
LK Advani: ಬಿಜೆಪಿ ‘ಭೀಷ್ಮ’ನಿಗೆ ‘ಭಾರತ ರತ್ನ’: ಕೇಸರಿ ಪಕ್ಷದ ಹಿಂದಿನ ‘ಸಾರಥಿ’ಯ ಸುದೀರ್ಘ ಪಯಣ
ಹೊಸದಿಲ್ಲಿ: ಭಾರತೀಯ ಜನತಾ ಪಕ್ಷದ ಭೀಷ್ಮ ಎಂದೇ ಹೆಸರಾಗಿರುವ ಹಿರಿಯ ನಾಯಕ ಹಾಗೂ ಬಿಜೆಪಿ ‘ಸಾರಥಿ’ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ದೇಶದ ಅತ್ಯುನ್ನತ ಗೌರವವಾದ ‘ಭಾರತ ರತ್ನ’ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. 96 ವರ್ಷದ ಅಡ್ವಾಣಿ ಅವರನ್ನು ‘ಭಾರತ ರತ್ನ’ಕ್ಕೆ ಆಯ್ಕೆ ಮಾಡಿರುವ ಮಾಹಿತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಕಟಿಸಿದ್ದಾರೆ. ಇದರೊಂದಿಗೆ ಬಿಜೆಪಿಯ ಇಬ್ಬರು ಅಗ್ರಗಣ್ಯ ನಾಯಕರು ತಮ್ಮ ಜೀವಿತಾವಧಿಯಲ್ಲಿಯೇ ‘ಭಾರತ ರತ್ನ’ಕ್ಕೆ ಪಾತ್ರರಾದಂತಾಗಿದೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು 2015ರಲ್ಲಿ ಈ…