ಸಂಚಾರಿ ಸತ್ಯ

ಹಲಗತ್ತಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಮನೆ ಮನದಲ್ಲಿ ವೇಮನ 174ನೇ ಮಾಸಿಕ ತತ್ವ ಚಿಂತನ ಹಾಗೂ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಆಧ್ಯಾತ್ಮಿಕ ಚಿಂತಕ ಪ್ರದೀಪ ಗುರೂಜಿ ಮಾತನಾಡಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದಲ್ಲಿ ಹೇಮ ವೇಮ ಸೇವಾ ಸಮಿತಿಯ ಆಶ್ರಯದಲ್ಲಿ ಬೆನಕಟ್ಟಿಯ ಹೇಮ ವೇಮನ ಸದ್ಬೋಧನ ಪೀಠ ಹಮ್ಮಿಕೊಂಡಿದ್ದ ಮನೆ ಮನದಲ್ಲಿ ವೇಮನ 174ನೇ ಮಾಸಿಕ ತತ್ವ ಚಿಂತನ ಹಾಗೂ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ವೇಮನರ ವಚನ ಕುರಿತು ಬಾಗಲಕೋಟದ ಆಧ್ಯಾತ್ಮಿಕ ಚಿಂತಕ ಪ್ರದೀಪ ಗುರೂಜಿಚಿಂತನ ನಡೆಸಿ ಅವರು ಮಾತನಾಡಿದರು.ನಾವಾಡುವ ಮಾತು, ಕೃತಿ ಒಂದಾದಾಗ ಮಾತ್ರ ನಮ್ಮ ಬದುಕನ್ನು ಸುಂದರಮಯ ವಾಗಿಸಿಕೊಳ್ಳಲು ಸಾಧ್ಯ. ಮಹಾತ್ಮರು, ಶರಣರು ಹಾಗೆ ಬದುಕಿದ್ದರಿಂದಲೇ ಅವರು…

Read More

ಬೆಳಗಾವಿ ಅಧಿವೇಶನ ಸಂದರ್ಭದಲ್ಲಿಸಮರ್ಪಕ ವಸತಿ, ಸಾರಿಗೆ, ಊಟೋಪಹಾರ ವ್ಯವಸ್ಘೆ ಕಲ್ಪಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌ ಸೂಚನೆ

ಜಿಲ್ಲಾಧಿಕಾರಿಗಳ‌ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿದ ವಿಧಾನಮಂಡಳ ಚಳಿಗಾಲ ಅಧಿವೇಶನ-2024 ರ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಅವರು ಮಾತನಾಡಿದರು.ಪ್ರಸಕ್ತ ಸಾಲಿನ ವಿಧಾನಮಂಡಳ ಚಳಿಗಾಲ ಅಧಿವೇಶನ ಡಿ.9 ರಿಂದ ನಡೆಯಲಿದೆ. ಅಧಿವೇಶನ ಸಂದರ್ಭದಲ್ಲಿ ಸಮರ್ಪಕ ವಸತಿ, ಸಾರಿಗೆ, ಊಟೋಪಹಾರ ವ್ಯವಸ್ಘೆ ಕಲ್ಪಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಈ ಬಾರಿಯ ಚಳಿಗಾಲದ ಅಧಿವೇಶನ ಸಿದ್ಧತೆಗೆ ಕಡಿಮೆ ಸಮಯಾವಕಾಶವಿದ್ದು, ಅಧಿವೇಶನ ಯಶಸ್ವಿಗಾಗಿ ಅಧಿಕಾರಿಗಳು, ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ಹೇಳಿದರು. ಅಧಿವೇಶನದ ಯಶಸ್ವಿಗಾಗಿ ಈಗಾಗಲೇ…

Read More

ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕನ್ನಡ ಪರ ಸಂಘಟನೆಗಳಿಂದ ಮುರುಗೋಡ ವನ್ನು ತಾಲೂಕ ಕೇಂದ್ರವನ್ನಾಗಿ ಮಾಡಬೇಕೆಂದು ಪ್ರತಿಭಟಿಸಿ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕು ಮುರಗೋಡ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕನ್ನಡ ಪರ ಕಾರ್ಮಿಕ ಪರ ದಲಿತಪರ ಹಾಗೂ ರೈತ ಪರ ಸಂಘಟನೆಗಳು ಮತ್ತು ಪರಮಪೂಜ್ಯ ನೀಲಕಂಠ ಶ್ರೀಗಳ ಹಾಗೂ ಪಟ್ಟಣದ ಗುರು ಹಿರಿಯರ ಜೊತೆಗೂಡಿ ಮುರಗೋಡ ಪಟ್ಟಣದ ಹೊಸ ನಿಲ್ದಾಣ ಹತ್ತಿರ ರಸ್ತೆ ಬಂದು ಮಾಡಿ ಮುರುಗೋಡ ವನ್ನು ತಾಲೂಕ ಕೇಂದ್ರವನ್ನಾಗಿ ಮಾಡಬೇಕೆಂದು ಪ್ರತಿಭಟಿಸಿ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು ಕಳೆದ 42 ವರ್ಷಗಳಿಂದ ತಾಲೂಕು ರಚನೆ ಹೋರಾಟ ಆರಂಭಿಸಿ ಹಲವಾರು…

