ಸಂಚಾರಿ ಸತ್ಯ

ದುರ್ಗಾಮಾತಾ ಉತ್ಸವ ಕಮಿಟಿ ವತಿಯಿಂದ ಅನ್ನಪ್ರಸಾದ : ಅನ್ನ ಪ್ರಸಾದ ಶುರು ಆಗ್ತುತಿದಂತೆ ಮಳೆರಾಯನ ಆರ್ಭಟ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತೇರ ಬಜಾರದಲ್ಲಿ ಶ್ರೀ ದುರ್ಗಾಮಾತಾ ಉತ್ಸವ ಕಮಿಟಿ ವತಿಯಿಂದ ಬುಧವಾರ ಅನ್ನಪ್ರಸಾದ ಕಾರ್ಯಕ್ರಮ ಜರಗಿತ್ತು ಅನ್ನಪ್ರಸಾದ ಶುರು ಆಗುತ್ತಿದ್ದಂತೆ ಮಳೆರಾಯನ ಆರ್ಭಟ ಜೋರಾಗಿ ಇತ್ತು ಇದೆ ಸಂದರ್ಭದಲ್ಲಿ ಭಕ್ತಾದಿಗಳು ಮಳೆಯಲ್ಲಿ ಪ್ರಸಾದವನ್ನು ಸೇವನೆ ಮಾಡಿದರು

Read More

ನ.1 ರಂದು ಕರ್ನಾಟಕ ಅದ್ದೂರಿ‌ ರಾಜ್ಯೋತ್ಸವ; ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ.

ಬೆಳಗಾವಿ ಜಿಲ್ಲಾ‌ ಪಂಚಾಯತ ಸಭಾಂಗಣದಲ್ಲಿ ಮಂಗಳವಾರ ನಡೆದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ವಹಿಸಿ ಮಾತನಾಡಿದರು. ನ.1 ರಂದು ದೀಪಾವಳಿ ಹಬ್ಬದ ದಿನವೇ ಕರ್ನಾಟಕ ರಾಜ್ಯೋತ್ಸವವನ್ನು ಬೆಳಗಾವಿಯಲ್ಲಿ ಅತೀ ವಿಜೃಂಭಣೆಯಿಂದ ಆಚರಿಸಲಾಗುವದು. ರಾಜ್ಯೋತ್ಸವದ ಹಿನ್ನೆಲೆಯಲ್ಲಿ‌ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಜ್ಯೋತ್ಸವದ ಹಿನ್ನೆಲೆಯಲ್ಲಿ‌ ಕನ್ನಡ‌ ನಾಡು ನುಡಿಗಾಗಿ ಶ್ರಮಿಸಿದ ಕನ್ನಡ ಹೋರಾಟಗಾರರಿಗೆ ಸನ್ಮಾನ ಮಾಡಲಾಗುವುದು. ಅಲ್ಲದೇ ಈ ಬಾರಿ‌ ಕನ್ನಡ ಪರ ಹೋರಾಟಗಾರರು ಹಾಗೂ…

Read More

30 ಕೋಟಿ ವೆಚ್ಚದಲ್ಲಿ ವಿದ್ಯುನ್ಮಾನ ಮಾದರಿ ಉದ್ಯಾನವನ ನಿರ್ಮಾಣ: ಸಚಿವ ಕೃಷ್ಣ ಭೈರೇಗೌಡ

ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಕಿತ್ತೂರು ಕೋಟೆ ಆವರಣದಲ್ಲಿ ಮಂಗಳವಾರ ಜರಗಿದ. ಚನ್ನಮ್ಮನ ಕಿತ್ತೂರಿನ ಕೋಟೆ, ಅರಮನೆ ಸಂರಕ್ಷಣಾ ಕಾಮಗಾರಿಯನ್ನು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ವಿವಿಧ ಕಾಮಗಾರಿಯ ಭೂಮಿ ಪೂಜೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು ಮಾತನಾಡಿದರು. ಕೋಟೆಯ ಮಹಾದ್ವಾರ, ಗೋಡೆಗಳು ಸೇರಿಂತೆ ವಿವಿಧ ಅವಶೇಷಗಳನ್ನು ಸಂರಕ್ಷಿಸಲು ರೂ. 12.11 ಕೋಟಿ ಹಾಗೂ ಇನ್ನಿತರ ಕಾಮಗಾರಿಗಳಿಗೆ 2.4 ಕೋಟಿ ಅನುದಾನ ಬಳಕೆಯಾಗಲಿದೆ. ಕಳೆದ ಒಂದು…

Read More

ಪ್ರಾಸಿಕ್ಯೂಷನ್‌ ಪಾಲಿಟಿಕ್ಸ್!

