LK Advani: ಬಿಜೆಪಿ ‘ಭೀಷ್ಮ’ನಿಗೆ ‘ಭಾರತ ರತ್ನ’: ಕೇಸರಿ ಪಕ್ಷದ ಹಿಂದಿನ ‘ಸಾರಥಿ’ಯ ಸುದೀರ್ಘ ಪಯಣ

ಹೊಸದಿಲ್ಲಿ: ಭಾರತೀಯ ಜನತಾ ಪಕ್ಷದ ಭೀಷ್ಮ ಎಂದೇ ಹೆಸರಾಗಿರುವ ಹಿರಿಯ ನಾಯಕ ಹಾಗೂ ಬಿಜೆಪಿ ‘ಸಾರಥಿ’ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ದೇಶದ ಅತ್ಯುನ್ನತ ಗೌರವವಾದ ‘ಭಾರತ ರತ್ನ’ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. 96 ವರ್ಷದ ಅಡ್ವಾಣಿ ಅವರನ್ನು ‘ಭಾರತ ರತ್ನ’ಕ್ಕೆ ಆಯ್ಕೆ ಮಾಡಿರುವ ಮಾಹಿತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಕಟಿಸಿದ್ದಾರೆ. ಇದರೊಂದಿಗೆ ಬಿಜೆಪಿಯ ಇಬ್ಬರು ಅಗ್ರಗಣ್ಯ ನಾಯಕರು ತಮ್ಮ ಜೀವಿತಾವಧಿಯಲ್ಲಿಯೇ ‘ಭಾರತ ರತ್ನ’ಕ್ಕೆ ಪಾತ್ರರಾದಂತಾಗಿದೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು 2015ರಲ್ಲಿ ಈ…

Read More

ಬಜೆಟ್ 2024: ಎಚ್ಚರಿಕೆ, ಬ್ಯಾಂಕ್‌ಗಳಿಗೆ ಹೊಸ ನಿಯಮಗಳು. ಗ್ರಾಹಕರು ಕಡ್ಡಾಯವಾಗಿ ತಿಳಿದುಕೊಳ್ಳಬೇಕಾದ ವಿಷಯ

ಬಜೆಟ್ 2024: ಎಚ್ಚರಿಕೆ, ಬ್ಯಾಂಕ್‌ಗಳಿಗೆ ಹೊಸ ನಿಯಮಗಳು. ಪ್ರತಿ ತಿಂಗಳ ಮೊದಲ ದಿನ ದೇಶದಲ್ಲಿ ಆರ್ಥಿಕ ವಹಿವಾಟಿನ ಜತೆಗೆ ಹಲವು ಬದಲಾವಣೆಗಳು ಆಗುತ್ತಿವೆ. ಹೊಸ ವರ್ಷಕ್ಕೆ ಜನವರಿ ತಿಂಗಳು ಮುಗಿದಿದೆ.. ಈಗ ಫೆಬ್ರವರಿ ತಿಂಗಳು ಬಂದಿದೆ.. ಈ ತಿಂಗಳುಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ.. NPS ನಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಠೇವಣಿ ಮಾಡಿದ ಮೊತ್ತದ ಶೇಕಡಾ 25 ರಷ್ಟು ಮಾತ್ರ ಹಿಂಪಡೆಯಲು ಅವಕಾಶವಿದೆ.. ಡಿಕ್ಲರೇಶನ್ ಫಾರ್ಮ್ ಅನ್ನು ಸಹ ಮೊದಲು ಸಲ್ಲಿಸಬೇಕು. ಅಷ್ಟೇ ಅಲ್ಲ ಬ್ಯಾಂಕ್ ಗಳಿಗೆ ಹೊಸ ನಿಯಮಗಳು…

Read More

ಭಾರತ ವಿರೋಧಿ ನಡೆ: ಮಾಲ್ಡೀವ್ಸ್ ಅಧ್ಯಕ್ಷ ಮುಯಿಝು ಪದಚ್ಯುತಿ ಪ್ರಕ್ರಿಯೆಗೆ ಚಾಲನೆ!

