ಇನ್​ಸ್ಟಾಗ್ರಾಂ ತ್ರಿಕೋನ ಪ್ರೇಮ: ಪ್ರೇಯಸಿಗಾಗಿ ಮತ್ತೋರ್ವ ಯುವಕನನ್ನು 50 ಬಾರಿ ಇರಿದು ಕೊಲೆ ಮಾಡಿದ ವ್ಯಕ್ತಿ

ತ್ರಿಕೋನ ಪ್ರೇಮ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬರು ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ದೆಹಲಿಯ ಭಾಗೀರಥಿ ವಿಹಾರದಲ್ಲಿ ನಡೆದಿದೆ. ಇದಕ್ಕೆಲ್ಲಾ ತ್ರಿಕೋನ ಪ್ರೇಮವೇ ಕಾರಣ ಎನ್ನಲಾಗಿದೆ. ಒಂದೇ ಯುವತಿಯನ್ನು  ಇಬ್ಬರು ಪ್ರೀತಿಸುತ್ತಿದ್ದರು. ಮೃತರನ್ನು ಮಾಹಿರ್ ಅಲಿಯಾಸ್ ಇಮ್ರಾನ್ ಎಂದು ಗುರುತಿಸಲಾಗಿದೆ. ಹಾಗೂ ಆರೋಪಿ ಅರ್ಮಾನ್ ಖಾನ್ ಇನ್​ಸ್ಟಾಗ್ರಾಂನಲ್ಲಿ ಓರ್ವ ಯುವತಿಯನ್ನು ಪ್ರೀತಿಸುತ್ತಿದ್ದರು. ಇದೇ ಮಾಹಿರ್ ಕೊಲೆಗೆ ಕಾರಣವಾಯಿತು. ತ್ರಿಕೋನ ಪ್ರೇಮ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬರು ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ದೆಹಲಿಯ ಭಾಗೀರಥಿ ವಿಹಾರದಲ್ಲಿ ನಡೆದಿದೆ. ಇದಕ್ಕೆಲ್ಲಾ ತ್ರಿಕೋನ ಪ್ರೇಮವೇ ಕಾರಣ ಎನ್ನಲಾಗಿದೆ. ಒಂದೇ…

Read More

Mann Ki Baat: ಯಾವ ದೇಶ ನಾವೀನ್ಯತೆಗೆ ಅವಕಾಶ ನೀಡುವುದಿಲ್ಲವೋ ಆ ದೇಶದ ಅಭಿವೃದ್ಧಿ ಅಲ್ಲಿಗೆ ನಿಲ್ಲುತ್ತದೆ

ಯಾವ ದೇಶ ನಾವೀನ್ಯತೆ, ಹೊಸ ಆವಿಷ್ಕಾರಕ್ಕೆ ಅವಕಾಶ ನೀಡುವುದಿಲ್ಲವೋ ಆ ದೇಶದ ಅಭಿವೃದ್ಧಿ ಅಲ್ಲಿಗೆ ನಿಲ್ಲುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. 2023ರ ಕೊನೆಯ ಮನ್​ಕಿ ಬಾತ್​ನಲ್ಲಿ ಮಾತನಾಡಿರುವ ಪ್ರಧಾನಿ ಮೋದಿ, ಎಂದೂ ಕೂಡ ಯಾವುದೇ ಅಭಿವೃದ್ಧಿ ಕಾರ್ಯವು ನಿಲ್ಲದಂತೆ ನೋಡಿಕೊಳ್ಳೋಣ. ನಾವು ಒಟ್ಟಾಗಿ ಪ್ರಯತ್ನ ನಡೆಸಿದಾಗಲೆಲ್ಲಾ ದೇಶಕ್ಕೆ ಹೆಚ್ಚಿನ ಲಾಭವಾಗಿದೆ. ದೇಶದಲ್ಲಿ 70 ಸಾವಿರ ಅಮೃತ ಸರೋವರಗಳ ನಿರ್ಮಾಣವೂ ನಮ್ಮ ಸಾಧನೆಯಾಗಿದೆ ಎಂದರು. ಯಾವ ದೇಶ ನಾವೀನ್ಯತೆ, ಹೊಸ ಆವಿಷ್ಕಾರಕ್ಕೆ ಅವಕಾಶ ನೀಡುವುದಿಲ್ಲವೋ…

Read More