ಈ ರಾಜ್ಯಗಳಿಗೆ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಹಲವು ರಾಜ್ಯಗಳಲ್ಲಿ ಮಾರ್ಚ್​ 19ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಷ್ಟೇ ಅಲ್ಲದೆ ಗುಡುಗು, ಆಲಿಕಲ್ಲು ಸಹಿತ ಮಳೆಯಾಗಲಿದೆ. ಕೇರಳ, ಮಾಹೆ, ರಾಯಲಸೀಮಾ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಬಿಸಿ ಮತ್ತು ಆರ್ದ್ರ ವಾತಾವರಣ ಇರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರಾಖಂಡದಲ್ಲಿ, ಉತ್ತರಾಖಂಡದ ಉತ್ತರಕಾಶಿ, ಚಮೋಲಿ, ಪಿಥೋರಗಢ, ಬಾಗೇಶ್ವರ್ ಮತ್ತು ರುದ್ರಪ್ರಯಾಗ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಅತಿ ಕಡಿಮೆ ಮಳೆ, ಹಿಮ ಬೀಳುವ ಮುನ್ಸೂಚನೆ ಇದೆ. ರಾಜ್ಯದ ಉತ್ತರಕಾಶಿ, ಚಮೋಲಿ, ಪಿಥೋರಗಢ, ಬಾಗೇಶ್ವರ ಮತ್ತು…

Read More