ಮಾಲಿ(ಮಾಲ್ಡೀವ್ಸ್): ಮಾಲ್ಡೀವ್ಸ್ ಸಂಸತ್ತಿನಲ್ಲಿ ಬಹುಮತ ಹೊಂದಿರುವ ಪ್ರಮುಖ ವಿರೋಧ ಪಕ್ಷವಾದ ಮಾಲ್ಡೀವಿಯನ್ ಡೆಮಾಕ್ರೆಟಿಕ್ ಪಾರ್ಟಿ(MDP), ಅಧ್ಯಕ್ಷ ಮೊಹಮ್ಮದ್ ಮುಯಿಝು ವಿರುದ್ಧ ಮಹಾಭಿಯೋಗ ಅಂದರೆ ಇಂಪೀಚ್‌ಮೆಂಟ್‌ ನಿರ್ಣಯವನ್ನು ಸಲ್ಲಿಸಲು ಸಜ್ಜಾಗಿದೆ. ನಿನ್ನೆ ಭಾನುವಾರ ಚೀನಾ ಪರ ಒಲವಿರುವ ಮೊಹಮ್ಮದ್ ಮುಯಿಝು ಸಂಪುಟಕ್ಕೆ ಅಟಾರ್ನಿ ಜನರಲ್ ಅಹ್ಮದ್ ಉಶಮ್, ಆರ್ಥಿಕ ಸಚಿವ ಮೊಹಮ್ಮದ್ ಸಯೀದ್, ವಸತಿ ಸಚಿವ ಅಲಿ ಹೈದರ್ ಮತ್ತು ಇಸ್ಲಾಮಿಕ್‌ ಸಚಿವ ಡಾ. ಮೊಹಮ್ಮದ್ ಶಹೀಮ್ ಅಲಿ ಸಯೀದ್ ಅವರನ್ನು ಸೇರಿಸಿಕೊಳ್ಳುವ ವಿಚಾರವಾಗಿ ಸಂಸತ್ತಿನಲ್ಲಿ ವಾಗ್ವಾದ ನಡೆದಿದ್ದು ಅಲ್ಲದೆ…

Read More

ಗಣರಾಜ್ಯೋತ್ಸವ 2024: ಆಚರಣೆಗೆ ಸಕಲ ಸಿದ್ಧತೆ, ರಾಷ್ಟ್ರಪತಿಗಳಿಂದ ಧ್ವಜಾರೋಹಣ

New Delhi: ದೇಶದೆಲ್ಲೆಡೆ 75ನೇಗಣರಾಜ್ಯೋತ್ಸವದ ಆಚರಣೆಗೆ ಸಕಲ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಕರ್ನಾಟದಲ್ಲಿಯೂ ಭಾರೀ ಸಂಭ್ರಮ ಮನೆಮಾಡಿದೆ. ಇಂದು ಬೆಳಗ್ಗೆ 8 ಗಂಟೆಗೆ ನವದೆಹಲಿಯಲ್ಲಿ ರಾಷ್ಟ್ರಪತಿಗಳಾದ ದೌಪದಿ ಮುರ್ಮು ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದು, ಈ ವರ್ಷದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಆಗಮಿಸಿದ್ದಾರೆ. ‘ವೀಕ್ಷಿತ್‌ ಭಾರತ್‌’ ಮತ್ತು ‘ಲೋಕತಂತ್ರ ಕಿ ಮಾತೃಕಾ’ ಥೀಮ್‌ನಡಿ ಈ ವರ್ಷದ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಗಣರಾಜ್ಯೋತ್ಸವ 2024ರ ಮೆರವಣಿಗೆಯು ವಿಜಯ್ ಚೌಕ್‌ನಿಂದ ಕರ್ತವ್ಯ ಪಥ್‌ಗೆ ಹೋಗುವ ಮಾರ್ಗವನ್ನು ಅನುಸರಿಸಿ,…

Read More

ಜಗದೀಶ್ ಶೆಟ್ಟರ್​ ಕಾಂಗ್ರೆಸ್​ಗೆ ಶೆಟರ್ ಹಾಕಿ ಬಿಜೆಪಿಗೆ ವಾಪಸ್ ಆಗಿದ್ಯಾಕೆ?

