BREAKING NEWS

ಬಟಕುರ್ಕಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗೇಟ್ ರಿಪೇರಿ ಕ್ಯಾಟಲ್ ಟ್ರಾಪ್ ಹೆಸರಿನಲ್ಲಿ ಸಂಪೂರ್ಣ ಕಳಪೆ ಮಟ್ಟದ ಕಾಮಗಾರಿ

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳಪೆ ಮಟ್ಟದ ಕಾಮಗಾರಿ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಬಟಕುರ್ಕಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಗೇಟ್ ರಿಪೇರಿ ವಾಟರ್ ಪ್ರೂಫಿಂಗ್ ಮತ್ತು ಕ್ಯಾಟಲ್ ಟ್ರಾಪ್ ನಿರ್ವಹಣೆ ಎಂದು 2022-2023ನೇ ಸಾಲಿನ ತಾಲೂಕ ಪಂಚಾಯತ್ ಅನಿರ್ಬಂಧಿತ ಅನುದಾನದ ಅಡಿಯಲ್ಲಿ494893 ರೂಪಾಯಿ ಅನುದಾನವನ್ನು ಗುತ್ತಿಗೆದಾರರಾದ ಪಿ ಎಸ್ ಬನ್ನೂರ್ ಅವರು ಕಾಮಗಾರಿ ಮಾಡಿದ್ದು ಸಂಪೂರ್ಣ ಕಳೆಪೆ ಆಗಿದ್ದು ಇರುತ್ತದೆ. ಇವರು ನಿರ್ಮಾಣ ಮಾಡಿದ ಕ್ಯಾಟಲ್ ಟ್ರಾಪ್ ಸಂಪೂರ್ಣ ಕಳಪೆ ಮಟ್ಟದಲ್ಲಿದ್ದು ಪ್ರಾಥಮಿಕ ಕೇಂದ್ರಕ್ಕೆ ಬರುವ…

Read More

ಬೆಳಗಾವಿಯಲ್ಲಿ 89,60,537 ರೂ ಮೌಲ್ಯದ ಮದ್ಯವನ್ನು ನಾಶಪಡಿಸಲಾಯಿತು

ಬೆಳಗಾವಿ ದಕ್ಷಿಣ ಜಿಲ್ಲಾ ವ್ಯಾಪ್ತಿಯಲ್ಲಿ ದಾಖಲಿಸಿರುವ 101 ಪ್ರಕರಣಗಳಲ್ಲಿ ಜಪ್ತುಪಡಿಸಿರುವ ಗೋವಾ ಮದ್ಯ 18297 ಲೀ, ಬಿಯರ್ 4061ಲೀ, ಕಳ್ಳಭಟ್ಟಿ 665ಲೀ ಇವುಗಳನ್ನು ಮುಟ್ಟುಗೋಲು ಹಾಕಿಕೊಂಡು, ಒಟ್ಟು ಅಂದಾಜು 89,60,537 ರೂ ಮೌಲ್ಯದ ಮದ್ಯವನ್ನು ನಿಯಮಾನುಸಾರ ಹಾಗೂ ಮಾದ್ಯಮಗಳ ಸಮ್ಮುಖದಲ್ಲಿ ನಾಶಪಡಿಸಲಾಯಿತು ಈ ಸಂದರ್ಭದಲ್ಲಿ ಮಾನ್ಯ ಅಬಕಾರಿ ಉಪ ಆಯುಕ್ತರು ಬೆಳಗಾವಿ ದಕ್ಷಿಣ ಜಿಲ್ಲೆ ಮಾನ್ಯ ಅಬಕಾರಿ ಉಪ ಅಧೀಕ್ಷಕರು ಅಬಕಾರಿ ಉಪನಿರೀಕ್ಷಕರು. ಅಬಕಾರಿ ನಿರೀಕ್ಷಕರು ಹಾಗೂ ಸಿಬ್ಬಂದಿಗಳು ಹಾಜರಿದ್ದರು

Read More

ಸುರಗೇರಿ ಬೆಟ್ಟದಲ್ಲಿ ಭುವನೇಶ್ವರಿ ದೇವಿಯ ಅಂಬಲಿ ಪ್ರಸಾದ ಮಹಿಮೆ..!

ಬಾಗಲಕೋಟೆ  ಜಿಲ್ಲೆಯ ಬೀಳಗಿ ತಾಲ್ಲೂಕಿನ ಕುಂದರಗಿ ಗ್ರಾಮದ ಸುರಗೇರಿ ಬೆಟ್ಟದಲ್ಲಿ ಭುವನೇಶ್ವರಿ ದೇವಿ ಸನ್ನಿಧಾನದಲ್ಲಿ  ಸಿಗುವ ಅಂಬಲಿ ಪ್ರಸಾದ ಅಮೃತವಿದ್ದಂತೆ, ಸೇವಿಸಿದರೆ ರೋಗಗಳು ಮಾಯಾ  ಮಕ್ಕಳಾಗದವರ ಒಡಲು ತುಂಬುತ್ತದಂತೆ. ದೇವರ ಸನ್ನಿಧಾನದಲ್ಲಿ ಸಿಗುವ ಆ ಅಂಬಲಿ ಪ್ರಸಾದಕ್ಕೆ ಭಕ್ತರು ಭಕ್ತಿಯಿಂದ ದಿನಗಟ್ಟಲೆ ಕಾಯ್ದು ಸಂಕಲ್ಪ ಮಾಡುವರು ತಾಯಿ ಭುವನೇಶ್ವರಿ ದೇವಿ ದರ್ಶನ ಪಡೆಯಲು ಪ್ರತಿ ಶುಕ್ರವಾರದಂದು ದೇವಿ ಆರಾಧನೆ ಪೂಜೆ ಮಂತ್ರ ಪಠಣೆ ಅಭಿಷೇಕ ನಡೆಯುತ್ತದೆ ಸುಮಾರು 40 ಸಾವಿರದಿಂದ ಒಂದು ಲಕ್ಷದವರೆಗೆ ಸಹಸ್ರಾರು ಭಕ್ತರು ಬರುವರು…

Read More

ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಪುಟ್ಟಣ್ಣ : ಭಾರೀ ಬಹುಮತದಿಂದ ಗೆಲುವು – ಸಚಿವರಾದ ಜಮೀರ್‌ ಅಹಮದ್‌ ಖಾನ್‌, ಡಾ. ಎಂ.ಸಿ. ಸುಧಾಕರ್ ವಿಶ್ವಾಸ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‌ ಗೆ ಫೆಬ್ರವರಿ 16 ರಂದು ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಪುಟ್ಟಣ್ಣ ನಾಮಪತ್ರ ಸಲ್ಲಿಸಿದರು. ಶಾಂತಿನಗರದ ಎಂಟಿಸಿ ಬಸ್‌ ನಿಲ್ದಾನದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ವಸತಿ ಮತ್ತು ವಕ್ಪ್‌ ಸಚಿವ ಜಮೀರ್‌ ಅಹಮದ್‌ ಖಾನ್‌, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಮಾಗಡಿ ಶಾಸಕ ಬಾಲಕೃಷ್ಣ ಮತ್ತಿತರರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು. ಪಾದಯಾತ್ರೆಯಲ್ಲಿ ಸಾಗಿ ಬಂದ ಪುಟ್ಟಣ್ಣ ಅವರು ನಂತರ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಅಮಿತೋತ್ಸಾಹದ ನಡುವೆ…

Read More

ಭಾರತ ವಿರೋಧಿ ನಡೆ: ಮಾಲ್ಡೀವ್ಸ್ ಅಧ್ಯಕ್ಷ ಮುಯಿಝು ಪದಚ್ಯುತಿ ಪ್ರಕ್ರಿಯೆಗೆ ಚಾಲನೆ!

