ಆನ್ ಲೈನ್ ನಲ್ಲಿ ಮದ್ಯ ಖರೀದಿಸಲು ಹೋಗಿ 3.38 ಲಕ್ಷ ರೂ.ಕಳೆದುಕೊಂಡ ಫೈನಾನ್ಸ್ ಅನಾಲಿಸ್ಟ್!

ಬೆಂಗಳೂರು: ಮತ್ತೊಂದು ಆನ್‌ಲೈನ್ ವಂಚನೆ ಪ್ರಕರಣದಲ್ಲಿ, 41 ವರ್ಷದ ಫೈನಾನ್ಸ್ ಅನಾಲಿಸ್ಟ್ ಆನ್‌ಲೈನ್‌ನಲ್ಲಿ ಮದ್ಯ ಖರೀದಿಸಲು ಹೋಗಿ 3.38 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಮೋಸಗೊಳಗಾದವರು ದೇಬಾಶಿಶ್ ಬಯೆನ್ ಎಂದು ಗುರುತಿಸಲಾಗಿದೆ.ಕೋಲ್ಕತ್ತಾ ಮೂಲದ ಬೆಂಗಳೂರಿನ ಬಿಟಿಎಂ ಲೇಔಟ್‌ನಲ್ಲಿ ವಾಸಿಸುವ ಪ್ರೀಮಿಯರ್ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್, ಕೋಲ್ಕತ್ತಾ (IIMC)ಯಿಂದ ಸ್ನಾತಕೋತ್ತರ ಪದವೀಧರರಾಗಿರುವ ದೇಬಾಶಿಶ್ ಬಯೆನ್ ಭಾನುವಾರ ಎರಡು ವಹಿವಾಟುಗಳಲ್ಲಿ ತನ್ನ ಹಣವನ್ನು ಕಳೆದುಕೊಂಡಿದ್ದಾರೆ.  ಕೊತ್ತನೂರಿನ ಪ್ರತಿಷ್ಠಿತ ಮದ್ಯದ ಅಂಗಡಿಯ ವೆಬ್‌ಸೈಟ್‌ನಿಂದ ಆನ್‌ಲೈನ್‌ನಲ್ಲಿ ಮದ್ಯ ಖರೀದಿಸಲು ಪ್ರಯತ್ನಿಸಿ ಸಿಕ್ಕ ನಂಬರ್‌ಗೆ ಸಂಪರ್ಕಿಸಿದಾಗ ವಾಟ್ಸ್‌ಆ್ಯಪ್‌ನಲ್ಲಿ…

Read More

ರಾಮ ಮಂದಿರ ಉದ್ಘಾಟನೆ ದಿನ ತಮ್ಮ ತಮ್ಮ ಮನೆಗಳಲ್ಲಿ ದೀಪಾವಳಿಯಂತೆ ರಾಮಜ್ಯೋತಿ ಬೆಳೆಗಿಸಿ ಶ್ರೀರಾಮಚಂದ್ರನನ್ನು ಸ್ವಾಗತಿಸುವಂತೆ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದರು.

ಗೋಕಾಕ: ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪಣೆ ಐತಿಹಾಸಿಕ ಮಹತ್ವದ ಸಮಾರಂಭವಾಗಿದ್ದು ಅಂದು ಎಲ್ಲರೂ ಪ್ರಧಾನಿ ನರೇಂದ್ರ ಮೋದಿಯವರು ತಿಳಿಸಿದಂತೆ ತಮ್ಮ ತಮ್ಮ ಮನೆಗಳಲ್ಲಿ ದೀಪಾವಳಿಯಂತೆ ರಾಮಜ್ಯೋತಿ ಬೆಳೆಗಿಸಿ ಶ್ರೀರಾಮಚಂದ್ರನನ್ನು ಸ್ವಾಗತಿಸುವಂತೆ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದರು.   ಮಂಗಳವಾರದ ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ಸ್ವಚ್ಛತೀರ್ಥ ಅಭಿಯಾನ ಹಿನ್ನಲೆಯಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಳಗಳಿಂದ ಹಮ್ಮಿಕೊಂಡ ನಗರದ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದ ಆವರಣದಲ್ಲಿ ದೇಗುಲಗಳ ಸ್ವಚ್ಛತೆಗೆ ಚಾಲನೆ ನೀಡಿ ಮಾತನಾಡುತ್ತಿದ್ದರು.   ಕಾರ್ಯಕರ್ತರು ಹಾಗೂ…

Read More

ಇತಿಹಾಸ ಸೃಷ್ಟಿಸಿದ ಭಾರತ VS ಅಫ್ಘಾನ್ T20 ಕ್ರಿಕೆಟ್ ಪಂದ್ಯ

ಬೆಂಗಳೂರು : ಭಾರತ ಹಾಗೂ ಅಫ್ಘಾನಿಸ್ತಾನ ನಡುವೆ ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮೂರನೇ ಟಿ20 ಪಂದ್ಯ ಇತಿಹಾಸ ಸೃಷ್ಟಿಸಿದೆ. ಒಂದೇ ಪಂದ್ಯದಲ್ಲಿ ಎರಡು ಸೂಪರ್ ಓವರ್ ಮೂಲಕ ಕೊನೆಗೂ ಭಾರತ ಗೆದ್ದುಕೊಂಡಿದೆ. ಮೊದಲು ಬ್ಯಾಟ್ ಮಾಡಿದ್ದ ಭಾರತ ( 20 ) ಓವರ್ ನಲ್ಲಿ 4 ವಿಕೆಟ್ ಕಳೆದುಕೊಂಡು 216 ರನ್ ಗಳಿಸಿತು. ಭಾರತದ ಪರ ನಾಯಕ ರೋಹಿತ್ ಶರ್ಮಾ ( 69 ) ಬಾಲ್ ಗೆ 121 ರನ್ ಕಲೆ ಹಾಕಿದರು. ಇದರಲ್ಲಿ  ಭರ್ಜರಿ…

Read More

ಲೋಕಸಭೆ ಚುನಾವಣೆ ಪ್ರಿಯಾಂಕಾ ಬಂದ್ರೆ ಲಕ್ಷ ಲೀಡ್ ಗೆಲುವು : ಜ್ಯೋತಿ

ಲೋಕ ಚುನಾವಣೆ ಪ್ರಿಯಾಂಕಾ ಬಂದ್ರೆ ಲಕ್ಷ ಲೀಡ್ ಗೆಲುವು : ಜ್ಯೋತಕೊಪ್ಪಳ: ಮುಂಬರುವ ಲೋಕಸಭೆ ಚುನಾವಣೆ ದೇಶದ ಅಳಿವು ಉಳಿವಿನ ಹೋರಾಟ, ಇಂಡಿಯಾ ವರ್ಸಸ್ ಚಾರ್ ಗುಜರಾತಿಯದ್ದಾಗಿದೆ, ಅಂತಹ ಸಂದರ್ಭದಲ್ಲಿ ಪ್ರಿಯಾಂಕಾ ಗಾಂಧಿ ಬಂದ್ರೆ ಕೊಪ್ಪಳ ಲೋಕಸಭೆ ಕ್ಷೇತ್ರದಿಂದ ಲಕ್ಷ ಲೀಡ್‌ನಲ್ಲಿ ಗೆಲ್ಲಿಸುತ್ತೇವೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ. ಗೊಂಡಬಾಳ ಹೇಳಿಕೆ ನೀಡಿದ್ದಾರೆ.ಪ್ರಿಯಾಂಕಾ ಗಾಂಧಿ ನಿಜವಾದ ದಿಟ್ಟ ಹೆಣ್ಣುಮಗಳು, ಆಕೆಗೆ ಜನರ ನೋವು ಗೊತ್ತಿದೆ, ತಳಮಟ್ಟದ ವಾಸ್ತವ ಗೊತ್ತಿದೆ, ಸದಾ ನೋವನ್ನೇ…

Read More

ಬೆಂಗಳೂರು ಮಂಗಳೂರು ಹೆದ್ದಾರಿಯ ಪಕ್ಕದಜಮೀನೊಂದರಲ್ಲಿ ಮಹಿಳೆಯ ಬೆತ್ತಲೆ ಮೃತ ದೇಹ ಪತ್ತೆಯಾಗಿದೆ.