Read More

ಖ್ಯಾತ ನ್ಯಾಯವಾದಿಗಳಾದ ಎಸ್.ಎಂ.ಕುಲಕರ್ಣಿ ಅವರಿಗೆ 2024ರ ಜೀವಮಾನ ಸಾಧನೆ ಪ್ರಶಸ್ತಿ ವಿತರಿಸಲಾಯಿತು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ವಿಪ್ರ ವಿದ್ಯಾ ಸಂಸ್ಥೆಯ ಶ್ರೀಮತಿ ರುಕ್ಮಿಣಿಬಾಯಿ ಮಾಳದಕರ ಜ್ಞಾನ ಪ್ರಬೋಧಿನಿ ವಿದ್ಯಾಲಯ ತುರನೂರ-ರಾಮದುರ್ಗದಲ್ಲಿ ಶ್ರೀ ವೆಂಕಣ್ಣ ಕರಗುಪ್ಪಿಕರ ದತ್ತಿ ನಿಧಿ ಪ್ರಬಂಧ ಸ್ಪರ್ಧೆ ಹಾಗೂ ಖ್ಯಾತ ನ್ಯಾಯವಾದಿಗಳಾದ ಎಸ್.ಎಂ. ಕುಲಕರ್ಣಿ ಅವರಿಗೆ 2024ರ ಜೀವಮಾನ ಸಾಧನೆ ಪ್ರಶಸ್ತಿ ವಿತರಣಾ ಸಮಾರಂಭ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿಪ್ರ ವಿದ್ಯಾ ಸಂಸ್ಥೆಯ ಗೌರವಾಧ್ಯಕ್ಷ ವಿ.ಎನ್. ಗೋಡಖಿಂಡಿ ಮಾತನಾಡಿದರು. ವಿಶೇಷ ಆಹ್ವಾನಿತರಾಗಿ ಶ್ರೀ ಶಿರೀಷ್ ಜೋಶಿ, ನೀರಜಾ ಗಣಾಚಾರಿ ಆಗಮಿಸಿ, ಶಿಕ್ಷಕ ವೃತ್ತಿಯ ಮಹತ್ವ ಹಾಗೂ…

Read More

ಕನಕದಾಸರ ಜಯಂತ್ಯೋತ್ಸವ ಹಾಗೂ ಡೊಳ್ಳೋತ್ಸವ ಕಾರ್ಯಕ್ರಮಕ್ಕೆ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಚಾಲನೆ ನೀಡಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಸಂಗೋಳ್ಳಿ ರಾಯಣ್ಣ ಸರ್ಕಲ್‌ನಿಂದ ಪ್ರಾರಂಭವಾದ ಸಂತ ಶ್ರೇಷ್ಠ ಕನಕದಾಸರ 537 ನೇ ಜಯಂತ್ಯೋತ್ಸವ, ಡೊಳ್ಳೋತ್ಸವ ಹಾಗೂ ಕುಂಭಮೇಳ ಮೆರವಣಿಗೆಗೆ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಅವರು ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಸಮಾಜ ಬಾಂಧವರು ಕನಕದಾಸರ ತತ್ವಗಳನ್ನು ಜೀವನದಲ್ಲಿ ಅಳವಡಿಕೆ ಮಾಡಿಕೊಂಡು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು. ಸಮಾಜದ ಬೇಡಿಕೆಗಳಿಗೆ ತಮ್ಮ ಕೈಲಾದಷ್ಟು ಸಹಾಯ ಸಹಕಾರ ನೀಡುವುದಾಗಿ ಭರವಸೆ…

