ಸಂಚಾರಿ ಸತ್ಯ

Mann Ki Baat: ಯಾವ ದೇಶ ನಾವೀನ್ಯತೆಗೆ ಅವಕಾಶ ನೀಡುವುದಿಲ್ಲವೋ ಆ ದೇಶದ ಅಭಿವೃದ್ಧಿ ಅಲ್ಲಿಗೆ ನಿಲ್ಲುತ್ತದೆ

ಯಾವ ದೇಶ ನಾವೀನ್ಯತೆ, ಹೊಸ ಆವಿಷ್ಕಾರಕ್ಕೆ ಅವಕಾಶ ನೀಡುವುದಿಲ್ಲವೋ ಆ ದೇಶದ ಅಭಿವೃದ್ಧಿ ಅಲ್ಲಿಗೆ ನಿಲ್ಲುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. 2023ರ ಕೊನೆಯ ಮನ್​ಕಿ ಬಾತ್​ನಲ್ಲಿ ಮಾತನಾಡಿರುವ ಪ್ರಧಾನಿ ಮೋದಿ, ಎಂದೂ ಕೂಡ ಯಾವುದೇ ಅಭಿವೃದ್ಧಿ ಕಾರ್ಯವು ನಿಲ್ಲದಂತೆ ನೋಡಿಕೊಳ್ಳೋಣ. ನಾವು ಒಟ್ಟಾಗಿ ಪ್ರಯತ್ನ ನಡೆಸಿದಾಗಲೆಲ್ಲಾ ದೇಶಕ್ಕೆ ಹೆಚ್ಚಿನ ಲಾಭವಾಗಿದೆ. ದೇಶದಲ್ಲಿ 70 ಸಾವಿರ ಅಮೃತ ಸರೋವರಗಳ ನಿರ್ಮಾಣವೂ ನಮ್ಮ ಸಾಧನೆಯಾಗಿದೆ ಎಂದರು. ಯಾವ ದೇಶ ನಾವೀನ್ಯತೆ, ಹೊಸ ಆವಿಷ್ಕಾರಕ್ಕೆ ಅವಕಾಶ ನೀಡುವುದಿಲ್ಲವೋ…

Read More

ಕೋಟ್ಯಂತರ ರೂ. ಮೌಲ್ಯದ ಮರ ಕಡಿದ ಆರೋಪ: ಸಂಸದ ಪ್ರತಾಪ್ ಸಹೋದರ ವಿಕ್ರಮ್ ಸಿಂಹ ವಶಕ್ಕೆ

ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶನಿವಾರ ವಶಕ್ಕೆ ಪಡೆದುಕೊಂಡಿದ್ದಾರೆ. ಹಾಸನ ಜಿಲ್ಲೆಯಲ್ಲಿ ಕೋಟ್ಯಂತರ ರೂ. ಮೌಲ್ಯದ 126 ಮರ ಕಡಿದು ಸಾಗಿಸಿದ ಆರೋಪದಡಿ ವಿಕ್ರಮ್ ಸಿಂಹ ವಿರುದ್ಧ ಕೇಸ್ ದಾಖಲಾಗಿತ್ತು ಬೆಂಗಳೂರು, ಡಿಸೆಂಬರ್​ 30: ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ (pratap simha) ಸಹೋದರ ವಿಕ್ರಮ್ ಸಿಂಹರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶನಿವಾರ ವಶಕ್ಕೆ ಪಡೆದುಕೊಂಡಿದ್ದಾರೆ. ಹಾಸನ ಜಿಲ್ಲೆಯಲ್ಲಿ ಕೋಟ್ಯಂತರ ರೂ. ಮೌಲ್ಯದ 126 ಮರ ಕಡಿದು…

Read More