ಬೆಂಗಳೂರು ಮಂಗಳೂರು ಹೆದ್ದಾರಿಯ ಪಕ್ಕದ ಜಮೀನಿನಲ್ಲಿ ಪತ್ತೆಯಾಗಿದೆ.ಹರ್ಷ ಹೋಟೆಲ್ ಪಕ್ಕದ ಪಾಳು ಜಮೀನಿನಲ್ಲಿ ಮೃತದೇಹ ಪತ್ತೆಯಾಗಿದೆ.ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನತಿರುಮಲಪುರ ಗ್ರಾಮದ ಮುರುಗಮ್ಮ(29) ಮೃತ ಮಹಿಳೆ.ತಿರುಮಲಪುರ ಗ್ರಾಮದ ಹೊರವಲಯದಲ್ಲಿ ಮೃತ ದೇಹ ಪತ್ತೆಯಾಗಿದೆ.5-6 ದಿನಗಳ ಹಿಂದೆ ಮನೆಯಿಂದ ಹೊರ ಹೋಗಿದ್ದ ಮುರುಗಮ್ಮಳ ಮೃತದೇಹ ಬೆತ್ತಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವಿವಾಹಿತೆಯಾಗಿದ್ದ ಮುರುಗಮ್ಮಳನ್ನಪಾಳು ಜಮೀನಿನಲ್ಲಿ ಅತ್ಯಾಚಾರ ಎಸಗಿ, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.ಬೆಳ್ಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆಸ್ಥಳಕ್ಕೆ ಎಸ್ಪಿ ಸೇರಿದಂತೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

Read More

ಆನ್‌ಲೈನ್‌ ವಂಚನೆಗೆ ಒಳಗಾದರೆ ಭಾರತದಲ್ಲಿ ಸೈಬರ್‌ ಕ್ರೈಮ್‌ ಪೋರ್ಟಲ್‌ನಲ್ಲಿ ರಿಪೋರ್ಟ್‌ ಮಾಡುವುದು ಹೇಗೆ;

ಆನ್‌ಲೈನ್‌ ವಂಚನೆಗೆ ಒಳಗಾದರೆ ಭಾರತದಲ್ಲಿ ಸೈಬರ್‌ ಕ್ರೈಮ್‌ ಪೋರ್ಟಲ್‌ನಲ್ಲಿ ರಿಪೋರ್ಟ್‌ ಮಾಡುವುದು ಹೇಗೆ; ಇಲ್ಲಿದೆ ವಿವರಡಿಜಿಟಲ್‌ ಯುಗದಲ್ಲಿ ಆನ್‌ಲೈನ್‌ ವಂಚಕರ ಹಾವಳಿ ಹೆಚ್ಚಾಗಿದೆ. ಹಲವರು ಒಂದಿಲ್ಲೊಂದು ಸಂದರ್ಭದಲ್ಲಿ ವಂಚನೆಗೆ ಒಳಗಾಗಿದ್ದಾರೆ. ಒಳಗಾಗುತ್ತಲೇ ಇದ್ದಾರೆ. ಸರ್ಕಾರ ಈ ಕುರಿತು ದೂರು ದಾಖಲಿಸಲು ನ್ಯಾಷನಲ್‌ ಸೈಬರ್‌ ಕ್ರೈಮ್‌ ರಿಪೋರ್ಟಿಂಗ್‌ ಪೋರ್ಟಲ್‌ ಅನ್ನು ರೂಪಿಸಿದೆ. ಇದರಲ್ಲಿ ದೂರು ದಾಖಲಿಸುವುದು ಹೇಗೆ ಎಂದ ಸಂದೇಹ ನಿವಾರಿಸುವ ಪ್ರಯತ್ನ ಇಲ್ಲಿದೆಇದು ಡಿಜಿಟಲ್‌ ಯುಗ. ಆನ್‌ಲೈನ್‌ ವಂಚನೆಗೆ ಯಾವುದೇ ನಿಖರ ಲಗಾಮು ಇಲ್ಲ. ಆನ್‌ಲೈನ್‌ ವಂಚಕರ…