ಮಾಲಿ(ಮಾಲ್ಡೀವ್ಸ್): ಮಾಲ್ಡೀವ್ಸ್ ಸಂಸತ್ತಿನಲ್ಲಿ ಬಹುಮತ ಹೊಂದಿರುವ ಪ್ರಮುಖ ವಿರೋಧ ಪಕ್ಷವಾದ ಮಾಲ್ಡೀವಿಯನ್ ಡೆಮಾಕ್ರೆಟಿಕ್ ಪಾರ್ಟಿ(MDP), ಅಧ್ಯಕ್ಷ ಮೊಹಮ್ಮದ್ ಮುಯಿಝು ವಿರುದ್ಧ ಮಹಾಭಿಯೋಗ ಅಂದರೆ ಇಂಪೀಚ್‌ಮೆಂಟ್‌ ನಿರ್ಣಯವನ್ನು ಸಲ್ಲಿಸಲು ಸಜ್ಜಾಗಿದೆ. ನಿನ್ನೆ ಭಾನುವಾರ ಚೀನಾ ಪರ ಒಲವಿರುವ ಮೊಹಮ್ಮದ್ ಮುಯಿಝು ಸಂಪುಟಕ್ಕೆ ಅಟಾರ್ನಿ ಜನರಲ್ ಅಹ್ಮದ್ ಉಶಮ್, ಆರ್ಥಿಕ ಸಚಿವ ಮೊಹಮ್ಮದ್ ಸಯೀದ್, ವಸತಿ ಸಚಿವ ಅಲಿ ಹೈದರ್ ಮತ್ತು ಇಸ್ಲಾಮಿಕ್‌ ಸಚಿವ ಡಾ. ಮೊಹಮ್ಮದ್ ಶಹೀಮ್ ಅಲಿ ಸಯೀದ್ ಅವರನ್ನು ಸೇರಿಸಿಕೊಳ್ಳುವ ವಿಚಾರವಾಗಿ ಸಂಸತ್ತಿನಲ್ಲಿ ವಾಗ್ವಾದ ನಡೆದಿದ್ದು ಅಲ್ಲದೆ…

Read More

ಸುರಗರಿ ಬೆಟ್ಟದಲ್ಲಿ ಭುವನೇಶ್ವರಿ ದೇವಿಯ ಅಂಬಲಿ ಪ್ರಸಾದ ಮಹಿಮೆ

ಸುರಗರಿ ಬೆಟ್ಟದಲ್ಲಿ ಭುವನೇಶ್ವರಿ ದೇವಿಯ ಅಂಬಲಿ ಪ್ರಸಾದ ಮಹಿಮೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಕುಂದರಗಿ ಗ್ರಾಮದ ಸುರಗರಿ ಬೆಟ್ಟದಲ್ಲಿ ಭುವನೇಶ್ವರಿ ದೇವಿ ಸನ್ನಿಧಾನದಲ್ಲಿ ಸಿಗುವ ಅಂಬಲಿ ಪ್ರಸಾದ ಅಮೃತವಿದ್ದಂತೆ, ಸೇವಿಸಿದರೆ ರೋಗಗಳು ಮಾಯಾಮಕ್ಕಳಾಗದವರ ಒಡಲು ತುಂಬುತ್ತದಂತೆ. ದೇವರ ಸನ್ನಿಧಾನದಲ್ಲಿ ಸಿಗುವ ಆ ಅಂಬಲಿ ಪ್ರಸಾದಕ್ಕೆ ಭಕ್ತರು ಭಕ್ತಿಯಿಂದ ದಿನಗಟ್ಟಲೆ ಕಾಯ್ದು ಸಂಕಲ್ಪ ಮಾಡುವರು ತಾಯಿ ಭುವನೇಶ್ವರಿ ದೇವಿ ದರ್ಶನ ಪಡೆಯಲು ಪ್ರತಿ ಶುಕ್ರವಾರದಂದು ದೇವಿ ಆರಾಧನೆ ಪೂಜೆ ಮಂತ್ರ ಪಠಣೆ ಅಭಿಷೇಕ ನಡೆಯುತ್ತದೆ ಸುಮಾರು 40…

