ಸಂಚಾರಿ ಸತ್ಯ

ಒಂದು ವರ್ಷಕ್ಕೆ ರಾಜ್ಯಕ್ಕೆ ಬರಬೇಕಾದ 14 ಸಾವಿರ ಕೋಟಿ ರೂ. ಪಾಲು ಕುಂಟಿತ: ಕೃಷ್ಣ ಭೈರೇಗೌಡ

ವಿಧಾನಸೌಧದಲ್ಲಿ ಸಂಪುಟ ಸಭೆ(Cabinet Meeting) ನಂತರ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ ‘ರಾಜ್ಯದ ಪರ ಸಮರ್ಥ ವಾದ ಮಂಡನೆಗೆ ಸಲಹಾ ಸಮಿತಿ ರಚನೆಗೆ ತೀರ್ಮಾನಿಸಲಾಗಿದೆ. 4 ಲಕ್ಷ ಕೋಟಿ ರೂಪಾಯಿ ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗುತ್ತಿದೆ. ಆದರೆ, ಅದರಲ್ಲಿ ರಾಜ್ಯಕ್ಕೆ 60-70 ಸಾವಿರ ಕೋಟಿ ಮಾತ್ರ ಬರುತ್ತಿದೆ ಎಂದರು. ಬೆಂಗಳೂರು, ಜ.05: 16ನೇ ಹಣಕಾಸು ಆಯೋಗ ರಚಿಸಲು ಕೇಂದ್ರ ಅಧಿಸೂಚನೆ ಹೊರಡಿಸಿದೆ. ಈ ಹಿನ್ನಲೆ  ಹಣಕಾಸು ಆಯೋಗದ ಮುಂದೆ ಏನು ವಾದ ಮಂಡಿಸಬೇಕೆಂದು ಚರ್ಚೆಯಾಗಿದೆ ಎಂದು ಕಂದಾಯ…

Read More

ಕನ್ನಡ ನಾಮ ಫಲಕ ಶೇಕಡ 60 ರಷ್ಟು ಹಾಗೂ ಕನ್ನಡ ಹೋರಾಟಗಾರರನ್ನು ಬೇಷರತ್ತಿನ ಮೇಲೆ ಬಿಡುಗಡೆಗೊಳಿಸಿ.

ಕರ್ನಾಟಕದಲ್ಲಿ ಎಲ್ಲಾ ಕಾರ್ಖಾನೆ ಮತ್ತು ಅಂಗಡಿ ಮುಂಗಟ್ಟುಗಳ ಮೇಲೆ ಶೇಕಡ 60 ರಷ್ಟು ಕನ್ನಡ ನಾಮಫಲಕ ಅಳವಡಿಸಬೇಕು ಮತ್ತು ಕನ್ನಡಪರ ಹೋರಾಟಗಾರರನ್ನು ಬಂಧಿಸಿರುವ ರಾಜ್ಯ ಸರ್ಕಾರ ಈ ಕೂಡಲೇ ಬೇಷರತ್ತು ಮೂಲಕ ಬಿಡುಗಡೆಗೊಳಿಸಬೇಕು. ಕಳ್ಳತನ, ಕೊಲೆ ಮಾಡಿದಂತಹ ಕಟುಕರಿಗೆ ಬೆಳಿಗ್ಗೆ ಠಾಣೆಗೆ ಕರೆದುಕೊಂಡು ಸಂಜೆ ಬಿಡುಗಡೆ ಮಾಡುತ್ತಾರೆ. ನಾಡು, ನುಡಿ, ಜಲ ಭಾಷೆಗಾಗಿ ಹೋರಾಟ ಮಾಡಿದಂತಹ ಕನ್ನಡಿಗರಿಗೆ ಜೈಲು ಶಿಕ್ಷೆ ನೀಡಿರುತ್ತೀರಿ. ಇದು ಸರಿನಾ, ಎಲ್ಲಿದೆ ನ್ಯಾಯ. ಆದ್ದರಿಂದ ಈ ಕೂಡಲೇ ಕನ್ನಡ ಪರ ಹೋರಾಟಗಾರರನ್ನು ಬಿಡುಗಡೆಗೊಳಿಸಬೇಕು….

