
ಧಾರವಾಡ ನೀರಿನ ಕುಡಿಯುವ ಸಮಸ್ಯೆ ಚರ್ಚೆ ಜಿಲ್ಲಾ ಉಸ್ತವಾರಿ ಸಚಿವ ಸಂತೋಷ ಲಾಡ್ ಅವರಿಂದ ಸಭೆ
ಧಾರವಾಡ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಇಂದು ವಿಕಾಸಸೌಧದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು. ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮವನ್ನು ಅನುಸರಿಸಬೇಕು. ನೀರು ಪೂರೈಸಲು ವಿದ್ಯುತ್ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನಂತರ ನವಲಗುಂದ ಕ್ಷೇತ್ರದ ಶಾಸಕರಾದ ಎನ್.ಹೆಚ್. ಕೋನರೆಡ್ಡಿ ಅವರು ಮಾತನಾಡಿ, ಕರೆಂಟ್ನಲ್ಲಿ ಸೊಲಾರ್ ಸಿಸ್ಟಮ್ನ್ನು ಅಳವಡಿಸಿಕೊಂಡರೆ ಒಳ್ಳೆಯದು. ವಿದ್ಯುತ್ ಮತ್ತು…