Read More

ಗಣರಾಜ್ಯೋತ್ಸವ 2024: ಆಚರಣೆಗೆ ಸಕಲ ಸಿದ್ಧತೆ, ರಾಷ್ಟ್ರಪತಿಗಳಿಂದ ಧ್ವಜಾರೋಹಣ

New Delhi: ದೇಶದೆಲ್ಲೆಡೆ 75ನೇಗಣರಾಜ್ಯೋತ್ಸವದ ಆಚರಣೆಗೆ ಸಕಲ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಕರ್ನಾಟದಲ್ಲಿಯೂ ಭಾರೀ ಸಂಭ್ರಮ ಮನೆಮಾಡಿದೆ. ಇಂದು ಬೆಳಗ್ಗೆ 8 ಗಂಟೆಗೆ ನವದೆಹಲಿಯಲ್ಲಿ ರಾಷ್ಟ್ರಪತಿಗಳಾದ ದೌಪದಿ ಮುರ್ಮು ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದು, ಈ ವರ್ಷದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಆಗಮಿಸಿದ್ದಾರೆ. ‘ವೀಕ್ಷಿತ್‌ ಭಾರತ್‌’ ಮತ್ತು ‘ಲೋಕತಂತ್ರ ಕಿ ಮಾತೃಕಾ’ ಥೀಮ್‌ನಡಿ ಈ ವರ್ಷದ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಗಣರಾಜ್ಯೋತ್ಸವ 2024ರ ಮೆರವಣಿಗೆಯು ವಿಜಯ್ ಚೌಕ್‌ನಿಂದ ಕರ್ತವ್ಯ ಪಥ್‌ಗೆ ಹೋಗುವ ಮಾರ್ಗವನ್ನು ಅನುಸರಿಸಿ,…

Read More

ಜಗದೀಶ್ ಶೆಟ್ಟರ್​ ಕಾಂಗ್ರೆಸ್​ಗೆ ಶೆಟರ್ ಹಾಕಿ ಬಿಜೆಪಿಗೆ ವಾಪಸ್ ಆಗಿದ್ಯಾಕೆ?

ಬೆಂಗಳೂರು, (ಜನವರಿ 25): ಎಂಟೇ ಎಂಟು ತಿಂಗಳು. ಎರಡು ವಿಚಾರಧಾರೆಗಳು. ಎರಡು ಪಕ್ಷಗಳು. ಅವಮಾನ-ಸಮ್ಮಾನ, ಸೋಲು-ಮುಜುಗರ ಏನೇನೆಲ್ಲ ನೋಡ್ಬಿಟ್ಟರು ಉತ್ತರ ಕರ್ನಾಟಕದ ಲಿಂಗಾಯತ ಪ್ರಭಾವಿ ನಾಯಕ ನಾಯಕ ಜಗದೀಶ್‌ ಶೆಟ್ಟರ್‌(Jagadish Shettar ). ಪಕ್ಷದ ರಾಜ್ಯಾಧ್ಯಕ್ಷ, 2 ಬಾರಿ ವಿಪಕ್ಷ ನಾಯಕ, ಸ್ಪೀಕರ್‌, ಮುಖ್ಯಮಂತ್ರಿ.. ಬಿಜೆಪಿಯಲ್ಲಿ ಸಿಗ್ಬೇಕಿದ್ದ ಎಲ್ಲ ಹುದ್ದೆಗಳನ್ನ ಶೆಟ್ಟರ್‌ ಅನುಭವಿಸಿದವರು. ಆದರೆ, 8 ತಿಂಗಳ ಹಿಂದೆ ಟಿಕೆಟ್‌ ಕೊಡದೆ ಸ್ವಾಭಿಮಾನಕ್ಕೆ ಧಕ್ಕೆಯಾಯ್ತು ಎಂದು ಬಿಜೆಪಿ ಗುಡ್‌ಬೈ ಹೇಳಿದ್ದ ಶೆಟ್ಟರ್‌ ಮತ್ತೆ ಕೇಸರಿ ಪಡೆಗೆ ಸೇರಿಕೊಂಡಿದ್ದಾರೆ….

Read More

ಬಾದಾಮಿಯ ಬನಶಂಕರಿ ದೇವಿ ಜಾತ್ರಾ ಮಹೋತ್ಸವದಲ್ಲಿ: ರಾಷ್ಟ್ರೀಯ ಹೆಣ್ಣು ಮಗುವಿನ ದಿನ ಆಚರಣೆ.