ಬೆಂಗಳೂರು, (ಜನವರಿ 25): ಎಂಟೇ ಎಂಟು ತಿಂಗಳು. ಎರಡು ವಿಚಾರಧಾರೆಗಳು. ಎರಡು ಪಕ್ಷಗಳು. ಅವಮಾನ-ಸಮ್ಮಾನ, ಸೋಲು-ಮುಜುಗರ ಏನೇನೆಲ್ಲ ನೋಡ್ಬಿಟ್ಟರು ಉತ್ತರ ಕರ್ನಾಟಕದ ಲಿಂಗಾಯತ ಪ್ರಭಾವಿ ನಾಯಕ ನಾಯಕ ಜಗದೀಶ್‌ ಶೆಟ್ಟರ್‌(Jagadish Shettar ). ಪಕ್ಷದ ರಾಜ್ಯಾಧ್ಯಕ್ಷ, 2 ಬಾರಿ ವಿಪಕ್ಷ ನಾಯಕ, ಸ್ಪೀಕರ್‌, ಮುಖ್ಯಮಂತ್ರಿ.. ಬಿಜೆಪಿಯಲ್ಲಿ ಸಿಗ್ಬೇಕಿದ್ದ ಎಲ್ಲ ಹುದ್ದೆಗಳನ್ನ ಶೆಟ್ಟರ್‌ ಅನುಭವಿಸಿದವರು. ಆದರೆ, 8 ತಿಂಗಳ ಹಿಂದೆ ಟಿಕೆಟ್‌ ಕೊಡದೆ ಸ್ವಾಭಿಮಾನಕ್ಕೆ ಧಕ್ಕೆಯಾಯ್ತು ಎಂದು ಬಿಜೆಪಿ ಗುಡ್‌ಬೈ ಹೇಳಿದ್ದ ಶೆಟ್ಟರ್‌ ಮತ್ತೆ ಕೇಸರಿ ಪಡೆಗೆ ಸೇರಿಕೊಂಡಿದ್ದಾರೆ….

Read More

ಬಾದಾಮಿಯ ಬನಶಂಕರಿ ದೇವಿ ಜಾತ್ರಾ ಮಹೋತ್ಸವದಲ್ಲಿ: ರಾಷ್ಟ್ರೀಯ ಹೆಣ್ಣು ಮಗುವಿನ ದಿನ ಆಚರಣೆ.

ಬಾದಾಮಿ: ರಾಷ್ಟ್ರೀಯ ಹೆಣ್ಣು ಮಗುವಿನ ದಿನದ ಅಂಗವಾಗಿ ಬಾಗಲಕೋಟೆ ಜಿಲ್ಲಾ ಪಂಚಾಯತ ನ ಮಾಜಿ ಅಧ್ಯಕ್ಷೆ ಶ್ರೀಮತಿ ವೀಣಾ ಕಾಶಪ್ಪನವರ ಬಾದಾಮಿ ಬನಶಂಕರಿ ದೇವಿ ಜಾತ್ರೆಗೆ ಬರುವ ಮಹಿಳಾ ಭಕ್ತಾದಿಗಳಿಗೆ ಅರಿಶಿನ-ಕುಂಕುಮ ವಿತರಣೆ ಕಾರ್ಯಕ್ರಮ ಜರುಗಿತು.ರಾಷ್ಟ್ರೀಯ ಹೆಣ್ಣು ಮಗುವಿನ ದಿನದ ಅಂಗವಾಗಿ ಬಾಗಲಕೋಟೆ ಜಿಲ್ಲಾ ಪಂಚಾಯತ್ ನ ಮಾಜಿ ಅಧ್ಯಕ್ಷೆ ಶ್ರೀಮತಿ ವೀಣಾ ಕಾಶಪ್ಪನವರ ನವಶಕ್ತಿ ದೇವತೆಗಳಲ್ಲಿ ಒಂದಾದ ಬಾದಾಮಿ ಬನಶಂಕರಿ ದೇವಸ್ಥಾನಕ್ಕೆ ಆಗಮಿಸಿ ದೇವಿಗೆ ಪೂಜೆ ಸಲ್ಲಿಸಿದರು.ಉತ್ತರ ಕರ್ನಾಟಕದ ಅತಿ ದೊಡ್ಡ ಜಾತ್ರೆ ಬಾದಾಮಿ ಬನಶಂಕರಿ…