Read More

ರಾಮದುರ್ಗ ತಾಲೂಕ ರೈಲ್ವೆ ಹೋರಾಟ ಕ್ರಿಯಾ ಸಮಿತಿಯಿಂದ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿರವರಿಗೆ ಮನವಿ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನಲ್ಲಿ ಕಳೆದ 20 ವರ್ಷಗಳಿಂದ ರಾಮದುರ್ಗದ ಜನತೆ ಲೋಕಾಪೂರದಿಂದ ರಾಮದುರ್ಗ, ಶಿರಸಂಗಿ ಕಾಳಮ್ಮದೇವಿ, ಸವದತ್ತಿ ಯಲ್ಲಮ್ಮ ಮಾರ್ಗವಾಗಿ ಧಾರವಾಡಕ್ಕೆ ರೈಲ್ವೆ ಮಾರ್ಗ ಆಗಬೇಕೆಂದು ನಿರಂತರ ಹೋರಾಟ ಮಾಡುತ್ತಾ ಬಂದಿದ್ದಾರೆ. ಈ ಹೋರಾಟದ ಭಾಗವಾಗಿ 2016-17 ರಿಂದ ಸರ್ವೇ ನಡೆದು 2019 ರಲ್ಲಿ ರೂ.1667 ಕೋಟಿ ಕ್ರೀಯಾ ಯೋಜನೆಯು ಆಗಿ ಕೆಲಸ ಪ್ರಾರಂಭವಾಗದೇ ಉಳಿದಿದೆ.ಕೆಲಸ ಏಕೆ ಪ್ರಾರಂಭವಾಗಲಿಲ್ಲ ಎಂಬುದು ನಿಗೂಢವಾಗಿದೆ. ಕೂಡಲೇ ಲೋಕಾಪೂರದಿಂದ ಧಾರವಾಡದವರೆಗೆ ರಾಮದುರ್ಗ ಸವದತ್ತಿ ರೈಲ್ವೆ ಮಾರ್ಗ ಪ್ರಾರಂಭ ಮಾಡಿ 3-4…

Read More

ಕುಟಕನಕೇರಿ ಗ್ರಾಮದಲ್ಲಿ ಹೈಟೆಕ್ ಮೆಕ್ಕೆಜೋಳದ ಕ್ಷೇತ್ರೋತ್ಸವ ಕಾರ್ಯಕ್ರಮ

ರೈತರಿಗೆ ವರದಾನವಾಗಿರುವ ಹಾಗೂ ರೈತರ ಪರವಾಗಿರುವ ಹೈಟೆಕ್ ಮೆಕ್ಕೆಜೋಳ 5109 ಹಾಕಿ ಕಡಿಮೆ ಖರ್ಚಿನಲ್ಲಿ ಅಧಿಕ ಇಳುವರಿ ಪಡೆಯುವ ಮೆಕ್ಕೆಜೋಳವಾಗಿದೆ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕಂಪನಿಯ ಪ್ರತಿನಿಧಿಯಾದK T ರವಿಕುಮಾರ್,ZSM TSM ಪ್ರಶಾಂತ್ ವಾಲಿ ಹೇಳಿದರು ಬಾಗಲಕೋಟೆ ಜಿಲ್ಲೆ ಬದಾಮಿ ತಾಲೂಕಿನ ಕುಟಕನಕೇರಿ ಗ್ರಾಮದ ರೈತ ಈರಣ್ಣ ಕಿಡಿಯಪ್ಪನವರ ಇವರ ಜಮೀನಿನಲ್ಲಿ ಹೈಟೆಕ್ ಮೆಕ್ಕೆಜೋಳದ ಕ್ಷೇತ್ರೋತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತಾ 5109 ಹೈಟೆಕ್ ನೀರಾವರಿ ತಳಿಯಾಗಿದ್ದು ಉತ್ತಮ ಇಳುವರಿ ನೀಡುವ ತಳಿಯಾಗಿದ್ದು ಮತ್ತು ಮಧ್ಯಮ ಎತ್ತರ ದಟ್ಟ…

Read More

ಶಿಕ್ಷಣ ಇಲಾಖೆ ಖದೀಮರ ಸಾರಥ್ಯದಲ್ಲಿ ರಾಮದುರ್ಗದಲ್ಲಿ ಅನಧಿಕೃತ ಕೋಚಿಂಗ್ ಸೆಂಟರಗಳ ಹಾವಳಿ!