Read More

ಕಸದ ರಾಶಿಯನ್ನು ಕೂಡಲೇ ಸ್ವಚ್ಛಗೊಳಿಸಿ ಇಲ್ಲವಾದಲ್ಲಿ ಸಂಘಟನೆ ಪದಾಧಿಕಾರಿಗಳೇ ಸ್ವಚ್ಛಗೊಳಿಸಬೇಕಾಗುತ್ತದೆ : ಅಹಿಂದ ಜನ ಸೇವಾ ಸಮಿತಿ ಒತ್ತಾಯ…

ಕೋಲಾರ : ನಗರದ ವಿಧಾನಸೌಧದ ಆವರಣವನ್ನು ಸ್ವಚ್ಛಗೊಳಿಸುವುದರಲ್ಲಿ ಕಚೇರಿಯ ಸಿಬ್ಬಂದಿ ಸಂಪೂರ್ಣ ನಿರ್ಲಕ್ಷ ವಹಿಸಿದ್ದಾರೆ. ಕಚೇರಿಯಲ್ಲಿ ಸಾಕಷ್ಟು ಸಿಬ್ಬಂದಿ ವರ್ಗವಿದ್ದರು ಸಹ ಆವರಣದಲ್ಲಿ ಕಸದ ರಾಶಿಯು ಹೆಚ್ಚಾಗಿದೆ, ಕಸವಿರುವ ಕಡೆ ಸಾರ್ವಜನಿಕರು ಉಗುಳುವುದು ಸಹ ಹೆಚ್ಚು ಇದರಿಂದಾಗಿ ವೈರಸ್ ತರಹದ ರೋಗಗಳು ಹೆಚ್ಚಾಗುವ ಸಾಧ್ಯತೆ ಇದೆ ಹಾಗೂ ಕಚೇರಿಯ ಕಚೇರಿಯ ಅವಣದಲ್ಲಿ ಕಸ, ಗಲೀಜು ಇರುವುದು ಸರ್ಕಾರಕ್ಕೆ ಒಂದು ಆಗೌರವ. ಹೀಗಾಗಿ ಮಾನ್ಯ ತಹಶೀಲ್ದಾರ್ ರವರು ತಕ್ಷಣ ತಮ್ಮ ಸಿಬ್ಬಂದಿಗೆ ಸೂಕ್ತ ಮಾರ್ಗದರ್ಶನವನ್ನು ನೀಡಿ ಕಚೇರಿಯ ಒಳಾಂಗಣ…

Read More

ಭೂದಾಖಲೀಕರಣ ಸುಗಮ ತಂತ್ರಾಂಶದಲ್ಲಿ ಮಾರ್ಪಾಡು

ಪಹಣಿ ಪತ್ರಿಕೆಯಲ್ಲಿ ಬಹು ಮಾಲೀಕತ್ವ, ವಿಭಿನ್ನ ಶುಲ್ಕ ನಿಗದಿಯಂತಹ ತಾಂತ್ರಿಕ ತೊಡಕು నివారిసి, ಭೂದಾಖಲೀಕರಣ ಸುಸೂತ್ರಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಜತೆಗೆ ಭೂಮಾಲೀಕರ ಮೇಲಿನ ಅರ್ಜಿ ಶುಲ್ಕದ ಹೊರೆಯನ್ನೂ ಇಳಿಸಿದೆ. ಅರ್ಜಿ ಶುಲ್ಕ ದೊಡ್ಡ ಪ್ರಮಾಣದಲ್ಲಿದೆ. ಇದರಿಂದಾಗಿ ಪೋಡಿಮುಕ್ತ ಗ್ರಾಮದ ಉದ್ದೇಶ ಈಡೇರುವುದಿಲ್ಲ, ಪಹಣಿಯಲ್ಲಿನ ಬಹು ಮಾಲೀಕತ್ವ ಸರ್ಕಾರದ ಇನ್ನುಳಿದ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ತೊಂದರೆಯಾಗಲಿದೆ ಶಾಸಕರು ಗಮನಸೆಳೆದಿದ್ದರು. ಎಂದು ಅಲಿನೇಷನ್ ಪೂರ್ವ ನಕ್ಷೆ, 11ಇ ಸ್ಕೆಚ್. ತತ್ಕಾಲ್ ಪೋಡಿ, ಹದ್ದುಬಸ್ತು ಹಾಗೂ ಸ್ವಾವಲಂಬಿ ಯೋಜನೆಯಡಿ ಸ್ವೀಕರಿಸುವ…