Read More

ಸುಳ್ಳು FIR ದಾಖಲಾದರೆ ತೆಗೆದುಕೊಳ್ಳಬೇಕಾದ ಕಾನೂನು ಕ್ರಮಗಳು ವಿಭಾಗ 482 Crpc; ಫರ್ ಕ್ವಾಶಿಂಗ್

ಸುಳ್ಳು FIR ದಾಖಲಾದರೆ ತೆಗೆದುಕೊಳ್ಳಬೇಕಾದ ಕಾನೂನು ಕ್ರಮಗಳು ವಿಭಾಗ 482 Crpc; ಫರ್ ಕ್ವಾಶಿಂಗ್. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ, 1908 ರ ಸೆಕ್ಷನ್ 482 ರ ಅಡಿಯಲ್ಲಿ ಎಫ್ಐಆರ್ ಅನ್ನು ರದ್ದುಗೊಳಿಸುವುದು ಭಾರತದಲ್ಲಿನ ಯಾವುದೇ ಕ್ರಿಮಿನಲ್ ಪ್ರಕರಣದ ಪ್ರಯಾಣವು, ಕ್ರಿಮಿನಲ್ ಪ್ರೊಸೀಜರ್ ಕೋಡ್, 1908 (ಇಲ್ಲಿ Cr.PC ಎಂದು ಉಲ್ಲೇಖಿಸಲಾಗಿದೆ) 154 ರ ಅಡಿಯಲ್ಲಿ ಪ್ರಥಮ ಮಾಹಿತಿ ವರದಿಯನ್ನು (ಇಲ್ಲಿ FIR ಎಂದು ಉಲ್ಲೇಖಿಸಲಾಗಿದೆ) ಸಲ್ಲಿಸುವುದರೊಂದಿಗೆ ಪ್ರಾರಂಭವಾಗುತ್ತದೆ. ಒಬ್ಬ ವ್ಯಕ್ತಿ, ಯಾರ ವಿರುದ್ಧ ನಿಜವಾದ ತಪ್ಪು ಮಾಡಲಾಗಿದೆ…

Read More

ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆ ಘಟಕ ಪತ್ತೆ; ₹2 ಕೋಟಿ ಮೌಲ್ಯದ ಸಾಮಗ್ರಿ ವಶ

ಬೆಂಗಳೂರು: ಕರ್ನಾಟಕ ಸರ್ಕಾರಿ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸಾಬೂನನ್ನು ನಕಲಿಯಾಗಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಹೈದರಾಬಾದಿನಲ್ಲಿ ಭೇದಿಸಲಾಗಿದೆ. ಈ ಕಾರ್ಯಾಚರಣೆ ವೇಳೆ ನಕಲಿ ಉತ್ಪನ್ನ, ಅದರ ಪ್ಯಾಕಿಂಗ್ ಗೆ ಬಳಸುತ್ತಿದ್ದ ಕಾರ್ಟನ್ ಬಾಕ್ಸ್ ಗಳು ಸೇರಿದಂತೆ ಸುಮಾರು ರೂ 2 ಕೋಟಿ ಬೆಲೆಯ ಮಾಲು ಪತ್ತೆಯಾಗಿದೆ. ನಕಲಿ ತಯಾರಿಕೆ ಆರೋಪದ ಮೇಲೆ ಹೈದರಾಬಾದಿನ ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ಎಂಬುವವರನ್ನು ಬಂಧಿಸಲಾಗಿದೆ. ಮಾಲಕಪೇಟೆ ಪೊಲೀಸರಿಗೆ ದೂರು ನೀಡಿದ್ದು ತನಿಖೆ ನಡೆದಿದೆ. ನಕಲಿ ಮೈಸೂರ್ ಸ್ಯಾಂಡಲ್…