Read More

ಆರ್ಥಿಕ ಸಂಯುಕ್ತ ತತ್ವ: 16 ನೇ ಹಣಕಾಸು ಆಯೋಗದ ಮುಂದಿರುವ ಸವಾಲುಗಳು ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮ

ಎಂ.ಎಸ್.ರಾಮಯ್ಯ ಅನ್ವಯಿಕ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಆರ್ಥಿಕ ಸಂಯುಕ್ತ ತತ್ವ: 16 ನೇ ಹಣಕಾಸು ಆಯೋಗದ ಮುಂದಿರುವ ಸವಾಲುಗಳು ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತನಾಡಿದರು 16ನೇ ಹಣಕಾಸು ಆಯೋಗ ರಚನೆಯಾಗಿರುವ ಸಂದರ್ಭದಲ್ಲಿ ಎಂ.ಎಸ್.ರಾಮಯ್ಯ ಅನ್ವಯಿಕ ವಿಜ್ಞಾನಗಳ ವಿಶ್ವವಿದ್ಯಾಲಯ, ವಿತ್ತೀಯ ನೀತಿ ಸಂಸ್ಥೆ ಹಾಗೂ ಆರ್ಥಿಕ ಇಲಾಖೆ ವತಿಯಿಂದ ಹಮ್ಮಿಕೊಂಡಿರುವ“ಆರ್ಥಿಕ ಸಂಯುಕ್ತ ತತ್ವ : 16 ನೇ ಹಣಕಾಸು ಆಯೋಗದ ಮುಂದಿರುವ ಸವಾಲುಗಳು” ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ಅತ್ಯಂತ ಸಮಯೋಚಿತವಾಗಿದೆ….

Read More

ಅಯೋಧ್ಯೆಯಲ್ಲಿ ಕರ್ನಾಟಕದ ತಿಂಡಿಗಳ ಸವಿ ಉಣಬಡಿಸಲಿರುವ ಅದಮ್ಯ ಚೇತನ

ಬೆಂಗಳೂರು ಜನವರಿ 19: ಹಸಿರು ಮತ್ತು ಶೂನ್ಯ ತ್ಯಾಜ್ಯ ಅಡುಗೆ ಮನೆಯ ಖ್ಯಾತಿಯನ್ನ ಹೊಂದಿರುವ, ದಿನ ನಿತ್ಯ ಲಕ್ಷಾಂತರ ಮಕ್ಕಳ ಹಸಿವನ್ನ ನೀಗಿಸುತ್ತಿರುವ ಅದಮ್ಯ ಚೇತನ ಸಂಸ್ಥೆ, ಜನವರಿ 22 ರಿಂದ ಒಂದು ತಿಂಗಳುಗಳ ಕಾಲ ಅಯೋಧ್ಯೆಗೆ ಭೇಟಿ ನೀಡುವ ಭಕ್ತಾದಿಗಳಿಗೆ ತಾತ್ಕಾಲಿಕವಾಗಿ ನಿರ್ಮಿಸುತ್ತಿರುವ ಶೂನ್ಯ ತ್ಯಾಜ್ಯ ಅಡುಗೆ ಮನೆಯ ಮೂಲಕ ಕರ್ನಾಟಕದ ಖಾದ್ಯಗಳ ಸವಿಯನ್ನು ಉಣಬಡಿಸಲಿದೆ. ಅದಮ್ಯ ಚೇತನ ಅಡುಗೆ ಮನೆಯ 16 ಜನರ ತಂಡ ಈ ಜವಾಬ್ದಾರಿಯನ್ನು ಹೊತ್ತುಕೊಂಡಿದೆ. ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ…

Read More

ಕಂಡಕ್ಟರನ್ನೇ ಬಿಟ್ಟು ಹೊರಟ ಬಸ್ ಡ್ರೈವರ್!