Read More

ಪಂಚಮ ಸಾಲಿ ಶ್ರೀ ಗಳ ಬಗ್ಗೆ ಕೀಳುಮಟ್ಟದ ಹೇಳಿಕೆ ನೀಡಿದ ಬಿಜೆಪಿ ಮಾಜಿ ಶಾಸಕ ಎ ಎಸ್ ಪಾಟೀಲ್ ಕ್ಷಮೆಗೆ ಆಗ್ರಹ

ಬೆಂಗಳೂರು ನಗರ ಪಂಚಮಸಾಲಿ ಸಂಘದ ಅಧ್ಯಕ್ಷರಾದ ಆನಂದ್ ಬಿರಾದಾರ್ ಅವರ ನೇತೃತ್ವದಲ್ಲಿ ಇಂದು ರಾಜಾಜಿನಗರದ ರಾಷ್ಟ್ರೀಯ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ ಕಚೇರಿಯಲ್ಲಿ ತುರ್ತು ಸುದ್ದಿಗೋಷ್ಟಿ ಕರೆಯಲಾಗಿತ್ತು.  ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಲಿ ಬಿಜೆಪಿ ಪಕ್ಷದ  ರಾಜ್ಯ ರೈತ ಮೋರ್ಚಾ ಅಧ್ಯಕ್ಷರಾದ ಎ ಎಸ್ ಪಾಟೀಲ್ ನಡಹಳ್ಳಿ ಅವರು ಪಂಚಮ ಸಾಲಿ ಸಮುದಾಯದ ಪ್ರಥಮ ಜಗದ್ಗುರು ಶ್ರೀ ಶ್ರೀ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರ ಬಗ್ಗೆ ಕೀಳಾಗಿ ಮಾತನಾಡಿ ಸ್ವಾಮೀಜಿ…

Read More

ಶೌಚಾಲಯ ನಿರ್ಮಿಸಿ ಇಲ್ಲವೇ ನಿರ್ಮಿಸಲು ಅವಕಾಶ ಕೊಡಿ: ಕನ್ನಡ ಸೇನೆ ಒತ್ತಾಯ

ಕೋಲಾರ.01: ನಗರದ ಕೋಲಾರಮ್ಮ ದೇವಾಲಯ ಹಾಗೂ ಸೋಮೇಶ್ವರ ದೇವಾಲಯಗಳಿಗೆ ಬರುವ ಭಕ್ತರು ಮತ್ತು ಪ್ರವಾಸಿಗರಿಗೆ ಶೌಚಾಲಯ ವ್ಯವಸ್ಥೆ ಇಲ್ಲದೇ ಪರದಾಡುವಂತಾಗಿದ್ದು ಕೊಡಲೇ ಎರಡು ದೇವಾಲಯಗಳಲ್ಲಿ ಸುಸಜ್ಜಿತವಾದ ಶೌಚಾಲಯ ನಿರ್ಮಾಣ ಮಾಡುವಂತೆ ಕನ್ನಡ ಸೇನೆ ಮುಖಂಡರು ಜಿಲ್ಲಾಧಿಕಾರಿ ಆಕ್ರಂಪಾಷ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು. ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಕನ್ನಡ ಸೇನೆ ಜಿಲ್ಲಾಧ್ಯಕ್ಷ ಕನ್ನಡಮಿತ್ರ ವೆಂಕಟಪ್ಪ ಕೋಲಾರ ನಗರದ ಅಧಿದೇವತೆ ಕೋಲಾರಮ್ಮ ದೇವಾಲಯ ಹಾಗೂ ಶಿಲ್ಪಕಲೆಯ ಸೊಬಗನ್ನು ಹೊಂದಿರುವ ಸೋಮೇಶ್ವರ ದೇವಾಲಯವನ್ನು ವೀಕ್ಷಿಸಲು ಪ್ರತಿನಿತ್ಯ ಸಾವಿರಾರು…

