ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ ಮಂಜೂರಾತಿಗೆ ಪರಿಗಣಿಸಲು ಕರ್ನಾಟಕ ಕ್ಯಾಬಿನೆಟ್ ಸರ್ಕಾರಕ್ಕೆ ಶಿಫಾರಸು ಮಾಡಿದೆ

ದೂರಿನ ಪ್ರಕಾರ, ಬೆಂಗಳೂರು Bengaluru ಅಭಿವೃದ್ಧಿ ಪ್ರಾಧಿಕಾರದ ಟರ್ನ್‌ಕೀ ವಸತಿ ಯೋಜನೆಗೆ ಖಾಸಗಿ ಕಂಪನಿಯೊಂದಕ್ಕೆ ಅನುಮತಿ ನೀಡಲು 12 ಕೋಟಿ ರೂಪಾಯಿ ಲಂಚ ಕೇಳಿದ್ದರಲ್ಲಿ ಭ್ರಷ್ಟಾಚಾರ ನಡೆದಿದೆ. ಸರ್ಕಾರಿ ಗುತ್ತಿಗೆಗಳಲ್ಲಿ ಕಂಪನಿಯೊಂದಕ್ಕೆ ಅನುಕೂಲ ಮಾಡಿಕೊಡಲು ಮಾಜಿ ಸಿಎಂ ಬೃಹತ್ ಮೊತ್ತದ ಲಂಚ ಕೇಳಿದ್ದಾರೆ ಎನ್ನಲಾದ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ( B.S.Yediyurappa ) ಅವರ ವಿರುದ್ಧ ತನಿಖೆ ನಡೆಸಲು ಪ್ರಾಸಿಕ್ಯೂಷನ್‌ಗೆ ಅನುಮತಿ ನಿರಾಕರಿಸುವ ನಿರ್ಧಾರವನ್ನು ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್…

Read More

ಮುಖ್ಯಮಂತ್ರಿ ಸಿದ್ಧರಾಮಯ್ಯ ಕೊರಳಿಗೆ ಮತ್ತೊಂದು ಬೃಹತ್ ಭೂ ಹಗರಣದ ಕುಣಿಕೆ

RMV 2ನೇ ಹಂತದ ಬಡಾವಣೆ ನಿರ್ಮಾಣಕ್ಕೆಂದು BDA ಭೂ ಸ್ವಾಧೀನ ಪಡಿಸಿಕೊಂಡಿದ್ದ ಭೂಪಸಂದ್ರ ಗ್ರಾಮದ ಸರ್ವೆ ನಂ: 20 ಮತ್ತು 21 ರ 6.26 ಎಕರೆ ಸ್ವತ್ತನ್ನು De – notification ಮಾಡಿರುವ ಸಿದ್ಧರಾಮಯ್ಯ ಮತ್ತಿತರರ ವಿರುದ್ಧ ಪ್ರಕರಣ ದಾಖಲು. ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು, ತಮ್ಮ ಸ್ವಾರ್ಥಕ್ಕಾಗಿ ಕಾನೂನುಬಾಹಿರವಾಗಿ ₹ 400 ಕೋಟಿ ರೂ. ಗಳಿಗೂ ಹೆಚ್ಚು ಮೌಲ್ಯದ BDA ಸ್ವತ್ತನ್ನು De-notification ಮಾಡಿರುವ ಸಿದ್ಧರಾಮಯ್ಯ 400 ಕೋಟಿ ರೂಪಾಯಿಗಳಿಗೂ ಅಧಿಕ ಮೌಲ್ಯದ BDA ಸ್ವತ್ತನ್ನು ಕಾನೂನಿನ…

Read More