ಬೆಂಗಳೂರು: ಮುಡಾ ನಿವೇಶನ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಕ್ರಮಕ್ಕೆ ಪ್ರತಿಯಾಗಿ ರಾಜ್ಯಪಾಲರು, ಬಿಜೆಪಿ ಹಾಗೂ ಜೆಡಿಎಸ್ ನಾಯಕರ ವಿರುದ್ಧ ರಾಜಕೀಯ ಹೋರಾಟವನ್ನು ಸರಕಾರ ತೀವ್ರಗೊಳಿಸಿದೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ಹಾಗೂ ಜನಾರ್ದನ ರೆಡ್ಡಿ ವಿರುದ್ಧದ ಬಾಕಿ ಇರುವ ಪ್ರಕರಣಗಳಲ್ಲೂ ಪ್ರಾಸಿಕ್ಯೂಷನ್‌ಗೆ ಅನುಮೋದನೆ ನೀಡುವಂತೆ ರಾಜ್ಯಪಾಲರಿಗೆ ತಾಕೀತು ಮಾಡುವ ತೀರ್ಮಾನವನ್ನು ಸಂಪುಟ ಸಭೆ ಗುರುವಾರ ಕೈಗೊಂಡಿದೆ. ಆ ಮೂಲಕ, ರಾಜ್ಯಪಾಲರನ್ನು ಬಳಸಿಕೊಂಡು ರಾಜ್ಯ ಕಾಂಗ್ರೆಸ್…

Read More

ಇನ್ಮುಂದೆ ಲೈಸೆನ್ಸ್ ಇಲ್ಲದೇ ಸಿಗರೇಟ್, ಗುಟ್ಕ ಮಾರಾಟ ಮಾಡೋಹಾಗಿಲ್ಲ. ಬಿಬಿಎಂಪಿ ಖಡಕ್ ವಾರ್ನಿಂಗ್!

ಬೆಂಗಳೂರು: ಆಧುನಿಕ ಯುಗದಲ್ಲಿ ಯುವ ಜನತೆ ತಂಬಾಕು ಉತ್ಪನ್ನಗಳ ಸೇವಿಸಿ ಹಾದಿತಪ್ಪುತ್ತಿರುವ ನಿಟ್ಟಿನಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇರುವ ಸಣ್ಣ ಪ್ರಮಾಣದ ವ್ಯಾಪಾರಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬಿಗ್ ಶಾಕ್ ನೀಡಲು ಮುಂದಾಗಿದೆ. ಈಗಾಗಲೇ ನಗರದಲ್ಲಿ ಇರುವ ಸುಮಾರು 60 ಸಾವಿರಕ್ಕೂ ಹೆಚ್ಚು ಸಣ್ಣಪುಟ್ಟ ಗೂಡಂಗಡಿ ವ್ಯಾಪಾರಿಗಳಿಗೆ ಶಾಕ್ ನೀಡಲು ಬಿಬಿಎಂಪಿ ಮುಂದಾಗಿದ್ದು, ಸಿಗರೇಟ್, ಗುಟ್ಕಾ ಮಾರಾಟ ಅಂಗಡಿಗಳಿಗೆ ಪ್ರತ್ಯೇಕ ಲೈಸೆನ್ಸ್ ಜಾರಿ ಮಾಡಲು ಪಾಲಿಕೆ ಮುಂದಾಗಿದೆ. ಇನ್ನು ಮುಂದಿನ ದಿನಗಳಲ್ಲಿ ತಂಬಾಕು ಉತ್ಪನ್ನ ಮಾರಾಟ…

