ಕಚೇರಿಯಲ್ಲಿ ಹಿರಿಯ ವ್ಯಕ್ತಿಯನ್ನು ಗಂಟೆಗಟ್ಟಲೆ ಕಾಯಿಸಿದ ಸರ್ಕಾರಿ ನೌಕರರಿಗೆ ವಿಶಿಷ್ಟ ಶಿಕ್ಷೆ ನೀಡಿದ ಸಿಇಒ

ಸರ್ಕಾರಿ ನೌಕರರು ಕಛೇರಿಯಲ್ಲಿ ಜನರನ್ನು ಅಲೆದಾಡಿಸುವುದು, ಕಾಯುವಂತೆ ಮಾಡಿಸುವುದು ಹೊಸದೇನು ಅಲ್ಲ ಬಿಡಿ. ಹೆಚ್ಚಿನ ಕಡೆ ಇಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ. ಇಲ್ಲೊಂದು ಕಡೆ ಇದೇ ರೀತಿಯ ಘಟನೆ ನಡೆದಿದ್ದು, ಸರ್ಕಾರಿ ಕಛೇರಿಯ ನೌಕರರು ಹಿರಿಯ ವ್ಯಕ್ತಿಯೊಬ್ಬರಿಗೆ ಸರಿಯಾದ ಸೇವೆಯನ್ನು ನೀಡದೆ ಅವರನ್ನು ಗಂಟೆಗಟ್ಟಲೆ ಕಾಯುವಂತೆ ಮಾಡಿದ್ದಾರೆ. ನೌಕರರ ಈ ವರ್ತನೆಯಿಂದ ಗರಂ ಆದ ಸಿಇಒ ನೀವು ಕೂಡಾ ಹೀಗೆಯೇ ನಿಂತ್ಕೊಂಡೇ ಕೆಲಸ ಮಾಡಿ ಎಂದು ಅವರಿಗೆ ಶಿಕ್ಷೆಯ ನೀಡಿದ್ದಾರೆ. ಈ ವಿಡಿಯೋ ಇದೀಗ ವೈರಲ್‌ ಆಗುತ್ತಿದೆ….

Read More

ರದ್ದಾದ KAS ಪರೀಕ್ಷಾ ಖರ್ಚು 13.40 ಕೋಟಿ

2024 ಅಗಸ್ಟ್-27 ರಂದು ನಡೆದಿದ್ದ KAS Prelims Exam ನಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕ ವಾಗಿದ್ದ ಹಿನ್ನೆಲೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ಆದರೆ ಆ ಪರೀಕ್ಷೆಗೆ KPSC ಮಾಡಿದ ಒಟ್ಟು ಖರ್ಚು ಬರೋಬ್ಬರಿ 13.40 ಕೋಟಿ ರೂ.!! ಇದರೊಂದಿಗೆ ಪರೀಕ್ಷಾ ಅಭ್ಯರ್ಥಿಗಳಿಂದ Exam ಗೆ ಹೋಗಿ ಬರಲು 20 ಕೋಟಿ ರೂ. ಗಿಂತಲೂ ಅಧಿಕ ವೆಚ್ಚವಾಗಿರಬಹುದೆಂದು ಅಂದಾಜಿಸಲಾಗಿದೆ.!! KAS ಮರು ಪರೀಕ್ಷೆಯನ್ನು 2024 ಡಿಸೆಂಬರ್-29 ರಂದು ನಿಗದಿಪಡಿಸಿದ್ದು ಮರು ಪರೀಕ್ಷೆ ನಡೆಸಲು ಬೇಕು 15 ಕೋಟಿ…

Read More

ಅಪಹರಣ ಪ್ರಕರಣದಲ್ಲಿ ತಂದೆ ದೇವೇಗೌಡರ ನಿವಾಸದಿಂದ ಹೆಚ್.ಡಿ.ರೇವಣ್ಣ ಬಂಧನ

ಹಾಸನ: ಹಾಸನ ಸಂಸದ ಮತ್ತು ಶ್ರೀ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರ ಅತ್ಯಾಚಾರ ಸಂತ್ರಸ್ತೆ, ಅಪಹರಣಕ್ಕೊಳಗಾದ ಮಹಿಳೆಯನ್ನು ಬಂಧನಕ್ಕೆ ಕೆಲವೇ ಗಂಟೆಗಳ ಮೊದಲು ರಕ್ಷಿಸಲಾಗಿದೆ. ಕರ್ನಾಟಕದ ಮಾಜಿ ಸಚಿವ ಹಾಗೂ ಹೊಳೆನರಸೀಪುರ ಶಾಸಕ ಎಚ್.ಡಿ.ರೇವಣ್ಣ ಅವರ ತಂದೆ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ಮೇ 4 ರಂದು ಸಂಜೆ 6.45ಕ್ಕೆ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸ. ಬೆಂಗಳೂರಿನ ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಕೆಲವೇ ನಿಮಿಷಗಳಲ್ಲಿ ಬಂಧನವಾಗಿದೆ. ಶ್ರೀ…