ಬಾದಾಮಿ: ರಾಷ್ಟ್ರೀಯ ಹೆಣ್ಣು ಮಗುವಿನ ದಿನದ ಅಂಗವಾಗಿ ಬಾಗಲಕೋಟೆ ಜಿಲ್ಲಾ ಪಂಚಾಯತ ನ ಮಾಜಿ ಅಧ್ಯಕ್ಷೆ ಶ್ರೀಮತಿ ವೀಣಾ ಕಾಶಪ್ಪನವರ ಬಾದಾಮಿ ಬನಶಂಕರಿ ದೇವಿ ಜಾತ್ರೆಗೆ ಬರುವ ಮಹಿಳಾ ಭಕ್ತಾದಿಗಳಿಗೆ ಅರಿಶಿನ-ಕುಂಕುಮ ವಿತರಣೆ ಕಾರ್ಯಕ್ರಮ ಜರುಗಿತು.ರಾಷ್ಟ್ರೀಯ ಹೆಣ್ಣು ಮಗುವಿನ ದಿನದ ಅಂಗವಾಗಿ ಬಾಗಲಕೋಟೆ ಜಿಲ್ಲಾ ಪಂಚಾಯತ್ ನ ಮಾಜಿ ಅಧ್ಯಕ್ಷೆ ಶ್ರೀಮತಿ ವೀಣಾ ಕಾಶಪ್ಪನವರ ನವಶಕ್ತಿ ದೇವತೆಗಳಲ್ಲಿ ಒಂದಾದ ಬಾದಾಮಿ ಬನಶಂಕರಿ ದೇವಸ್ಥಾನಕ್ಕೆ ಆಗಮಿಸಿ ದೇವಿಗೆ ಪೂಜೆ ಸಲ್ಲಿಸಿದರು.ಉತ್ತರ ಕರ್ನಾಟಕದ ಅತಿ ದೊಡ್ಡ ಜಾತ್ರೆ ಬಾದಾಮಿ ಬನಶಂಕರಿ…

Read More

ಕರಸೇವಕರಾದ ಗೋವಿಂದ ಮೋಡಕ ಹಾಗೂ ಮಲ್ಲಿಕಾರ್ಜುನ ಭಾವಿಕಟ್ಟಿ ಅವರನ್ನು ಸನ್ಮಾನಿಸಲಾಯಿತು.

ರಾಮದುರ್ಗ ಪಟ್ಟಣದ ಪಟಕೋಟ ಗಲ್ಲಿಯ ಅಂಜನೇಯನ ದೇವಸ್ಥಾನದಲ್ಲಿ ಕರಸೇವಕರಾದ ಗೋವಿಂದ ಮೋಡಕ ಹಾಗೂ ಮಲ್ಲಿಕಾರ್ಜುನ ಭಾವಿಕಟ್ಟಿ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಜನೇವರಿ 22 ರಂದು ಅಯ್ಯೋಧೆ ರಾಮ ಮಂದಿರ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪಣೆ ಹಿನ್ನಲೆ ರಾಮದುರ್ಗದಲ್ಲಿ ಹಿಂದೂ ಕಾರ್ಯಕರ್ತ ಸಂಭ್ರಮ ಮುಗಿಲು ಮುಟ್ಟಿತ್ತು. ಈ ಹಿನ್ನಲೆ ರಾಮದುರ್ಗ ಪಟ್ಟಣದ ಲಕ್ಷ್ಮೀ ನರಸಿಂಹ ದೇವಸ್ಥಾನ, ಶ್ರೀ ರಾಘವೇಂದ್ರ ಸ್ವಾಮೀಗಳ ಮಠ ಹಾಗೂ ಅಂಜನೇಯ ದೇವಸ್ಥಾನದಲ್ಲಿ ವಿವಿಧ ಪೂಜಾ ಕಾರ್ಯಕ್ರಮದ ಜೊತೆಗೆ ರಾಮ ನಾಮ ಜಪ ಹನುಮಾನ ಚಾಲೀಸ…

Read More