ಕೊಡಗು: ಕಂಡಕ್ಟರ್‌ನನ್ನು ಬಿಟ್ಟು ಚಾಲಕನೊಬ್ಬ ಕೆಎಸ್‌ಆರ್‌ಟಿಸಿ ಬಸ್‌ ಓಡಿಸಿಕೊಂಡು ಬಂದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.ವಿರಾಜ್ ಪೇಟೆಯಿಂದ ಮೈಸೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಈ ಘಟನೆ ನಡೆದಿದೆ.ಚಾಲಕನೊಬ್ಬ ಬಸ್‌ ಓಡಿಸಿಕೊಂಡು ತುಂಬಾ ದೂರ ಬಂದಿದ್ದಾನೆ. ಈ ವೇಳೆ ಬಸ್‌ನಲ್ಲಿದ್ದ ಪ್ರಯಾಣಿಕರು ಕಂಡಕ್ಟರ್‌ ಬಸ್‌ನಲ್ಲಿ ಇಲ್ಲದಿರುವ ಬಗ್ಗೆ ತಿಳಿಸಿದ್ದಾರೆ. ಈ ವೇಳೆ ಚಾಲಕನಿಗೆ ಕಂಡಕ್ಟರ್‌ ಇಲ್ಲದಿರುವುದರ ಬಗ್ಗೆ ಅರಿವಾಗಿದೆ. ಇದರಿಂದಾಗಿ ಬಸ್‌ ಅನ್ನು ನಿಲ್ಲಿಸಿದ್ದಾನೆ.ಅದೇ ಸಮಯಕ್ಕೆ ಸರಿಯಾಗಿ ಸ್ಕೂಟಿಯಲ್ಲಿ ಕಂಡಕ್ಟರ್‌ ಬಂದು ಬಸ್‌ ಹತ್ತಿದ್ದಾನೆ. ಈ ವಿಡಿಯೋ…

Read More

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಗುಣ್ಣಮಟ್ಟದ ಉಂಡೆ ಕೊಬ್ಬರಿ ಖರೀದಿಗಾಗಿ ಜನವರಿ 20 ರಿಂದ ಜಿಲ್ಲೆಯ ಚಿಕ್ಕಮಗಳೂರು, ಕಡೂರು, ತರೀಕೆರೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆದು ಕೊಬ್ಬರಿ ಖರೀದಿಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಸೂಚಿಸಿದರು.

ಚಿಕ್ಕಮಂಗಳೂರು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಖರೀದಿ ಕೇಂದ್ರಗಳಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದವಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ಪ್ರತಿ ದಿನ ಅಧಿಕಾರಿಗಳು ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕೆಂದು ತಿಳಿಸಿದ ಅವರು ಖರೀದಿ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು. ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನಿಗಾವಹಿಸಬೇಕೆಂದು ತಿಳಿಸಿದರು.ಸರ್ಕಾರದ ನಿರ್ದೇಶನದನ್ವಯ ಪ್ರತಿ ಕ್ವಿಂಟಾಲ್ ಗುಣಮಟ್ಟದ ಉಂಡೆ ಕೊಬ್ಬರಿಗೆ ರೂ. 12,೦೦೦ಗಳನ್ನು ನಿಗಧಿಪಡಿಸಲಾಗಿದೆ. ಕೊಬ್ಬರಿ ಖರೀದಿಸಲು ಕೇಂದ್ರ…

Read More