Read More

01.05.2024 ರಂತೆ ಮುಂದಿನ 5 ದಿನಗಳವರೆಗೆ ದಿನವಾರು ಶಾಖದ ಅಲೆ ಎಚ್ಚರಿಕೆ.

ದಿನ 1 (01.05.2024): ಪ್ರತ್ಯೇಕ ಸ್ಥಳಗಳಾದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ತೀವ್ರ ಶಾಖದ ಅಲೆಯ ಪರಿಸ್ಥಿತಿಗಳು ಚಾಲ್ತಿಯಲ್ಲಿರುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರ್ಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಶಾಖದ ಅಲೆಯ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ದಿನ 2 (02.05.2024): ಪ್ರತ್ಯೇಕ ಸ್ಥಳಗಳಾದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ತೀವ್ರ ಶಾಖದ ಅಲೆಯ ಪರಿಸ್ಥಿತಿಗಳು…

Read More

ಅಸ್ಟ್ರಾಜೆನೆಕಾ ತನ್ನ ಕೋವಿಶೀಲ್ಡ್ ಲಸಿಕೆ ಅಪರೂಪದ ಅಡ್ಡಪರಿಣಾಮಗಳಿಗೆ ಕಾರಣವಾಗಬಹುದು ಎಂದು ಒಪ್ಪಿಕೊಂಡಿದೆ

ಮಹತ್ವದ ಬೆಳವಣಿಗೆಯೊಂದರಲ್ಲಿ, ಅಸ್ಟ್ರಾಜೆನೆಕಾ ಮೊದಲ ಬಾರಿಗೆ ನ್ಯಾಯಾಲಯದ ದಾಖಲೆಗಳಲ್ಲಿ ಕೋವಿಶೀಲ್ಡ್ ಮತ್ತು ವ್ಯಾಕ್ಸ್ಜೆವ್ರಿಯಾ ಎಂಬ ಬ್ರಾಂಡ್ ಹೆಸರುಗಳ ಅಡಿಯಲ್ಲಿ ಜಾಗತಿಕವಾಗಿ ಮಾರಾಟವಾಗುವ ತನ್ನ ಕೋವಿಡ್ -19 ಲಸಿಕೆ ಅಪರೂಪದ ಅಡ್ಡಪರಿಣಾಮಕ್ಕೆ ಕಾರಣವಾಗಬಹುದು ಎಂದು ಒಪ್ಪಿಕೊಂಡಿದೆ. ತಯಾರಕರು ಹೇಳಿದಂತೆ, ಕೋವಿಶೀಲ್ಡ್, ಅಪರೂಪದ ಸಂದರ್ಭಗಳಲ್ಲಿ, ರಕ್ತ ಹೆಪ್ಪುಗಟ್ಟುವಿಕೆ ಮತ್ತು ಪ್ಲೇಟ್ಲೆಟ್ ಎಣಿಕೆ ಕಡಿಮೆಯಾಗುವ ಸ್ಥಿತಿಯನ್ನು ಉಂಟುಮಾಡಬಹುದು – ರೋಗಲಕ್ಷಣಗಳು ಟಿಟಿಎಸ್ – ಥ್ರಾಂಬೋಸೈಟೋಪೆನಿಯಾ ಸಿಂಡ್ರೋಮ್ನೊಂದಿಗೆ ಥ್ರಾಂಬೋಸಿಸ್ – ಇದು ಜನರಿಗೆ ರಕ್ತ ಹೆಪ್ಪುಗಟ್ಟುವಿಕೆ ಮತ್ತು ಕಡಿಮೆ ರಕ್ತದ ಪ್ಲೇಟ್ಲೆಟ್ ಎಣಿಕೆಯನ್ನು…

Read More

ಪ್ರಜ್ವಲ್ ರೇವಣ್ಣನ ಪೆನ್ ಡ್ರೈ ಹೊರಬಂದದ್ದು ಹೇಗೆ? ಇಲ್ಲಿದೆ ಕಂಪ್ಲೀಟ್ ಸ್ಟೋರಿ..

