ಮುಖ್ಯಮಂತ್ರಿ ಸಿದ್ಧರಾಮಯ್ಯ ಕೊರಳಿಗೆ ಮತ್ತೊಂದು ಬೃಹತ್ ಭೂ ಹಗರಣದ ಕುಣಿಕೆ

RMV 2ನೇ ಹಂತದ ಬಡಾವಣೆ ನಿರ್ಮಾಣಕ್ಕೆಂದು BDA ಭೂ ಸ್ವಾಧೀನ ಪಡಿಸಿಕೊಂಡಿದ್ದ ಭೂಪಸಂದ್ರ ಗ್ರಾಮದ ಸರ್ವೆ ನಂ: 20 ಮತ್ತು 21 ರ 6.26 ಎಕರೆ ಸ್ವತ್ತನ್ನು De – notification ಮಾಡಿರುವ ಸಿದ್ಧರಾಮಯ್ಯ ಮತ್ತಿತರರ ವಿರುದ್ಧ ಪ್ರಕರಣ ದಾಖಲು. ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು, ತಮ್ಮ ಸ್ವಾರ್ಥಕ್ಕಾಗಿ ಕಾನೂನುಬಾಹಿರವಾಗಿ ₹ 400 ಕೋಟಿ ರೂ. ಗಳಿಗೂ ಹೆಚ್ಚು ಮೌಲ್ಯದ BDA ಸ್ವತ್ತನ್ನು De-notification ಮಾಡಿರುವ ಸಿದ್ಧರಾಮಯ್ಯ 400 ಕೋಟಿ ರೂಪಾಯಿಗಳಿಗೂ ಅಧಿಕ ಮೌಲ್ಯದ BDA ಸ್ವತ್ತನ್ನು ಕಾನೂನಿನ…

Read More