Read More

ಆಹಾರ ಸುರಕ್ಷತಾ ಅಧಿಕಾರಿಗಳ ದಿಡೀರ್ ದಾಳಿ. ಹಲವು ಮಳಿಗೆಗಳಿಗೆ ನೋಟೀಸ್ ಜಾರಿ

ರಿಪ್ಪನ್‌ಪೇಟೆ : ಪಟ್ಟಣದ ಅಂಗಡಿ ಹಾಗೂ ಹೊಟೇಲ್ ಗಳಲ್ಲಿ ಹಲವಾರು ಆಹಾರ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸುತ್ತಿರುವುದು ಕಂಡುಬಂದಿರುವ ಹಿನ್ನಲೆಯಲ್ಲಿ ಆಹಾರ ಸುರಕ್ಷ ತಾ ಹಾಗೂ ಗುಣಮಟ್ಟ ಇಲಾಖೆ(fssai) ಅಧಿಕಾರಿಗಳ ತಂಡ ಪಟ್ಟಣದ ಹಲವು ಅಂಗಡಿಗಳ , ಬೇಕರಿಗಳ ಮೇಲೆ ದಿಢೀರ್‌ ದಾಳಿ ನಡೆಸಿರುವ ಘಟನೆ ನಡೆದಿದೆ. ಪಟ್ಟಣದ ಹಲವಾರು ಅಂಗಡಿ , ಬೇಕರಿ ಮತ್ತು ಮಾಲ್ ಗಳಲ್ಲಿ ಅವಧಿ ಮೀರಿದ ತಂಪು ಪಾನೀಯ , ಬ್ರೆಡ್ , ತಿಂಡಿ ತಿನಿಸುಗಳನ್ನು ಹಾಗೂ ಸರಿಯಾದ ಸುರಕ್ಷತಾ ಮಾನದಂಡವಿಲ್ಲದ ದುಬೈ…

Read More

ಕಾರ್ಮಿಕ ಕಲ್ಯಾಣ ಮಂಡಲಿಗೆ : ಹೆಚ್.ಜಿ.ರಮೇಶ್ ಸದಸ್ಯ

ಕುಣಿಗಲ್: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಲಿಯ ಸದಸ್ಯರಾಗಿ ತುಮಕೂರು ಜಿಲ್ಲಾ ಐಎನ್‌ಟಿಯುಸಿ ಪ್ರಧಾನ ಕಾರ್ಯದರ್ಶಿಯಾಗಿ ಹೆಚ್.ಜಿ.ರಮೇಶ್ ಅವರು ನೇಮಕ ಮಾಡಲಾಗಿದೆ. ಕುಣಿಗಲ್ ತಾಲೂಕಿನವರಾದ ಹೆಚ್.ಜಿ.ರ ಮೇಶ್ ಅವರು ಕಾರ್ಮಿಕರ ಕಲ್ಯಾಣ ಅಭಿವೃದ್ಧಿಗಾಗಿ ಶ್ರಮಿಸಿರುವ ಅವರ ಸೇವೆಯನ್ನು ಗುರುತಿಸಿ ಕಾರ್ಮಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್.ಸುಮಾ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಲಿಯ ಸದಸ್ಯರಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಹೆಚ್.ಜಿ,ರಮೇಶ್ ಮಾಜಿ ಸಚಿವ ವೈ. ಕೆ.ರಾಮಯ್ಯ…

Read More

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಮಸೂದೆ ಜಾರಿ: ಕನ್ನಡಿಗರಿಗೆ ಸಿಕ್ಕ ಜಯ ಕನ್ನಡಮಿತ್ರ ವೆಂಕಟಪ್ಪ

ಕೋಲಾರ: ಖಾಸಗಿ ಕ್ಷೇತ್ರದ ಕಂಪನಿಗಳು, ಕಾರ್ಖಾನೆಗಳು, ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ಮಸೂದೆಗೆ ಕರ್ನಾಟಕ ಸಚಿವ ಸಂಪುಟ ಅನುಮೋದನೆ ನೀಡಿರುವುದು ಏಳು ಕೋಟಿ ಕನ್ನಡಿಗರ ಗೆಲುವಾಗಿದೆ ಎಂದು ಕನ್ನಡ ಸೇನೆ ಜಿಲ್ಲಾಧ್ಯಕ್ಷ ಕನ್ನಡಮಿತ್ರ ವೆಂಕಟಪ್ಪ ಹೇಳಿದ್ದಾರೆ. ಈ ಕುರಿತು ಪತ್ರಿಕೆ ಹೇಳಿಕೆ ನೀಡಿರುವ ಅವರು ‘ಕೈಗಾರಿಕೆಗಳು, ಕಾರ್ಖಾನೆಗಳು ಮತ್ತು ಇತರ ಉದ್ಯಮ ಸಂಸ್ಥೆಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡುವ ಕರ್ನಾಟಕ ರಾಜ್ಯ ಉದ್ಯೋಗ ಮಸೂದೆ 2024 ಗುರುವಾರ ವಿಧಾನಸಭೆಯಲ್ಲಿ ಮಂಡನೆಯಾಗಲಿದೆ. ಮಸೂದೆ ಜಾರಿ ಮಾಡಲು ಮುಂದಾಗಿರುವ…

