ರಾಷ್ಟ್ರಕೂಟ ಕನ್ನಡ ಗೆಳೆಯರ ಬಳಗ ದ ಸಂಘಟನೆಯಿಂದ ಕನ್ನಡ ರಾಜ್ಯೋತ್ಸವ ಮತ್ತು ಕನಕದಾಸರ ಜಯಂತೋತ್ಸವ ಆಚರಣೆ

ಬೆಂಗಳೂರಿನ ಜಯನಗರದ ರಾಷ್ಟ್ರಕೂಟ ಕನ್ನಡ ಗೆಳೆಯರ ಬಳಗ ದ ಸಂಘಟನೆಯಿಂದ 23ನೆ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ ಮತ್ತು ದಾಸ ಶ್ರೇಷ್ಟ ಕನಕದಾಸರ ಜಯಂತೋತ್ಸವ ದ ಪ್ರಯುಕ್ತ ಕಾರ್ಯಕ್ರಮದಲ್ಲಿ ವಿರೋಧ ಪಕ್ಷದ ನಾಯಕ ಅಶೋಕ್, ಸಂಸದ ತೇಜಸ್ವಿ ಸೂರ್ಯ, ಮತ್ತು ಶಾಸಕ ರಾಮಮೂರ್ತಿ ಹಾಗು ಇನ್ನು ಅನೇಕ ಗಣ್ಯರ ಸಮ್ಮುಖದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಯ ಖ್ಯಾತ ಹೃದಯ ತಜ್ಞ ವೈದ್ಯರಾದ ಡಾ . ನಟರಾಜ್ ಶೆಟ್ಟಿ ರವರನ್ನು ಸನ್ಮಾನಿಸಿ ಗೌರವಿಸಲಾಯಿತು .

Read More

ಮುಖ್ಯಮಂತ್ರಿ ಸಿದ್ಧರಾಮಯ್ಯ ಕೊರಳಿಗೆ ಮತ್ತೊಂದು ಬೃಹತ್ ಭೂ ಹಗರಣದ ಕುಣಿಕೆ

RMV 2ನೇ ಹಂತದ ಬಡಾವಣೆ ನಿರ್ಮಾಣಕ್ಕೆಂದು BDA ಭೂ ಸ್ವಾಧೀನ ಪಡಿಸಿಕೊಂಡಿದ್ದ ಭೂಪಸಂದ್ರ ಗ್ರಾಮದ ಸರ್ವೆ ನಂ: 20 ಮತ್ತು 21 ರ 6.26 ಎಕರೆ ಸ್ವತ್ತನ್ನು De – notification ಮಾಡಿರುವ ಸಿದ್ಧರಾಮಯ್ಯ ಮತ್ತಿತರರ ವಿರುದ್ಧ ಪ್ರಕರಣ ದಾಖಲು. ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು, ತಮ್ಮ ಸ್ವಾರ್ಥಕ್ಕಾಗಿ ಕಾನೂನುಬಾಹಿರವಾಗಿ ₹ 400 ಕೋಟಿ ರೂ. ಗಳಿಗೂ ಹೆಚ್ಚು ಮೌಲ್ಯದ BDA ಸ್ವತ್ತನ್ನು De-notification ಮಾಡಿರುವ ಸಿದ್ಧರಾಮಯ್ಯ 400 ಕೋಟಿ ರೂಪಾಯಿಗಳಿಗೂ ಅಧಿಕ ಮೌಲ್ಯದ BDA ಸ್ವತ್ತನ್ನು ಕಾನೂನಿನ…

Read More

ರಾಜ್ಯದ ರೈತರಿಗೆ ಗುಡ್ ನ್ಯೂಸ್

Farmers: ರಾಜ್ಯದ ರೈತರಿಗೆ ಸರ್ಕಾರದಿಂದ ಹೊಸ ವರ್ಷಕ್ಕೆ ಸಿಹಿ ಸುದ್ದಿ ನೀಡಿದ್ದು, ಇನ್ಮುಂದೆ (farmers) ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದು ಬಸ್ತು ಸೇವಾ ಶುಲ್ಕವನ್ನು ಇಳಿಕೆ ಮಾಡಿ ಆದೇಶವನ್ನು ಹೊರಡಿಸಿದೆ. ಸ್ವಾವಲಂಬಿ ಯೋಜನೆ ಅಡಿ ಜಮೀನು ನಕ್ಷೆಗಾಗಿ (ಸ್ಕೆಚ್) ಸಲ್ಲಿಸುವ ಪ್ರತಿ ಅರ್ಜಿಗೆ ನಿಗದಿ ಪಡಿಸಿದ ಪರಿಷ್ಕೃತ ಶುಲ್ಕ ಈ ಕೆಳಗಿನಂತಿದೆ.* 2 ಎಕರೆ ವರೆಗೆ 2,500 ರೂ. (ನಗರ), 1,500 ರೂ. (ಗ್ರಾಮೀಣ)* 2 ಎಕರೆ ನಂತರ ಪ್ರತಿ ಎಕರೆಗೆ 1,000 ರೂ. (ನಗರ),…