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನಲ್ಲಿ ಅನಧಿಕೃತ ಕೋಚಿಂಗ್ ಸೆಂಟರಗಳ ಹಾವಳಿ ಹೆಚ್ಚಾಗಿದೆ. ರಾಮದುರ್ಗ ತಾಲೂಕಿನಲ್ಲಿ ನಡೆಯುತ್ತಿರುವ ಅನಧಿಕೃತ ಕೋಚಿಂಗ್ ಸೆಂಟರಗಳ ಮೇಲೆ ಕ್ರಮ ಜರುಗಿಸಬೇಕೆಂದು ದಿನಾಂಕ.27/06/2024 ರಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಾರ್ಯಾಲಯ ಬೆಳಗಾವಿ, ಆಯುಕ್ತರ ಕಾರ್ಯಾಲಯ ಶಾಲಾ ಶಿಕ್ಷಣ ಇಲಾಖೆ ಧಾರವಾಡ, ಆಯುಕ್ತರು ಸಾರ್ವಜನಿಕ ಶಿಕ್ಷಣ ಇಲಾಖೆ ನೃಪತುಂಗ ರಸ್ತೆ ಬೆಂಗಳೂರು ಇವರಿಗೆ ಅರ್ಜಿ ಸಲ್ಲಿಸಿದರು ಕೂಡ ಇದುವರೆಗೆ ನಿಲ್ಲಲಾರದ ಅನಧಿಕೃತ ಕೋಚಿಂಗ್ ಸೆಂಟರಗಳು.ಅರ್ಜಿ ಸಲ್ಲಿಸಿ 4 ತಿಂಗಳು ಕಳೆದರೂ ಕೂಡ ಇದುವರೆಗೆ ನನ್ನ…

Read More

ಮಾಂಜರಿ-ಬವನ ಸವದತ್ತಿ ಸೇತುವೆ ಮೂರು ತಿಂಗಳಿಗೇ ಕೊಚ್ಚಿಹೋದ 6.5 ಕೋಟಿ ರೂ ವೆಚ್ಚದ ಸೇತುವೆ!

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಮಾಂಜರಿ ಗ್ರಾಮದ ಬಳಿ ಕೃಷ್ಣಾ ನದಿಗೆ 6.5 ಕೋಟಿ ರೂಪಾಯಿ ವೆಚ್ಚದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಇತ್ತೀಚೆಗೆ ನಿರ್ಮಿಸಲಾದ ಮಾಂಜರಿ-ಬವನ ಸವದತ್ತಿ ಸೇತುವೆ-ಕಮ್-ಬ್ಯಾರೇಜ್ ನಿರ್ಮಾಣಕ್ಕೆ ಅಡ್ಡಲಾಗಿ 3 ತಿಂಗಳ ನಂತರ ಕೊಚ್ಚಿ ಹೋಗಿರುವುದು ಸ್ಥಳೀಯರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಕಳಪೆ ಗುಣಮಟ್ಟದ ಕಾಮಗಾರಿ ಯಿಂದಾಗಿ ಪ್ರಬಲವಾದ ನದಿ ಪ್ರವಾಹ ತಡೆಯದ ಸೇತುವೆಗ ಕುಸಿದಿದೆ ಎಂದು ಆರೋಪಿಸಿದ್ದಾರೆ. ರಾಯಬಾಗ, ಚಿಂಚಲಿ, ಕುಡಚಿ, ದಿಗ್ಗೇವಾಡಿ ಮುಂತಾದ ಹಲವಾರು ಗಡಿ ಗ್ರಾಮಗಳಿಗೆ ಸಂಪರ್ಕ ಸುಧಾರಿಸುವ ಉದ್ದೇಶದಿಂದ…

Read More

ಭಕ್ತ ಶ್ರೇಷ್ಠ ಕನಕದಾಸ‌ ಜಯಂತಿಆಕರ್ಷಕ‌ ಮೆರವಣಿಗೆಗೆ ಶಾಸಕ ಆಸೀಫ ಸೇಠ ಚಾಲನೆ ನೀಡಿದರು.

ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಭಕ್ತ ಶ್ರೇಷ್ಠ ಕನಕದಾಸ‌ ಜಯಂತಿಯನ್ನು ಮಹಾನಗರ ಪಾಲಿಕ ಉಪ ಆಯುಕ್ತರಾದ ಉದಯಕುಮಾರ ಅವರು‌ ಉದ್ಘಾಟಿಸಿ ಅವರು ಮಾತನಾಡಿದರು. ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಲೋಕಕ್ಕೆ ದಾಸಶ್ರೇಷ್ಠ ಕನಕದಾಸರ ಕೊಡುಗೆ ಅಪಾರವಾದುದು. ಕನಕದಾಸರ ಜಯಂತಿಯನ್ನು ಭಕ್ತಿಪೂರ್ವಕವಾಗಿ, ಅಭಿಮಾನಪೂರ್ವಕವಾಗಿ ಆಚರಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಸಾಂಸ್ಕೃತಿಕ ಲೋಕಕ್ಕೆ ಅವರ ಕೊಡುಗೆಯು ದೊಡ್ಡ ಪ್ರಮಾಣದಲ್ಲಿ ಆಧ್ಯಾತ್ಮಿಕ…

Read More