Read More

2023ರಲ್ಲಿ 89 ಲಕ್ಷಕ್ಕೂ ಹೆಚ್ಚು ಸಂಚಾರ ನಿಯಮ ಉಲ್ಲಂಘನೆ: 184.83 ಕೋಟಿ ರೂ. ದಂಡ ವಸೂಲಿ

2023ರಲ್ಲಿ 89,74,945 ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, 184.83 ಕೋಟಿ ರೂ. ದಂಡವನ್ನು ಬೆಂಗಳೂರು ಸಂಚಾರಿ ಪೊಲೀಸರು ವಸೂಲಿ ಮಾಡಿದ್ದಾರೆ. ಸಿಸಿಕ್ಯಾಮರಾ ಪರಿಶೀಲಿಸಿ 87,25,321 ಸಂಚಾರಿ ನಿಯಮ ಉಲ್ಲಂಘನೆ ಕೇಸ್, ಸಂಚಾರಿ ಪೊಲೀಸರು ಖುದ್ದಾಗಿ ದಾಖಲಿಸಿದ ಕೇಸ್​ಗಳ ಸಂಖ್ಯೆ 2,49,624. ಬೆಂಗಳೂರು, ಜನವರಿ 01: ನಗರ ಸೇರಿದಂತೆ ರಾಜ್ಯಾದ್ಯಂತ 2023ಕ್ಕೆ ಬೈಬೈ ಹೇಳಿ ಹೊಸ ವರ್ಷ 2024ನ್ನು ಅದ್ಧೂರಿಯಾಗಿ ಸ್ವಾಗತಿಸಲಾಗಿದೆ. ಆದರೆ 2023 ರಲ್ಲಿ ಬೆಂಗಳೂರು ಸಂಚಾರ ಪೊಲೀಸರು Bangaluru Traffic Police ದಾಖಲಿಸಿರುವ ಪ್ರಕರಣಗಳು, ಈ ಬಾರಿ…

Read More

2024ಕ್ಕೆ ಗ್ರ್ಯಾಂಡ್​ ವೆಲ್ಕಂ ಕೋರಿದ ಕರುನಾಡಿನ ಜನರು.

ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಹೊಸ ವರ್ಷದ ಸಂಭ್ರಮಾಚರಣೆ ಮನೆ ಮಾಡಿದ್ದು,  2023ಕ್ಕೆ ಬೈಬೈ ಹೇಳಿ ಹೊಸ ವರ್ಷ 2024ಕ್ಕೆ ಬೆಂಗಳೂರಿಗೆ ಹಾಯ್ ಹೇಳಿದ್ದಾರೆ. ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ಬೀದರ್, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ಮಂಡ್ಯ, ಮೈಸೂರು, ರಾಯಚೂರು ಸೇರಿದಂತೆ ಹಲವೆಡೆ ಅದ್ದೂರಿಯಾಗಿ ಆಚರಿಸಲಾಗಿದೆ.

