WhatsApp Group
Join Now
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ತುರನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ರುದ್ರಭೂಮಿಯ ಪಕ್ಕದಲ್ಲಿ ಇರುವ ಮಲಪ್ರಭಾ ನದಿಯಿಂದ ಅಕ್ರಮವಾಗಿ ಮರಳನ್ನು ಸಾರ್ವಜನಿಕರ ಆಸ್ತಿಯಾದ ರುದ್ರ ಭೂಮಿಯಲ್ಲಿ ತಮ್ಮ ಸ್ವಂತ ಆಸ್ತಿಯಂತೆ ಎಲ್ಲಿ ನೋಡಿದರೂ ಅಲ್ಲಿ ಅಕ್ರಮ ಮರಗಳನ್ನು ಸಂಗ್ರಹಣೆ ಮಾಡಿ ರಾತ್ರಿ ವೇಳೆ ಟ್ಯಾಕ್ಟರ್ ಗಳ ಮೂಲಕ ಸಾಗಾಟ ಮಾಡುವ ಉದ್ದೇಶದಿಂದ ಅಕ್ರಮ ಮರಳನ್ನು ಸಂಗ್ರಹಿಸಿರುತ್ತಾರೆ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ತೆಗೆದುಕೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದರು.