ನು ಹೊರಡಿಸಿದೆ. ಸ್ವಾವಲಂಬಿ ಯೋಜನೆ ಅಡಿ ಜಮೀನು ನಕ್ಷೆಗಾಗಿ (ಸ್ಕೆಚ್) ಸಲ್ಲಿಸುವ ಪ್ರತಿ ಅರ್ಜಿಗೆ ನಿಗದಿ ಪಡಿಸಿದ ಪರಿಷ್ಕೃತ ಶುಲ್ಕ ಈ ಕೆಳಗಿನಂತಿದೆ.* 2 ಎಕರೆ ವರೆಗೆ 2,500 ರೂ. (ನಗರ), 1,500 ರೂ. (ಗ್ರಾಮೀಣ)* 2 ಎಕರೆ ನಂತರ ಪ್ರತಿ ಎಕರೆಗೆ 1,000 ರೂ. (ನಗರ),…

Read More