Read More

ಗೌಡಳ್ಳಿಯಲ್ಲಿ ಚಿನ್ನದ ಚೈನ್ ಕಳ್ಳತನ ಮಾಡಿರುವ ಕಳ್ಳನನ್ನು ಹಿಡಿದ ಪೊಲೀಸ್ ಇಲಾಖೆಗೆ ಹೃದಯಪೂರ್ವಕ ಧನ್ಯವಾದಗಳು

ಗೌಡಳ್ಳಿಯಲ್ಲಿ ಅಣ್ಣಯ್ಯ ಅವರ 30 ಗ್ರಾಂ ಚಿನ್ನದ ಚೈನ ರಾತ್ರಿ ಹೊತ್ತಿನಲ್ಲಿ ಬಂದು ಚೈನ್ ಅನ್ನು ಕಿತ್ತುಕೊಂಡು ಕಳ್ಳತನ ಮಾಡಿ ಹೋಗಿದ್ದರು ಆದರೆ ಈಗ ಕಳ್ಳರು ಸಿಕ್ಕಿಕೊಂಡಿದ್ದಾರೆ ಯಾರೆಂದರೆ ಕೆಇಬಿಯಲ್ಲಿ ಲೈನ್ ಮ್ಯಾನ್ ಕೆಲಸ ಮಾಡಿಕೊಂಡಿದ್ದ ಸಂದೀಪ್ ಎಂಬುವವರು ಈ ಕಳ್ಳತನ ಮಾಡಿದ್ದಾರೆ ಎಂಬುದು ಸಾಬೀತಾಗಿರುವುದು ಗೊತ್ತಾಗುತ್ತದೆ ಹಾಗೂ ಈ ವ್ಯಕ್ತಿ ದಿನಾಲು ಇವರ ಮನೆಗೆ ಬಂದು ಹೋಗುತ್ತಿದ್ದರು ಹಾಗಾಗಿ ಇವರ ಮನೆಯಲ್ಲಿ ಯಾರು ಇಲ್ಲ ಎಂದು ಖಾತರಿಪಡಿಸಿಕೊಂಡು ರಾತ್ರಿ ಹೊತ್ತಿನಲ್ಲಿ ಬಂದು ಈ ಕಳ್ಳತನ ಮಾಡಿರೋದು…

Read More

ಡಿಸಿಪಿ ಡಿ.ದೇವರಾಜ್ ಅಭಿಮಾನಿ ಬಳಗದ ವತಿಯಿಂದ ಗಿಡ ನೆಡುವ ಮೂಲಕ ಹುಟ್ಟು ಹಬ್ಬ ಆಚರಣೆ

ಕೋಲಾರ: ದಕ್ಷ ಪೊಲೀಸ್ ಐಪಿಎಸ್ ಅಧಿಕಾರಿ ಡಿಸಿಪಿ ಡಿ.ದೇವರಾಜ್‌ರವರ ಹುಟ್ಟುಹಬ್ಬವನ್ನು ನಗರದ ರೈಲ್ವೆ ನಿಲ್ದಾಣದ ಬಳಿ ಇರುವ ಧರ್ಮರಾಯನಗರದ ಉದ್ಯಾನವನದಲ್ಲಿ ಡಿ.ದೇವರಾಜ್‌ಅಭಿಮಾನಿಗಳು, ಕನ್ನಡ ಸೇನೆ ಜಿಲ್ಲಾ ಘಟಕ ಹಾಗೂ ಸ್ಕೌಟ್ ಮತ್ತು ಗೈಡ್ಸ್ ವತಿಯಿಂದ ಹಣ್ಣಿನ ಗಿಡಗಳನ್ನು ನೆಡುವುದರ ಮೂಲಕ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಕನ್ನಡ ಸೇನೆ ಜಿಲ್ಲಾಧ್ಯಕ್ಷ ಕನ್ನಡಮಿತ್ರ ವೆಂಕಟಪ್ಪ ಮಾತನಾಡಿ, ನಮ್ಮ ಕೋಲಾರದ ದಕ್ಷ ಹಾಗೂ ಪ್ರಾಮಾಣಿಕ ಪೊಲೀಸ್ ಅಧಿಕಾರಿಯಾದ ಡಿಸಿಪಿ ಡಿ.ದೇವರಾಜ್ ರವರು ಕೋಲಾರದಲ್ಲಿ ಎಸ್ಪಿಯಾಗಿ ಉತ್ತಮ ಸೇವೆ ಸಲ್ಲಿಸಿದ್ದು, ಮುಂದಿನ ದಿನಗಳಲ್ಲಿ ಅವರು…

Read More