ಹಾಸನ: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಯುವ ರಾಜಕೀಯ ಮುಖಂಡನೋರ್ವನ ಭಯಾನಕ ಸೆಕ್ಸ್ ಹಗರಣ ಬಯಲಾಗುತ್ತಿದ್ದಂತೆ ಹೊಸ ವಿಷಯಗಳು ಅನಾವರಣಗೊಳ್ಳುತ್ತಿದ್ದು, ಆತನ ಮೊಬೈಲ್ ನಲ್ಲಿದ್ದ ವಿಡಿಯೋಗಳು ಹೇಗೆ ಹೊರಬಂದವು ಎಂಬ ಮಾಹಿತಿಗಳು ಈಗ ಕನ್ನಡ ಪ್ಲಾನೆಟ್ ಗೆ ಲಭ್ಯವಾಗಿದೆ. ರಾಜಕೀಯ ಮುಖಂಡ ತಾನು ನೂರಾರು ಮಹಿಳೆಯರೊಂದಿಗೆ ನಡೆಸಿದ ಲೈಂಗಿಕ ಚಟುವಟಿಕೆಗಳು, ದೌರ್ಜನ್ಯಗಳನ್ನು ತಾನೇ ರೆಕಾರ್ಡ್ ಮಾಡಿ ಇಟ್ಟುಕೊಳ್ಳುವ ಅಭ್ಯಾಸ ಹೊಂದಿದ್ದ. ಹೀಗಿರುವಾಗ ಅವನ ಮೊಬೈಲ್ ನಲ್ಲಿದ್ದ ವಿಡಿಯೋಗಳು ಹೇಗೆ ಹೊರಬಂದವು ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಿತ್ತು. ಈ ಪ್ರಶ್ನೆಗೆ…

Read More

ಬೀದರ್ ಕ್ಷೇತ್ರದ ಅತಿ ಕಿರಿಯ ಹಾಗೂ ಹಿರಿಯ ಸಂಸದರು..!

ಬೀದರ್‌: ಬೀದರ್‌ ಲೋಕಸಭಾ ಕ್ಷೇತ್ರ ರಚನೆಯಾದ ಬಳಿಕ ನಡೆದ ಬಹುತೇಕ ಚುನಾವಣೆಗಳು ವಿಶಿಷ್ಟ ದಾಖಲೆಗಳಿಗೆ ಸಾಕ್ಷಿಯಾಗಿವೆ. ಐತಿಹಾಸಿಕವಾಗಿ ಪರಂಪರೆ, ಬಿದರಿ ನಗರ ಎಂದು ರಾಷ್ಟ್ರಮಟ್ಟದಲ್ಲಿ ಖ್ಯಾತಿ ಹೊಂದಿರುವ ಬೀದರ್‌, ರಾಜಕೀಯವಾಗಿಯೂ ವಿಶಿಷ್ಟವಾಗಿ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡು ಛಾಪು ಮೂಡಿಸಿದೆ. ಹೊಸ ಚಿಗುರು, ಹಳೆ ಬೇರು ಎಂಬಂತೆ ಹಿರಿಯ, ಕಿರಿಯ ವಯಸ್ಸಿನ ಸಂಸದರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿ ಸಂಸತ್ತು ಪ್ರವೇಶಿಸಿದ್ದು ಸೇರಿದಂತೆ ಲೋಕಸಭಾ ಕ್ಷೇತ್ರ ಹಲವು ಮೊದಲುಗಳಿಗೆ ಹೆಸರುವಾಸಿಯಾಗಿದೆ..! ಕ್ಷೇತ್ರದ ಪ್ರಥಮ ಸಂಸದ ಮುಸ್ಲಿಂ 1952ರಲ್ಲಿ ದೇಶದಲ್ಲಿ…

Read More

ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ಹಳಿಗೆ ಹಾರಿ ಯುವಕ ಆತ್ಮಹತ್ಯೆ

ಬೆಂಗಳೂರು: ನಮ್ಮ ಮೆಟ್ರೋ (Namma Metro) ಟ್ರ್ಯಾಕ್‌ಗೆ ಜಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ದುರದೃಷ್ಟವಶಾತ್ ಮೆಟ್ರೋ ರೈಲಿಗೆ ಸಿಲುಕಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ತಿಳಿದಬಂದಿದೆ. ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಟ್ರೈನ್ ಬರುವಾಗ ಹಳಿಗೆ ಜಿಗಿದು ಪ್ರಾಣಕಳೆದುಕೊಂಡಿದ್ದಾನೆ. ಮೃತ ಯುವಕ ಯಾರು? ಯಾಕಾಗಿ ಆತ್ಮಹತ್ಯೆ ಮಾಡಿಕೊಂಡ ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ…

Read More

Zomatoಗೆ 8.6 ಕೋಟಿ GST ದಂಡದ ನೋಟಿಸ್..!