Read More

ದೇವಸ್ಥಾನ ಉದ್ಘಾಟನೆ ಹಾಗೂ ರಾಮ ಮೂರ್ತಿ ಪ್ರಾಣ ಪ್ರತಿಷ್ಠಾನ  ಸಮಾರಂಭದ ಹಿನ್ನೆಲೆ  11 ದಿನಗಳ ವ್ರತ ಕೈಗೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

 ಜನವರಿ 22 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನೂತನ‌ ದೇವಸ್ಥಾನ ಉದ್ಘಾಟನೆ ಹಾಗೂ ರಾಮ ಮೂರ್ತಿ ಪ್ರಾಣ ಪ್ರತಿಷ್ಠಾನ  ಸಮಾರಂಭದ ಹಿನ್ನೆಲೆ  11 ದಿನಗಳ ವ್ರತ ಕೈಗೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಈ ಕುರಿತು ಮಾತನಾಡಿರುವ ಮೋದಿ.  ಅಯೋಧ್ಯೆಯಲ್ಲಿ ರಾಮ್ ಲಲ್ಲಾ ಪ್ರಾಣ ಪ್ರತಿಷ್ಠೆಗೆ ಕೇವಲ 11 ದಿನಗಳು ಉಳಿದಿವೆ. ಈ ಶುಭ ಸಮಾರಂಭಕ್ಕೆ ಸಾಕ್ಷಿಯಾಗುವ ಸೌಭಾಗ್ಯ ನನ್ನದು. ಸಮಾರಂಭದಲ್ಲಿ ಭಾರತದ ಜನರನ್ನು ಪ್ರತಿನಿಧಿಸಲು ಭಗವಂತ ನನ್ನನ್ನು ಕೇಳಿದ್ದಾನೆ. ಅದನ್ನು ಗಮನದಲ್ಲಿಟ್ಟುಕೊಂಡು ನಾನು…

Read More

ಶ್ರೀರಾಮ ಜನ್ಮಭೂಮಿ ಮಂದಿರದ ಪರಿಚಯ

ಶ್ರೀರಾಮ ಜನ್ಮಭೂಮಿ ಮಂದಿರದ ವಿವರಣೆ ಮತ್ತು ಪರಿಚಯಪರಂಪರಾನುಗತ ಶೈಲಿಯಲ್ಲಿ ಮಂದಿರ ನಿರ್ಮಾಣ.ಪೂರ್ವ-ಪಶ್ಚಿಮವಾಗಿ ಉದ್ದ 380 ಅಡಿ, ಅಗಲ 250 ಅಡಿ ಮತ್ತು ಎತ್ತರ 161 ಅಡಿಅಳತೆಯಲ್ಲಿ ಮಂದಿರ ನಿರ್ಮಾಣ. 3 ಮಹಡಿಗಳ ಮಂದಿರ – ಪ್ರತಿ ಮಹಡಿಯ ಎತ್ತರ 20 ಅಡಿ, ಒಟ್ಟು 392 ಸ್ತಂಭಗಳುಮತ್ತು 44 ಬಾಗಿಲುಗಳು.ನೆಲಮಹಡಿಯ ಗರ್ಭಗೃಹದಲ್ಲಿ ಶ್ರೀರಾಮಲಲ್ಲಾ(ಬಾಲರಾಮ)ನ ವಿಗ್ರಹ ಮತ್ತುಮೊದಲನೇ ಮಹಡಿಯ ಗರ್ಭಗುಡಿಯಲ್ಲಿ ಶ್ರೀರಾಮ ದರ್ಬಾರ್.ಒಟ್ಟು 5 ಮಂಟಪಗಳು – ನೃತ್ಯಮಂಟಪ, ರಂಗಮಂಟಪ, ಸಭಾಮಂಟಪ, ಪ್ರಾರ್ಥನಾಮಂಟಪ ಮತ್ತು ಕೀರ್ತನಾಮಂಟಪ.ಸ್ತಂಭಗಳು ಮತ್ತು ಬಾಗಿಲುಗಳ ಮೇಲೆ…

Read More