ಕನ್ನಡ ನಾಮ ಫಲಕ ಶೇಕಡ 60 ರಷ್ಟು ಹಾಗೂ ಕನ್ನಡ ಹೋರಾಟಗಾರರನ್ನು ಬೇಷರತ್ತಿನ ಮೇಲೆ ಬಿಡುಗಡೆಗೊಳಿಸಿ.

ಕರ್ನಾಟಕದಲ್ಲಿ ಎಲ್ಲಾ ಕಾರ್ಖಾನೆ ಮತ್ತು ಅಂಗಡಿ ಮುಂಗಟ್ಟುಗಳ ಮೇಲೆ ಶೇಕಡ 60 ರಷ್ಟು ಕನ್ನಡ ನಾಮಫಲಕ ಅಳವಡಿಸಬೇಕು ಮತ್ತು ಕನ್ನಡಪರ ಹೋರಾಟಗಾರರನ್ನು ಬಂಧಿಸಿರುವ ರಾಜ್ಯ ಸರ್ಕಾರ ಈ ಕೂಡಲೇ ಬೇಷರತ್ತು ಮೂಲಕ ಬಿಡುಗಡೆಗೊಳಿಸಬೇಕು. ಕಳ್ಳತನ, ಕೊಲೆ ಮಾಡಿದಂತಹ ಕಟುಕರಿಗೆ ಬೆಳಿಗ್ಗೆ ಠಾಣೆಗೆ ಕರೆದುಕೊಂಡು ಸಂಜೆ ಬಿಡುಗಡೆ ಮಾಡುತ್ತಾರೆ. ನಾಡು, ನುಡಿ, ಜಲ ಭಾಷೆಗಾಗಿ ಹೋರಾಟ ಮಾಡಿದಂತಹ ಕನ್ನಡಿಗರಿಗೆ ಜೈಲು ಶಿಕ್ಷೆ ನೀಡಿರುತ್ತೀರಿ. ಇದು ಸರಿನಾ, ಎಲ್ಲಿದೆ ನ್ಯಾಯ. ಆದ್ದರಿಂದ ಈ ಕೂಡಲೇ ಕನ್ನಡ ಪರ ಹೋರಾಟಗಾರರನ್ನು ಬಿಡುಗಡೆಗೊಳಿಸಬೇಕು….

Read More

ಪಂಚಮ ಸಾಲಿ ಶ್ರೀ ಗಳ ಬಗ್ಗೆ ಕೀಳುಮಟ್ಟದ ಹೇಳಿಕೆ ನೀಡಿದ ಬಿಜೆಪಿ ಮಾಜಿ ಶಾಸಕ ಎ ಎಸ್ ಪಾಟೀಲ್ ಕ್ಷಮೆಗೆ ಆಗ್ರಹ

ಬೆಂಗಳೂರು ನಗರ ಪಂಚಮಸಾಲಿ ಸಂಘದ ಅಧ್ಯಕ್ಷರಾದ ಆನಂದ್ ಬಿರಾದಾರ್ ಅವರ ನೇತೃತ್ವದಲ್ಲಿ ಇಂದು ರಾಜಾಜಿನಗರದ ರಾಷ್ಟ್ರೀಯ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ ಕಚೇರಿಯಲ್ಲಿ ತುರ್ತು ಸುದ್ದಿಗೋಷ್ಟಿ ಕರೆಯಲಾಗಿತ್ತು.  ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಲಿ ಬಿಜೆಪಿ ಪಕ್ಷದ  ರಾಜ್ಯ ರೈತ ಮೋರ್ಚಾ ಅಧ್ಯಕ್ಷರಾದ ಎ ಎಸ್ ಪಾಟೀಲ್ ನಡಹಳ್ಳಿ ಅವರು ಪಂಚಮ ಸಾಲಿ ಸಮುದಾಯದ ಪ್ರಥಮ ಜಗದ್ಗುರು ಶ್ರೀ ಶ್ರೀ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರ ಬಗ್ಗೆ ಕೀಳಾಗಿ ಮಾತನಾಡಿ ಸ್ವಾಮೀಜಿ…

Read More