Read More

ಕನ್ನಡ ಹಬ್ಬ ಮಹದೇವಪುರ ಕೈಗಾರಿಕಾ ವಲಯದ ಕನ್ನಡ ರಾಜ್ಯೋತ್ಸವ

ಕನ್ನಡವೆಂದರೆ ಅದು ಬರಿ ಭಾಷೆಯಲ್ಲ. ಪ್ರತಿ ಕನ್ನಡಿಗನ ಎದೆಯಲ್ಲಿ ಅರಳಿ ಘಮಘಮಿಸುವ ಭಾವನೆಯ ಪುಷ್ಪ. ಆಚರಣೆಗಳು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು ಎಂಬ ಮಾತಿನಂತೆ ನಿತ್ಯ ಭುವನೇಶ್ವರಿ ದೇವಿಯ ಪೂಜಿಸುವ ಮನೋಭಾವ ಕನ್ನಡಿಗರಲ್ಲಿ ಮೂಡುತ್ತಿರುವುದು ಬಹಳ ಸಂತೋಷದ ಸಂಗತಿ.2023 ರ ಕೊನೆಯ ದಿನವಾದರೂ ಕನ್ನಡ ರಾಜ್ಯೋತ್ಸವದ ಆಚರಣೆಗಳು ನಡೆಯುತ್ತಿರುವುದು ಹೆಮ್ಮೆಯ ವಿಚಾರ. ಇಂದು ಡಿಸೆಂಬರ್ 31. ಮಹಾದೇವಪುರ ಕೈಗಾರಿಕಾ ವಲಯ ಸಿಂಗಯ್ಯನ ಪಾಳ್ಯ, ಬೆಂಗಳೂರು ಇಲ್ಲಿ ಶ್ರೀ ಗಜಾನನ ಪ್ರೆಸ್ ಕಾಪೊನೆಂಟ್ಸ್ ಮಾಲೀಕರಾದ ಶ್ರೀ ಮಹಾದೇವ…

Read More

ಇನ್​ಸ್ಟಾಗ್ರಾಂ ತ್ರಿಕೋನ ಪ್ರೇಮ: ಪ್ರೇಯಸಿಗಾಗಿ ಮತ್ತೋರ್ವ ಯುವಕನನ್ನು 50 ಬಾರಿ ಇರಿದು ಕೊಲೆ ಮಾಡಿದ ವ್ಯಕ್ತಿ

ತ್ರಿಕೋನ ಪ್ರೇಮ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬರು ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ದೆಹಲಿಯ ಭಾಗೀರಥಿ ವಿಹಾರದಲ್ಲಿ ನಡೆದಿದೆ. ಇದಕ್ಕೆಲ್ಲಾ ತ್ರಿಕೋನ ಪ್ರೇಮವೇ ಕಾರಣ ಎನ್ನಲಾಗಿದೆ. ಒಂದೇ ಯುವತಿಯನ್ನು  ಇಬ್ಬರು ಪ್ರೀತಿಸುತ್ತಿದ್ದರು. ಮೃತರನ್ನು ಮಾಹಿರ್ ಅಲಿಯಾಸ್ ಇಮ್ರಾನ್ ಎಂದು ಗುರುತಿಸಲಾಗಿದೆ. ಹಾಗೂ ಆರೋಪಿ ಅರ್ಮಾನ್ ಖಾನ್ ಇನ್​ಸ್ಟಾಗ್ರಾಂನಲ್ಲಿ ಓರ್ವ ಯುವತಿಯನ್ನು ಪ್ರೀತಿಸುತ್ತಿದ್ದರು. ಇದೇ ಮಾಹಿರ್ ಕೊಲೆಗೆ ಕಾರಣವಾಯಿತು. ತ್ರಿಕೋನ ಪ್ರೇಮ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬರು ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ದೆಹಲಿಯ ಭಾಗೀರಥಿ ವಿಹಾರದಲ್ಲಿ ನಡೆದಿದೆ. ಇದಕ್ಕೆಲ್ಲಾ ತ್ರಿಕೋನ ಪ್ರೇಮವೇ ಕಾರಣ ಎನ್ನಲಾಗಿದೆ. ಒಂದೇ…

Read More