ಜನಪ್ರಿಯ ಆನ್ ಲೈನ್ ಆಹಾರ ವಿತರಣಾ ಅಪ್ಲಿಕೇಶನ್ ಝೊಮ್ಯಾಟೊಗೆ ಇತ್ತೀಚೆಗೆ ಗುಜರಾತ್ ನ ರಾಜ್ಯ ತೆರಿಗೆ ಉಪ ಆಯುಕ್ತರು ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ಗಾಗಿ ದಂಡದ ನೋಟಿಸ್ ನೀಡಿದ್ದಾರೆ. ಸ್ಟಾಕ್ ಎಕ್ಸ್ ಚೇಂಜ್ ಗಳಿಗೆ ನೀಡಿದ ಬಹಿರಂಗಪಡಿಸುವಿಕೆಯ ಪ್ರಕಾರ, ಇನ್ಪುಟ್ ಟ್ಯಾಕ್ಸ್ ಕ್ರೆಡಿಟ್ ನ ಅತಿಯಾದ ಬಳಕೆ ಮತ್ತು ಜಿಎಸ್ ಟಿಯ ಕಡಿಮೆ ಪಾವತಿಯಿಂದಾಗಿ ಝೊಮ್ಯಾಟೊ ಬೇಡಿಕೆ ಆದೇಶವನ್ನು ಸ್ವೀಕರಿಸಿದೆ. ಗುಜರಾತ್ ನ ರಾಜ್ಯ ತೆರಿಗೆ ಉಪ ಆಯುಕ್ತರು ಜಿಎಸ್ ಟಿ ರಿಟರ್ನ್ಸ್…

Read More

ಈ ಸಲ ಕಪ್ ನಮ್ದು….! ಇತಿಹಾಸ ಸೃಷ್ಟಿಸಿದ ಆರ್​ಸಿಬಿ ಮಹಿಳಾ ತಂಡ

ಈ ಕ್ಷಣ… ಇದೊಂದು ಕ್ಷಣಕ್ಕಾಗಿ ಆರ್​ಸಿಬಿ (RCB) ಅಭಿಮಾನಿಗಳು ಕಾಯ್ದಿದ್ದು ಬರೋಬ್ಬರಿ 17 ವರ್ಷಗಳು. ಐಪಿಎಲ್ (IPL) ಶುರುವಾಗಿ ಇಲ್ಲಿಯವರೆಗೆ 16 ಆವೃತ್ತಿಗಳು ಕಳೆದಿವೆ. ಪ್ರತಿ ಆವೃತ್ತಿಯಲ್ಲೂ ಬೆಟ್ಟದಷ್ಟು ನಿರೀಕ್ಷೆ ಇಟ್ಟು ಕಾಯುತ್ತಿದ್ದ ಆರ್​ಸಿಬಿ ಅಭಿಮಾನಿಗಳಿಗೆ ಕೊನೆಗೆ ಎದುರಾಗುತ್ತಿದ್ದಿದ್ದು, ಸೋಲಿನ ನಿರಾಸೆ. ಕಳೆದ 16 ಆವೃತ್ತಿಗಳಲ್ಲಿ ಆರ್​ಸಿಬಿ 4 ಬಾರಿ ಫೈನಲ್​ಗೇರಿತ್ತಾದರೂ ಒಮ್ಮೆಯೂ ಟ್ರೋಫಿ ಗೆಲ್ಲಲು ಸಾಧ್ಯವಾಗಲಿಲ್ಲ. ಪ್ರತಿ ಫೈನಲ್‌ ಪಂದ್ಯದಲ್ಲೂ ಆರ್​ಸಿಬಿ ಗೆಲುವಿಗಾಗಿ ಮುಕ್ಕೋಟಿ ದೇವರ ಬಳಿ ಮೊರೆ ಇಡುತ್ತಿದ್ದ ಆರ್​ಸಿಬಿ ಅಭಿಮಾನಿಗಳಿಗೆ ಕೊನೆಗೆ ಎದುರಾಗುತ್ತಿದ್ದಿದ್ದು…

Read More