Read More

ಕನ್ನಡ ನಾಮ ಫಲಕ ಶೇಕಡ 60 ರಷ್ಟು ಹಾಗೂ ಕನ್ನಡ ಹೋರಾಟಗಾರರನ್ನು ಬೇಷರತ್ತಿನ ಮೇಲೆ ಬಿಡುಗಡೆಗೊಳಿಸಿ.

ಕರ್ನಾಟಕದಲ್ಲಿ ಎಲ್ಲಾ ಕಾರ್ಖಾನೆ ಮತ್ತು ಅಂಗಡಿ ಮುಂಗಟ್ಟುಗಳ ಮೇಲೆ ಶೇಕಡ 60 ರಷ್ಟು ಕನ್ನಡ ನಾಮಫಲಕ ಅಳವಡಿಸಬೇಕು ಮತ್ತು ಕನ್ನಡಪರ ಹೋರಾಟಗಾರರನ್ನು ಬಂಧಿಸಿರುವ ರಾಜ್ಯ ಸರ್ಕಾರ ಈ ಕೂಡಲೇ ಬೇಷರತ್ತು ಮೂಲಕ ಬಿಡುಗಡೆಗೊಳಿಸಬೇಕು. ಕಳ್ಳತನ, ಕೊಲೆ ಮಾಡಿದಂತಹ ಕಟುಕರಿಗೆ ಬೆಳಿಗ್ಗೆ ಠಾಣೆಗೆ ಕರೆದುಕೊಂಡು ಸಂಜೆ ಬಿಡುಗಡೆ ಮಾಡುತ್ತಾರೆ. ನಾಡು, ನುಡಿ, ಜಲ ಭಾಷೆಗಾಗಿ ಹೋರಾಟ ಮಾಡಿದಂತಹ ಕನ್ನಡಿಗರಿಗೆ ಜೈಲು ಶಿಕ್ಷೆ ನೀಡಿರುತ್ತೀರಿ. ಇದು ಸರಿನಾ, ಎಲ್ಲಿದೆ ನ್ಯಾಯ. ಆದ್ದರಿಂದ ಈ ಕೂಡಲೇ ಕನ್ನಡ ಪರ ಹೋರಾಟಗಾರರನ್ನು ಬಿಡುಗಡೆಗೊಳಿಸಬೇಕು….

Read More

ಪಂಚಮ ಸಾಲಿ ಶ್ರೀ ಗಳ ಬಗ್ಗೆ ಕೀಳುಮಟ್ಟದ ಹೇಳಿಕೆ ನೀಡಿದ ಬಿಜೆಪಿ ಮಾಜಿ ಶಾಸಕ ಎ ಎಸ್ ಪಾಟೀಲ್ ಕ್ಷಮೆಗೆ ಆಗ್ರಹ

ಬೆಂಗಳೂರು ನಗರ ಪಂಚಮಸಾಲಿ ಸಂಘದ ಅಧ್ಯಕ್ಷರಾದ ಆನಂದ್ ಬಿರಾದಾರ್ ಅವರ ನೇತೃತ್ವದಲ್ಲಿ ಇಂದು ರಾಜಾಜಿನಗರದ ರಾಷ್ಟ್ರೀಯ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ ಕಚೇರಿಯಲ್ಲಿ ತುರ್ತು ಸುದ್ದಿಗೋಷ್ಟಿ ಕರೆಯಲಾಗಿತ್ತು.  ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಲಿ ಬಿಜೆಪಿ ಪಕ್ಷದ  ರಾಜ್ಯ ರೈತ ಮೋರ್ಚಾ ಅಧ್ಯಕ್ಷರಾದ ಎ ಎಸ್ ಪಾಟೀಲ್ ನಡಹಳ್ಳಿ ಅವರು ಪಂಚಮ ಸಾಲಿ ಸಮುದಾಯದ ಪ್ರಥಮ ಜಗದ್ಗುರು ಶ್ರೀ ಶ್ರೀ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರ ಬಗ್ಗೆ ಕೀಳಾಗಿ ಮಾತನಾಡಿ ಸ್ವಾಮೀಜಿ…

Read More